• Slide
    Slide
    Slide
    previous arrow
    next arrow
  • ಜು.16ಕ್ಕೆ ಕಾರವಾರಕ್ಕೆ ಯಡ್ಯೂರಪ್ಪ ಭೇಟಿ; ವಿವಿಧ ಕಾಮಗಾರಿಗೆ ಶಂಕು ಸ್ಥಾಪನೆ

    300x250 AD

    ಕಾರವಾರ: ಸಿಎಂ ಬಿಎಸ್ ಯಡಿಯೂರಪ್ಪ ಜುಲೈ 16ರಂದು ಕಾರವಾರ- ಅಂಕೋಲಾ ಕ್ಷೇತ್ರಕ್ಕೆ ಆಗಮಿಸುತ್ತಿದ್ದು ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
    ಈ ಕುರಿತು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಕೇಶವ ಜಿಲ್ಲಾಧಿಕಾರಿಗೆ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.

    ಈ ಹಿಂದೆ ಮಾರ್ಚ್ ನಲ್ಲಿ ಅಂಕೋಲಾ-ಕಾರವಾರ ಶಾಸಕಿ ರೂಪಾಲಿ ನಾಯ್ಕ ಸಿಎಂ ಅವರಿಗೆ ಕ್ಷೇತ್ರಕ್ಕೆ ಆಗಮಿಸಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡುವಂತೆ ಮನವಿ ಮಾಡಿದ್ದರು. ಆದರೆ ಕೊರೋನಾ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮ ಮುಂದಕ್ಕೆ ಹೋಗಿತ್ತು.

    300x250 AD

    ಈಗ ಸಿಎಂ ಪ್ರವಾಸ ನಿಗದಿಯಾಗಿದ್ದು ಸಿಎಂ ಬಿಎಸ್ವೈ ಕಾರವಾರಕ್ಕೆ ಆಗಮಿಸಲಿದ್ದಾರೆ‌.

    Share This
    300x250 AD
    300x250 AD
    300x250 AD
    Leaderboard Ad
    Back to top