• Slide
    Slide
    Slide
    previous arrow
    next arrow
  • ಕೊರೊನಾ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸ್ಪೀಕರ್ ಕಾಗೇರಿ

    300x250 AD

    ಸಿದ್ದಾಪುರ: ಸಿದ್ದಾಪುರದಲ್ಲಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವುದರ ಮೂಲಕ ಕೋವಿಡ್-19 ಮುನ್ನೆಚ್ಚರಿಕೆ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿ, ಸಿದ್ದಾಪುರ ವಾಹನ ಚಾಲಕ-ಹಮಾಲರ ಟ್ರಸ್ಟ್ ಸಂಘ ಉದ್ಘಾಟಿಸಿ ಶುಭ ಕೋರಿದರು.

    300x250 AD


    ತಲಾ 16 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಿದ್ದಾಪುರ ಪಟ್ಟಣ ಬಾಲಿಕೊಪ್ಪ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದರು. ಹಾಗೂ ಬಿಳಗಿ ಅಂಗನವಾಡಿ ಕೇಂದ್ರ ಕಟ್ಟಡದ ಭೂಮಿ ಪೂಜೆ ನೆರವೇರಿಸಿದರು. ಹಾಗೂ 63 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಕ್ಯಾದಗಿ ಪಂಚಾಯತ ಬಿಳಗಿ-ನಿರಗಾಲ-ಕುಂಬಾರಕುಳಿ ಚಪ್ಪರಮನೆ ರಸ್ತೆ ಸೇತುವೆ ನಿರ್ಮಾಣದ ಭೂಮಿ ಪೂಜೆಯನ್ನು ನೆರವೇರಿಸಿ ಶುಭ ಕೋರಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top