Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಜನಮನಗೆದ್ದ ‘ಚಂದ್ರಹಾಸ ಚರಿತ್ರೆ’

ಯಲ್ಲಾಪುರ: ಕನ್ನಡ ಸಂಸ್ಕೃತಿ ಇಲಾಖೆ ಕಾರವಾರ ಇವರ ಸಹಕಾರದಲ್ಲಿ ಇತ್ತೀಚೆಗೆ ಬೆಳಸಲಿಗೆ ಯಕ್ಷಕಲಾ ಪ್ರತಿಷ್ಠಾನ ಇವರು ಸುಬ್ಬಣ್ಣ ಕಂಚಗಲ್ ಇವರ ಮನೆಯಲ್ಲಿ ಚೌಡೇಶ್ವರಿ ಹಾಗೂ ಕಾಳಿಕಾದೇವಿ ಆರಾಧನೆಯ ಅಂಗವಾಗಿ ‘ಚಂದ್ರಹಾಸ ಚರಿತ್ರೆ’ ಯಕ್ಷಗಾನ-ಬಯಲಾಟವನ್ನು ಹಮ್ಮಿಕೊಳ್ಳಲಾಯಿತು. ಹಿಮ್ಮೇಳದಲ್ಲಿ ಶಶಾಂಕ ಭಟ್…

Read More

24*7 ನೀರು ವಿತರಣೆಯಲ್ಲಿನ ಸಮಸ್ಯೆ ಬಗೆಹರಿಸಲು ಜಯ ಕರ್ನಾಟಕ ಆಗ್ರಹ

ಹಳಿಯಾಳ: 24*7 ನೀರು ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಶಾಸಕ ಆರ್.ವಿ.ದೇಶಪಾಂಡೆ ಅವರಿಗೆ ಆಗ್ರಹಿಸಿದ್ದಾರೆ. ಕಳೆದ ಆರು ತಿಗಳಿನಿಂದ 24*7 ನೀರಿನ ಸರಿಯಾಗಿ ನೀಡದೆ ದಿನಕ್ಕೆ ಒಂದು ತಾಸು ನೀಡುತ್ತಿದ್ದು ಅದಕ್ಕೆ ಸರಿಯಾದ…

Read More

ಸಂಶೋಧನಾ ಪ್ರಬಂಧದಲ್ಲಿ ಸುಗಂಧ ನಾಯ್ಕಗೆ ದ್ವಿತೀಯ ಸ್ಥಾನ

ಶಿರಸಿ: ಮುಂಬೈ ಐಐಟಿಯಿಂದ ಪದವಿ ಪಡೆದ ಶಿರಸಿಯ ಯುವತಿಯೊಬ್ಬರು ಫರಿದಾಬಾದನ ತಸ್ಟೀ ಸಂಸ್ಥೆಯಲ್ಲಿ ಕ್ಯಾನ್ಸರ್ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ದ್ವಿತೀಯ ಸ್ಥಾನ ಪಡೆದು ದೇಶದ  ಗಮನ ಸೆಳೆದಿದ್ದಾರೆ.  ನವದೆಹಲಿಯಲ್ಲಿ‌ ನಡೆದ ಸಮಾರಂಭದಲ್ಲಿ ಡಿಬಿಟಿ ಗೌರವ ಕಾರ್ಯದರ್ಶಿ ಡಾ.…

Read More

ವರ್ಷಕ್ಕೆ 2 ಲಕ್ಷ ಉದ್ಯೋಗವೂ ಸೃಷ್ಟಿ ಆಗಿಲ್ಲ: ದೇಶಪಾಂಡೆ

ದಾಂಡೇಲಿ: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆಂದು ಭರವಸೆ ನೀಡಿ, ವರ್ಷಕ್ಕೆ ಎರಡು ಲಕ್ಷ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಾಗದೇ ನಿರುದ್ಯೋಗಿ ಯುವ ಜನತೆಗೆ ಅನ್ಯಾಯ ಮಾಡಿದೆ ಎಂದು…

Read More

ಫೆ.5ಕ್ಕೆ ‘ಕಲಾ ಅನುಬಂಧ’ ಸಂಗೀತ ಕಾರ್ಯಕ್ರಮ

ಶಿರಸಿ: ನಗರದ ಯೋಗಮಂದಿರದಲ್ಲಿ ಸ್ಥಳೀಯ ರಾಗಮಿತ್ರ ಪ್ರತಿಷ್ಠಾನ ಪ್ರತಿ ತಿಂಗಳ ಮೊದಲ ಸೋಮವಾರ ನಡೆಸುತ್ತಿರುವ ಗುರು ಅರ್ಪಣೆ ಕಲಾ ಅನುಬಂಧ ಸಂಗೀತ ಕಾರ್ಯಕ್ರಮ ಫೆ.5 ಸಂಜೆ 5.30 ಕ್ಕೆ ನಡೆಯಲಿದೆ. ಅಂದು ನಡೆಯುವ ಕಾರ್ಯಕ್ರಮವನ್ನು ಶಿರಸಿ ಸಂಜೀವಿನಿ ಕ್ಲಿನಿಕ್…

Read More

TSS ಗೆ 2.24 ಕೋಟಿ ರೂ. ನಿವ್ವಳ ಲಾಭ

ಶಿರಸಿ: ರೈತ ಸದಸ್ಯರ ಸೇವೆಯಲ್ಲಿ 99 ವರ್ಷವನ್ನು ಸಾರ್ಥಕವಾಗಿ ಪೂರೈಸಿ ಮುನ್ನಡೆಯುತ್ತಿರುವ ಶಿರಸಿಯ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿಯು 2021-22ನೇ ಸಾಲಿನಲ್ಲಿ ರೂ.2.24 ಕೋಟಿ ನಿವ್ವಳ ಲಾಭ ಗಳಿಸಿದ್ದು ಶೇರುದಾರ ಸದಸ್ಯರಿಗೆ ಶೇ.20 ಲಾಭಾಂಶ ಘೋಷಿಸಿದೆ. ಸೆ:08 ಗುರುವಾರದಂದು…

Read More

TSS: ‘ಫ್ಯಾನ್’ಟಾಸ್ಟಿಕ್ ಎಕ್ಸ್ ಚೇಂಜ್ ಆಫರ್- ಜಾಹೀರಾತು

ಟಿ ಎಸ್ ಎಸ್ ಸೂಪರ್ ಮಾರ್ಕೆಟ್, ಶಿರಸಿ. ‘ಫ್ಯಾನ್’ಟಾಸ್ಟಿಕ್ ಎಕ್ಸ್ ಚೇಂಜ್ ಆಫರ್ ಯಾವುದೇ ಹಳೆಯ ಫ್ಯಾನ್, ಮಿಕ್ಸಿ, ಐರನ್ ಬಾಕ್ಸ್ ತನ್ನಿ,ಹೊಸದನ್ನು ಕೊಂಡೊಯ್ದಿರಿ!! ಕೊಡುಗೆ: 25 ಮಾರ್ಚ್ 2023ರಿಂದ 27 ಮಾರ್ಚ್ 2023ರ ವರೆಗೆ ಮಾತ್ರ ಹೆಚ್ಚಿನ…

Read More

ರಾಜ್ಯ ಹೆದ್ದಾರಿ ಏಕಾಏಕಿ ಕುಸಿತ

ಸಿದ್ದಾಪುರ: ತಾಲೂಕಿನ ತ್ಯಾರ್ಸಿ ಬಳಿ ಸಿದ್ದಾಪುರ- ಕುಮಟಾ ರಾಜ್ಯ ಹೆದ್ದಾರಿ ಏಕಾಏಕಿ ಕುಸಿದಿದ್ದು, ಲೋಕೋಪಯೋಗಿ ಇಲಾಖೆಯವರು ಸರಿಪಡಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.ಸಿದ್ದಾಪುರ-ಕುಮಟಾ ರಾಜ್ಯ ಹೆದ್ದಾರಿಯಲ್ಲಿ ತ್ಯಾರ್ಸಿ ಸಮೀಪ ಮಂಗಳವಾರ ಬೆಳಿಗ್ಗೆ ರಸ್ತೆ ಮಧ್ಯೆ ಕುಸಿದು ಸುರಂಗವಾಗಿ ಮಾರ್ಪಟ್ಟಿತ್ತು. ಸ್ಥಳೀಯ…

Read More

ಕಲಾಭಿಮಾನಿಗಳ ಮೆಚ್ಚುಗೆಗೆ ಸಾಕ್ಷಿಯಾದ ಸಂಗೀತ ರಸಮಂಜರಿ ಕಾರ್ಯಕ್ರಮ

ಹೊನ್ನಾವರ: ತಾಲೂಕಿನ ಕರ್ಕಿ ರಾಮೇಶ್ವರ ಕಂಬಿಯಲ್ಲಿ ಸ್ಥಳೀಯ ಫೈವ್ ಸ್ಟಾರ್ ಗ್ರೂಪ್‌ನವರು ಡಾನ್ಸ್ ಧಮಾಕ ಹಾಗೂ ಮನರಂಜನಾ ಕಾರ್ಯಕ್ರಮ ಆಯೋಜಿಸಿದ್ದರು. ವಿಜಯ್ ಮಹಾಲೆ ಸಾರಥ್ಯದ ಸ್ವರ ಸಾಗರ ಮೆಲೋಡಿಸ್ ಕುಮಟಾದವರು ನಡೆಸಿಕೊಟ್ಟ ಸಂಗೀತ ರಸಮಂಜರಿ ಕಾರ್ಯಕ್ರಮವು ನೆರೆದಿದ್ದ ಕಲಾಭಿಮಾನಿಗಳ…

Read More

ಅನುದಾನಿತ ನೌಕರರ ಸಹಕಾರ ಸಂಘಕ್ಕೆ ರೂ.57 ಲಕ್ಷ ಲಾಭ: ಸದಸ್ಯರಿಗೆ ಶೇ.23 ಲಾಭಾಂಶ ಪ್ರಕಟ

ಶಿವಮೊಗ್ಗ: ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ, ನಿಯಮಿತವು ತನ್ನ ಸದಸ್ಯರಿಗೆ 2022-23ನೇ ಸಾಲಿಗೆ ಶೇ.23ರಷ್ಟು ಲಾಭಾಂಶ ಘೋಷಣೆ ಮಾಡಿದೆ ಎಂದು ಸಂಘದ ಅಧ್ಯಕ್ಷ ಯೋಗೇಶ ಎಸ್.ಪ್ರಕಟಿಸಿದರು. ಅವರು ನಗರದ ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ…

Read More
Back to top