• Slide
    Slide
    Slide
    previous arrow
    next arrow
  • ಜಾನುವಾರು ಕಳ್ಳತನಕ್ಕೆ ಒಪ್ಪದಿದ್ದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ: ಪ್ರಕರಣ ದಾಖಲು

    300x250 AD

    ಭಟ್ಕಳ: ಮುರುಡೇಶ್ವರದಲ್ಲಿ ಜಾನುವಾರು ಕಳ್ಳತನ ಮಾಡಲು ತಮ್ಮ ಜೊತೆ ಬರಲು ವ್ಯಕ್ತಿ ನಿರಾಕರಿಸಿದ್ದಕ್ಕೆ ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
    ಈ ಸಂಬಂಧ ಮಾವಳ್ಳಿಯ ಬಸ್ತಿಮಕ್ಕಿ ನಿವಾಸಿ ಅಬ್ದುಲ್ ಶೇಖ್ ಪೂಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿತರನ್ನು ಮೊಹಮದ್ ಇಫ಼್ಜಾಲ್ ಹಾಗೂ ಅಬ್ರಾರ್ ಎಂದು ಗುರುತಿಸಲಾಗಿದೆ.
    ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲಿಸರು ತನಿಖೆ ಕೈಗೊಂಡಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top