Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸಿರಿಧಾನ್ಯ ರಫ್ತಿನಲ್ಲಿ ಕರ್ನಾಟಕ ನಂ.1 ಆಗಲಿ: ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: 2023 ರ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಲಾಗುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯಲು ಸಾಕಷ್ಟು ವಾತಾವರಣ ಹೆಚ್ಚಾಗಿದೆ. 2023 ರ ವೇಳೆಗೆ ಕರ್ನಾಟಕ ಸಿರಿಧಾನ್ಯ ರಫ್ತು ಮಾಡುವಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲನೇ ರಾಜ್ಯವಾಗಬೇಕು. ಎಲ್ಲಾ ದೇಶಗಳು…

Read More

ವಕೀಲರ ರಕ್ಷಣಾ ಕಾಯ್ದೆ ತಕ್ಷಣವೇ ಜಾರಿಯಾಗಲಿ: ವಕೀಲರ ಸಂಘದಿಂದ ಸಿಎಂಗೆ ಮನವಿ

ಶಿರಸಿ: ನ್ಯಾಯಕ್ಕಾಗಿ ಹೋರಾಡುವ ವಕೀಲರ ಮೇಲೆ ಹಲ್ಲೆ ಮತ್ತು ದೌರ್ಜನ್ಯ ಪ್ರಕರಣ ಇತ್ತೀಚೆಗೆ ಹೆಚ್ಚುತ್ತಿದೆ. ಇದರಿಂದಾಗಿ ವಕೀಲರು ನಿರ್ಭೀತಿಯಿಂದ ಕೆಲಸ ಮಾಡಲು ಕಷ್ಟವಾಗುತ್ತಿದೆ. ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಶಿರಸಿ ತಾಲೂಕು ವಕೀಲರ ಸಂಘದಿಂದ ಉಪವಿಭಾಗಾಧಿಕಾರಿ…

Read More

ಶ್ರೀನರಸಿಂಹಾನಂದ ಸರಸ್ವತೀ ಸ್ವಾಮೀಜಿ ಆರಾಧನಾ ಮಹೋತ್ಸವ ಸಂಪನ್ನ

ಶಿರಸಿ: ಖೇಚರೀಯೋಗಿ ಪರಮ ಪೂಜ್ಯ ಬ್ರಹ್ಮೀಭೂತ ಶ್ರೀ ನರಸಿಂಹಾನಂದ ಸರಸ್ವತೀ ಸ್ವಾಮಿ ಆರಾಧನಾ ಮಹೋತ್ಸವವು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮಿಗಳ ಸಾನಿಧ್ಯದಲ್ಲಿ ಗುರುವಾರ ನೆರವೇರಿತು.

Read More

ಭೀಮಣ್ಣ‌ ನಾಯ್ಕ್ ಪುತ್ರನ ಮದುವೆ: 30 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ

ಶಿರಸಿ: ಜಿಲ್ಲಾ ಕಾಂಗ್ರೆಸ್ ನಾಯಕ, ಉದ್ಯಮಿ ಭೀಮಣ್ಣ ಟಿ.ನಾಯ್ಕ ಅವರ ಏಕೈಕ ಪುತ್ರ ಅಶ್ವಿನ್ ಅವರ ವಿವಾಹ ಮಹೋತ್ಸವವು ಫೆ.12ರಂದು ತಾಲೂಕಿನ ಮಳಲಗಾಂವ್ ಗ್ರಾಮದಲ್ಲಿ ನಡೆಯಲಿದ್ದು ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಮದುವೆಗೆ ಸುಮಾರು 30 ಸಾವಿರಕ್ಕೂ ಅಧಿಕ ಜನರು…

Read More

ಮನುಷ್ಯ ದೈಹಿಕವಾಗಿ ಸದೃಢನಾದರೆ ಎಲ್ಲ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ

ಶಿರಸಿ: ಮನುಷ್ಯ ದೈಹಿಕವಾಗಿ ಸದೃಢನಾದಾಗ ಮಾತ್ರ ಎಲ್ಲಾ ಕ್ಷೇತ್ರದಲ್ಲಿ  ಗೆಲುವು ಪಡೆಯಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೇಳಿದರು. ಅವರು ಜಿಲ್ಲಾ ಮಾರಿಕಾಂಬ ಕ್ರೀಡಾಂಗಣದಲ್ಲಿ ಬುಧವಾರ  ನಡೆದ ಪ್ರಸಕ್ತ ಸಾಲಿನ ದಾಸನಕೊಪ್ಪ.ಬಿಸಲಕೊಪ್ಪ.ದಮನಬೈಲ್ ಕ್ಲಸ್ಟರಗಳ ಪ್ರಾಥಮಿಕ ಶಾಲಾ ಮಕ್ಕಳ ವಲಯ ಮಟ್ಟದ…

Read More

ದಿನೇಶ್ ಪಡ್ತಿ ನಿಧನಕ್ಕೆ ಮಾಧವ ನಾಯಕ ಕಂಬನಿ

ಕಾರವಾರ: ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಗ್ರಾಮೀಣ ಘಟಕದ ಅಧ್ಯಕ್ಷರಾಗಿದ್ದ ದಿನೇಶ್ ಪಡ್ತಿ ಅವರ ನಿಧನಕ್ಕೆ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಾಧವ ನಾಯಕ ಮತ್ತು ಸರ್ವ ಸದಸ್ಯರು ಸಂತಾಪ ಸೂಚಿಸಿದ್ದಾರೆ. ದಿನೇಶ್ ಪಡ್ತಿಯವರು ಉತ್ತಮ ಗುತ್ತಿಗೆದಾರರಾಗಿ…

Read More

ಸಂಚಾರಕ್ಕೆ ಸೂಕ್ತ ವ್ಯವಸ್ಥೆಗಳಿಲ್ಲದೆ ಮಕ್ಕಳ ಪರದಾಟ: ಅಧಿಕಾರಿಗಳ ಬೇಜವಾಬ್ದಾರಿಗೆ ಪಾಲಕರ ಹಿಡಿಶಾಪ

ಜೊಯಿಡಾ : ನಮ್ಮ ಮಕ್ಕಳು ಕಲಿಯಬೇಕು , ನಮಗಿಲ್ಲದ ಶಿಕ್ಷಣ ಅವರಿಗಾದರೂ ಸಿಗಲಿ ಎಂಬ ಆಶೆ ಪಾಲಕರಿಗೆ ಇರುವುದು ಸಹಜ . ಆದರೆ ಹತ್ತಿರ ಶಾಲೆಗಳಿಲ್ಲ, ವಸತಿ ನಿಲಯಗಳಲ್ಲಿ ಮಿತಿಗಿಂತ ಜಾಸ್ತಿ ವಿದ್ಯಾರ್ಥಿಗಳನ್ನು ಸೇರಿಸುವಂತಿಲ್ಲ. ಎಂದರೆ ವಿದ್ಯಾರ್ಥಿಗಳ ಪಾಡೇನು?ಇದು…

Read More

ಮರಳಿ ಸಿಗದ ಡಿಪೋಸಿಟ್ ಹಣ: ಸಂಕಷ್ಟದಲ್ಲಿ ಕೂಲಿ‌ ಕಾರ್ಮಿಕ ಪ್ರೇಮಾನಂದ

ಜೋಯಿಡಾ : ಕೋಟ್ಯಾಂತರ ರೂಪಾಯಿ ಅವ್ಯವಹಾರದ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಸಂಚಲನವನ್ನು ಮೂಡಿಸಿದ್ದ ಜೋಯಿಡಾ‌ ಸೇವಾ ಸಹಕಾರಿ ಸಂಘದಲ್ಲಿ ರೂ: 50 ಸಾವಿರ ಡಿಪೋಸಿಟ್ ಇಟ್ಟು, ಡಿಪೋಸಿಟ್ ಇಟ್ಟಿರುವ ಹಣ ಮರಳಿ ಸಿಗದೆ ಸಂಕಷ್ಟದಲ್ಲಿರುವ ಜೋಯಿಡಾ ತಾಲೂಕಿನ ಪಟ್ಟೇಗಾಳಿ…

Read More

ಆ.24 ಹಾಗೂ 25 ರಂದು ವಿದ್ಯುತ್ ವ್ಯತ್ಯಯ

ಶಿರಸಿ: ಉಪವಿಭಾಗದ ಗ್ರಾಮೀಣ-1, ಗ್ರಾಮೀಣ-2 ಹುಲೇಕಲ್ & ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಗಣೇಶೋತ್ಸವದ ನಿಮಿತ್ತ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಾಣಿಸಿದಂತೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು. ಆ.24, ಬುಧವಾರದಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ…

Read More

ಸೆ. 4ರ ಮಾರ್ಕೆಟ್ ಹಕೀಕತ್ ಇಲ್ಲಿದೆ

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More
Back to top