Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಪ್ರೇರಣಾ ಯೋಜನೆಯಡಿ ಸಾಲ ಸೌಲಭ್ಯ

ಕಾರವಾರ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ವತಿಯಿಂದ 2022-23 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ…

Read More

ಗಾಂಧಿ ಜಯಂತಿಯಂದು ಸಭಾಧ್ಯಕ್ಷರ ಮನೆ ಎದುರು ಧರಣಿ: ರವೀಂದ್ರ ನಾಯ್ಕ

ಯಲ್ಲಾಪುರ: ಗಾಂಧಿ ಜಯಂತಿಯಾದ ಅಕ್ಟೋಬರ್ 2 ರಂದು ಶಿರಸಿಯಲ್ಲಿ ಬೃಹತ್ ಮೆರವಣಿಗೆಯೊಂದಿಗೆ ವಿಧಾನ ಸಭಾಧ್ಯಕ್ಷರ ಮನೆ ಎದುರು ಧರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.  …

Read More

ಸಿದ್ದಿ ಸಮುದಾಯದ ರೈತರಿಂದ ಅರ್ಜಿ ಆಹ್ವಾನ

ಕಾರವಾರ: ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದ ಅರ್ಹ ಸಿದ್ದಿ ಸಮುದಾಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪಾಲಿ/ನೆರಳು ಮನೆ ನಿರ್ಮಾಣದ ಮಾಡುವ ಘಟಕ ವೆಚ್ಚ 19,11,250 ಫಲಾನುಭವಿಗಳ ವಂತಿಕೆ 2,11,000 ಪಡೆದು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಸರ್ಕಾರಿ…

Read More

ಉತ್ತಮ ಮಾರ್ಗದರ್ಶನ, ಅವಕಾಶ ನೀಡುತ್ತಿರುವ ಮನುವಿಕಾಸ ಸಂಸ್ಥೆ ಕಾರ್ಯ ಶ್ಲಾಘನೀಯ: PSI ನಿರಂಜನ್

ಉಪ್ಪುಂದ: ಮನುವಿಕಾಸ ಸಂಸ್ಥೆ ಶಿರಸಿ ಇವರು ಆಯೋಜಿಸಿದ ವಲಯ ಮಟ್ಟದ ಸ್ವಸಹಾಯ ಸಂಘದ ಸಭೆಯು ಉಪ್ಪುಂದದ ಮಾತೃಶ್ರೀ ಸಭಾಭವನದಲ್ಲಿ ಜರುಗಿತು.45 ಸ್ವಸಹಾಯ ಸಂಘದಿಂದ 96 ಜನ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಕಾರ್ಯಕ್ರಮವು ಶ್ರೀ ಗುರು ಸಂಘದ ಮಹಿಳೆಯರ…

Read More

TSS ಬೆಡಸಗಾಂವ: ಶಿವರಾತ್ರಿ ಪ್ರಯುಕ್ತ ವಿಶೇಷ ರಿಯಾಯಿತಿ- ಜಾಹೀರಾತು

TSS ಮಿನಿ ಸೂಪರ್ ಮಾರ್ಕೆಟ್, ಬೆಡಸಗಾಂವ ಶಿವರಾತ್ರಿ ಉತ್ಸವದ ಪ್ರಯುಕ್ತ ವಿಶೇಷ ‌ರಿಯಾಯಿತಿ ⏭️ *ಶಿವರಾತ್ರಿವಿಶೇಷಪೂಜಾಕಿಟ್* 🎉⏭️ *₹499ಕ್ಕೂ ಮೇಲ್ಪಟ್ಟ ಬಟ್ಟೆ ಖರೀದಿಗೆವಿಶೇಷರಿಯಾಯಿತಿ* 👕👖👗⏭️ *ಪೂಜಾಸಾಮಗ್ರಿಗಳಮೇಲೆವಿಶೇಷರಿಯಾಯಿತಿ*🎉⏭️ *ಸ್ಟೀಲ್,ಪ್ಲಾಸ್ಟಿಕ್, ಪಾದರಕ್ಷೆಗಳಿಗೆ ₹199ಕ್ಕೂ ಮೇಲ್ಪಟ್ಟಖರೀದಿಗೆವಿಶೇಷರಿಯಾಯಿತಿ*👟👠 ಭೇಟಿ ನೀಡಿ:*ಟಿಎಸ್ಎಸ್ ಮಿನಿ ಸೂಪರ್ ಮಾರ್ಕೆಟ್*ಘಟಕ:…

Read More

ಇತಿಹಾಸದ ಅಪೂರ್ವ ಕ್ಷಣ ಅದು; ಚಂದ್ರು ಎಸಳೆ

eUKವಿಶೇಷ: ದೆಹಲಿಯ ಕೆಂಪುಕೋಟೆ ಮೇಲಿಂದ ಬ್ರಿಟಿಷ್ ಸಾರ್ವಭೌಮತೆಯ ಸಂಕೇತವಾದ ಯುನಿಯನ್ ಜಾಕ್ ಕೆಳಗಿಳಿಯುತ್ತಾ ಇತ್ತು. ಸ್ವತಂತ್ರ ಭಾರತದ ಹೆಮ್ಮೆಯ ತಿರಂಗಾ ಬಾನೆತ್ತರದಲ್ಲಿ ಬಿಚ್ಚಿಕೊಳ್ಳುತ್ತಾ ಇತ್ತು. ಸುಧೀರ್ಘ ಸ್ವಾತಂತ್ರ್ಯ ಹೋರಾಟದಲ್ಲಿ ಅಂತಿಮ ಜಯ ನಮ್ಮದಾಗಿತ್ತು, ದೇಶ ಸ್ವತಂತ್ರವಾಗಿತ್ತು ಆದರೇ ಅಖಂಡವಾಗಿ…

Read More

ಗುಂಡಬಾಳಕ್ಕೆ ದೇಶಪಾಂಡೆ ದಂಪತಿ ಭೇಟಿ

ದಾಂಡೇಲಿ: ಯಕ್ಷಕಾಶಿ ಎಂದೆ ಪ್ರಸಿದ್ಧಿ ಪಡೆದ ಪವಿತ್ರ ಸ್ಥಳವಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಾಮುಖ್ಯತೆ ಪಡೆದ ಗುಂಡಬಾಳದ ಮುಖ್ಯಪ್ರಾಣ ದೇವರು ಶ್ರೀಲಕ್ಷ್ಮೀ ವೆಂಕಟೇಶ್ವರ ಸನ್ನಿಧಾನಕ್ಕೆ ಮಂಗಳವಾರ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆಯವರು ಪತ್ನಿ ರಾಧಾಬಾಯಿಯವರೊಂದಿಗೆ ತೆರಳಿ…

Read More

ಸೆ.7ಕ್ಕೆ ಸ್ವ ಸಹಾಯ ಸಂಘ ಸಮಾವೇಶ: ವಿವಿಧ ಗೋಷ್ಠಿ ಕಾರ್ಯಕ್ರಮ

ಶಿರಸಿ: ಪರಮಪೂಜ್ಯ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಶ್ರೀಗಳವರ 32 ನೇ ಚಾತುರ್ಮಾಸ್ಯದ ಸಂದರ್ಭದಲ್ಲಿ ಶ್ರೀಮಠದ ಅಂಗ ಸಂಸ್ಥೆಯಾದ ಗ್ರಾಮಾಭ್ಯುದಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವ ಸಹಾಯ ಸಂಘಗಳ ಸಮಾವೇಶವನ್ನು ಸೆ.7 ಬುಧವಾರದಂದು ಆಯೋಜಿಸಲಾಗಿದೆ. ಪರಮ ಪೂಜ್ಯ ಸ್ವರ್ಣವಲ್ಲಿ ಶ್ರೀಗಳವರ…

Read More

ಜಿಲ್ಲಾ ಮಟ್ಟದ ಸ್ಥಳೀಯ ದೂರುಗಳ ಸಮಿತಿ ರಚನೆ

ಕಾರವಾರ: ಜಿಲ್ಲಾ ಮಟ್ಟದ ಸ್ಥಳೀಯ ದೂರುಗಳ ಸಮಿತಿಯನ್ನು ಜಿಲ್ಲಾಧಿಕಾರಿಗಳು 3 ವರ್ಷಗಳ ಅವಧಿಗೆ ರಚಿಸಿ ಆದೇಶಿಸಿದ್ದಾರೆ.ಜಿಲ್ಲಾ ಮಟ್ಟದ ಸ್ಥಳೀಯ ದೂರುಗಳ ಸಮಿತಿಯ ಅಧ್ಯಕ್ಷರನ್ನಾಗಿ ಹೇಮಲತಾ ತಾಂಡೇಲ, ಅನಾಮಿಕಾ ಎಮ್.ರಾಣೆ, ವಿವೇಕಲತಾ ಎಸ್.ಫರ್ನಾಂಡಿಸ್ ಹಾಗೂ ಸಪ್ನಾ ಆರ್.ಗುನಗಿ ಅವರನ್ನು ಸದ್ಯಸರನ್ನಾಗಿ…

Read More

ಕುಮಟಾ: 5ನೇ ಸುತ್ತಿನಲ್ಲಿ ಜೆಡಿಎಸ್ ಮುನ್ನಡೆ

ಕುಮಟಾ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಕುಮಟಾ ಕ್ಷೇತ್ರದ ಮತ ಎಣಿಕೆಯ 5ನೇ ಸುತ್ತಿನಲ್ಲಿ ಬಿಜೆಪಿ 15722 ಮತ ಹಾಗೂ ಜೆಡಿಎಸ್ 17767, ಕಾಂಗ್ರೆಸ್ 6183 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More
Back to top