Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನ.1ಕ್ಕೆ

ಕಾರವಾರ: ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನ.1ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ಎಸ್.…

Read More

ಸ್ವರ್ಣವಲ್ಲೀ ದೇವಸ್ಥಾನದಲ್ಲಿ ಶ್ರೀಮಹಾಕ್ಷ್ಮೀ ಪೂಜೆ

ಶಿರಸಿ: ಸೋಂದಾ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಇಂದು ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಗುರುವಾರ ಶ್ರೀ ಮಹಾಲಕ್ಷ್ಮಿ ಪೂಜೆ ನಡೆಯಿತು.

Read More

ನಿದ್ದೆಗೆಡಿಸಿದ್ದ ಬೈಕ್ ಕಳ್ಳ ಪೋಲೀಸರ ಬಲೆಗೆ

ಅಂಕೋಲಾ :  ಸರಣಿ ಬೈಕ್ ಕಳ್ಳತನ ಮಾಡಿ ತಾಲೂಕಿನ ಜನತೆಯ  ನಿದ್ದೆಗೆಡಿಸಿದ್ದ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸುವ ಮೂಲಕ ನಡೆಯುತ್ತಿದ್ದ  ಬೈಕ್ ಕಳ್ಳತನದ ಆತಂಕಕ್ಕೆ ತೆರೆ ಎಳೆದಿದ್ದಾರೆ. ಬೈಕ್ ಕಳ್ಳತನ ನಡೆಸುತ್ತಿದ್ದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಕಂಬದಕೋಣ,…

Read More

ರಾಜ್ಯದ ಅರೇಬಿಕ್‌ ಶಾಲೆಗಳ ಸಮಗ್ರ ಪರಿಶೀಲನೆಗೆ ಮುಂದಾದ ಸರ್ಕಾರ

ಬೆಂಗಳೂರು: ಮದರಸಗಳನ್ನು ಆಧುನಿಕ ಶಿಕ್ಷಣದತ್ತ ತರಲು ಉತ್ತರಪ್ರದೇಶ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಅದೇ ರೀತಿ ಕರ್ನಾಟಕ ಕೂಡ ತನ್ನ ನೆಲದಲ್ಲಿನ ಅರೇಬಿಕ್‌ ಶಾಲೆಗಳನ್ನು ಕಲಿಕೆಯ ಮುಖ್ಯವಾಹಿನಿಗೆ ಕರೆ ತರುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದೆ.…

Read More

ಬೈಕ್’ನಿಂದ ಬಿದ್ದು ಗಾಯಗೊಂಡ ವ್ಯಕ್ತಿ: ಚಿಕಿತ್ಸೆ ಫಲಿಸದೇ ಮೃತ

ಶಿರಸಿ: ತಾಲೂಕಿನ ಹುಲೆಕಲ್ ರಸ್ತೆಯಲ್ಲಿ ಅ,29 ರಂದು ವ್ಯಕ್ತಿಯೋರ್ವ ಬೈಕಿನ ಹಿಂಬದಿಯಲ್ಲಿ ಕುಳಿತು ಸಾಗುತ್ತಿದ್ದ ಸಂದರ್ಭದಲ್ಲಿ ಬೈಕ್ ಮೇಲಿಂದ ಬಿದ್ದು ತೀವ್ರ ಸ್ವರೂಪದಲ್ಲಿ ಗಾಯವಾದ ಘಟನೆ ನಡೆದಿದೆ. ಗಾಯಗೊಂಡಿರುವ ವ್ಯಕ್ತಿಯನ್ನು ಮಂಜುನಾಥ ಬಂಗಾರಿ ಭೋವಿವಡ್ಡರ್ ‌ಎಂದು ಗುರುತಿಸಲಾಗಿದ್ದು ಗಾಯಾಳುವನ್ನು…

Read More

ಸ್ವ- ಉದ್ಯೋಗದಿಂದ ಆರ್ಥಿಕ ಬದಲಾವಣೆ ಸಾಧ್ಯ: ಅಲೋಕ ತಿವಾರಿ

ಕುಮಟಾ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ 10 ದಿನಗಳ ಫಾಸ್ಟ್ಫುಡ್ ಸ್ಟಾಲ್ ಉದ್ಯಮಿ ತರಬೇತಿ ಕಾರ್ಯಕ್ರಮವನ್ನು ಕೆನರಾ ಬ್ಯಾಂಕ್ ಪ್ರಬಂಧಕ ಅಲೋಕ ತಿವಾರಿ ಉದ್ಘಾಟಿಸಿದರು ನಂತರ ಮಾತನಾಡಿದ ಅವರು ಇಂದಿನ ದಿನದಲ್ಲಿ ಫಾಸ್ಟ್ಫುಡ್…

Read More

ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಕಾರವಾರ: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಯೋಜನೆಯಡಿ ಪೋಸ್ಟಮೆಟ್ರಿಕ್ ಹಾಗೂ ನಂತರದ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ರಾಜ್ಯ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಪಿಯುಸಿ (11ನೇ ತರಗತಿ) ನಂತರದ ಉನ್ನತ ವ್ಯಾಸಂಗ ಮಾಡುತ್ತಿರುವ…

Read More

ಅಂದಲಗಿ ವಿ.ಎಸ್.ಎಸ್.ಸಂಘದ ಚುನಾವಣೆ: ವಿ.ಎಸ್.ಪಾಟೀಲ್ ಬಳಗಕ್ಕೆ ಗೆಲುವು

ಮುಂಡಗೋಡು: ಅಂದಲಗಿ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿ.ಎಸ್.ಪಾಟೀಲ್ ನೇತೃತ್ವದ ತಂಡವು 7 ಸೀಟ್ ಗೆಲ್ಲುವ ಮುಖಾಂತರ ಅಂದಲಗಿ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ…

Read More

ಸ್ವರ್ಣವಲ್ಲೀಯಲ್ಲಿ ಸಂಪನ್ನಗೊಂಡ ಆರಾಧನಾ ಮಹೋತ್ಸವ

ಶಿರಸಿ: ಬ್ರಹ್ಮೀಭೂತ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಮಹಾಸ್ವಾಮಿ ಅವರ ಆರಾಧನಾ ಮಹೋತ್ಸವ ಶ್ರೀ ಶ್ರೀಮದ್ಜಗದ್ಗುರು ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಉಪಸ್ಥಿತಿಯಲ್ಲಿ ಶನಿವಾರ ನೆರವೇರಿತು. ಇದರ ಅಂಗವಾಗಿ ಬೆಳಿಗ್ಗೆ ಸ್ವರ್ಣವಲ್ಲೀ ಮಹಾಸಂಸ್ಥಾನದ ನೂತನ ಗುರುಮೂರ್ತಿ ಮಂದಿರದಲ್ಲಿ ಶತರುದ್ರ…

Read More

ಜ.22ಕ್ಕೆ ಸ್ವರ್ಣವಲ್ಲೀಯಲ್ಲಿ 24 ಗಂಟೆ ‘ಶ್ರೀರಾಮ ಭಕ್ತಿ ಜಾಗರಣ’

ಶಿರಸಿ: ಅಯೋಧ್ಯಾದಲ್ಲಿ ಶ್ರೀರಾಮಚಂದ್ರ ದೇವರ ಪ್ರತಿಷ್ಠಾ ಮಹೋತ್ಸವದ ಹಿನ್ನಲೆಯಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ಇಡೀ ದಿನ ‘ಶ್ರೀರಾಮ ಭಕ್ತಿ ಜಾಗರಣ’ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಿದೆ. ಜನವರಿ 22ರ ಬೆಳಿಗ್ಗೆ 6ರಿಂದ ಜ.23ರ ಬೆಳಿಗ್ಗೆ 6…

Read More
Back to top