Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ವೀರ ಯೋಧ ಕುಟುಂಬದವರ ಬೇಡಿಕೆ ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ;ಸಿಎಂ ಬೊಮ್ಮಾಯಿ

ಚಿತ್ರದುರ್ಗ: ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ಕುಟುಂಬದವರ ಬೇಡಿಕೆ ಮತ್ತು ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾವುಕರಾದ ಘಟನೆ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ತರಳುಬಾಳು ಬೃಹನ್ಮಠದ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ತರಳುಬಾಳು ಹುಣ್ಣಿಮೆ ಮಹೋತ್ಸವದ…

Read More

ಹೆಡ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ:ದೂರು ದಾಖಲು

ಹೊನ್ನಾವರ: ಕರ್ತವ್ಯದಲ್ಲಿ ತೊಡಗಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಶರ್ಟ್ ಹಿಡಿದು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿರುವ ಘಟನೆ ಪಟ್ಟಣದ ಶರಾವತಿ ವೃತ್ತದ ಬಳಿ ನಡೆದಿದೆ. ಮುಗ್ವಾ ಆರೊಳ್ಳಿಯ ರಾಘವೇಂದ್ರ ಭಾಸ್ಕರ್ ಶೇಟ್…

Read More

ಅಭಿನಂದನೆಗಳು

ಅಭಿನಂದನೆಗಳು- ವಿಜ್ಞಾನ ವಿಭಾಗ –ಎಂ.ಇ.ಎಸ್ ಚೈತನ್ಯ ಪ.ಪೂ.ಕಾಲೇಜು,ಶಿರಸಿ ಸರ್ವೋನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಸಂಸ್ಥೆಯ ಕೀರ್ತಿಗೆ ಕಳಸ ತೊಡಿಸಿದ ಹೆಮ್ಮೆಯ ವಿದ್ಯಾರ್ಥಿಗಳಿಗೆ ಹಾಗು ಸಂಸ್ಥೆಗೆ ಅಮೋಘ ಫಲಿತಾಂಶ ತಂದುಕೊಟ್ಟ ಎಲ್ಲ ಛಾತ್ರಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.ಭವಿಷ್ಯ ಇನ್ನು ಉಜ್ವಲವಾಗಲಿ ಎಂದು…

Read More

ದಾಂಡೇಲಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ದಾಂಡೇಲಿ : ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮಂಗಳವಾರ ರಾತ್ರಿ 11.20 ನಿಮಿಷಕ್ಕೆ ದಾಂಡೇಲಿ ನಗರಕ್ಕೆ ಬೇಟಿ ನೀಡಿದರು. ನಗರಕ್ಕೆ ಆಗಮಿಸಿದ ರಾಜ್ಯಪಾಲರು ನೇರವಾಗಿ ನಗರದ ಜಂಗಲ್ ಲಾಡ್ಜ್‌ಗೆ ಆಗಮಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರನ್ನು ಜಿಲ್ಲಾಡಳಿತ,…

Read More

TSS ಆಪ್ಟಿಕಲ್ಸ್: ಕಣ್ಣಿನ‌ ಉಚಿತ ಪರೀಕ್ಷೆಗಾಗಿ ಭೇಟಿ ನೀಡಿ: ಜಾಹೀರಾತು

🎉 TSS CELEBRATING 100 YEARS 🎉 TSS ಆಪ್ಟಿಕಲ್ಸ್ ನೀವೂ ಒಮ್ಮೆ ಪರೀಕ್ಷಿಸಿಕೊಳ್ಳಿ.. ನಿಮ್ಮ ಕಣ್ಣು 👁️👁️… ನಮ್ಮ ಗುಣಮಟ್ಟ-ಬೆಲೆ…💸💸 ⏭️ ಕಣ್ಣಿನ ಉಚಿತ ಪರೀಕ್ಷೆ 🔎⏭️ ಕನ್ನಡಕಗಳು👓🕶️⏭️ ಕಣ್ಣಿನ ಔಷಧಗಳು 💊💧 ಬೆಳಿಗ್ಗೆ 9:30 ರಿಂದ…

Read More

2022 ರಲ್ಲಿ 6.19 ಮಿಲಿಯನ್ ವಿದೇಶಿ ಪ್ರವಾಸಿಗರ ಆಗಮನ: ಕಿಶನ್‌ ರೆಡ್ಡಿ

ನವದೆಹಲಿ: ಭಾರತವು 2022 ರಲ್ಲಿ 6.19 ಮಿಲಿಯನ್ ವಿದೇಶಿ ಪ್ರವಾಸಿಗರ ಆಗಮನವನ್ನು ಸ್ವೀಕರಿಸಿದೆ, 2021 ರ ಇದೇ ಅವಧಿಯಲ್ಲಿ 1.52 ಮಿಲಿಯನ್‌ ವಿದೇಶಿಗರು ಆಗಮಿಸಿದ್ದರು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಹೇಳಿದ್ದಾರೆ. 2019 ರ…

Read More

ಪ್ರತಿಭಟನೆ ಹಿಂಪಡೆಯಿರಿ,ಶೀಘ್ರವೇ ಸರ್ಕಾರದಿಂದ ಸಿಹಿ ಸುದ್ದಿ ಬರಲಿದೆ: ಸುನೀಲ್ ಹೆಗಡೆ

ಕಾರವಾರ: ಸಕ್ಕರೆ ಆಯುಕ್ತರ ಸಭೆಯಿಂದಾಗಿ ಹಳಿಯಾಳದ ಕಬ್ಬು ಬೆಳೆಗಾರರ 17 ದಿನಗಳ ಹೋರಾಟ ಜಯದ ಹಂತಕ್ಕೆ ಬಂದು ತಲುಪಿದೆ. ಹೀಗಾಗಿ ಪ್ರತಿಭಟನೆ ಹಿಂಪಡೆದು ತಮ್ಮ ಕೆಲಸಗಳಿಗೆ ಮರಳಿ. ಮುಂದಿನ ದಿನಗಳಲ್ಲಿ ಆದಷ್ಟು ಬೇಗ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ…

Read More

ಅ.15ರಂದು ಖಂಡೋಡಿ ಗ್ರಾಮದಲ್ಲಿ ಡಿಸಿ ವಾಸ್ತವ್ಯ

ಹೊನ್ನಾವರ: ತಾಲೂಕಿನ ನಗರಬಸ್ತಿಕೇರಿ ಗ್ರಾಮದ ಖಂಡೋಡಿ ಗ್ರಾಮದಲ್ಲಿ ಅ.15ರಂದು ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಅವರಿಂದ ಗ್ರಾಮ ವಾಸ್ಥವ್ಯ ನಡೆಯಲಿದೆ ಎಂದು ತಹಶೀಲ್ದಾರ ನಾಗರಾಜ ನಾಯ್ಕಡ್ ಮಾಹಿತಿ ನೀಡಿದ್ದಾರೆ.ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎನ್ನುವ ಸರ್ಕಾರದ ವಿನೂತನ ಕಾರ್ಯಕ್ರಮವು ತಾಲೂಕಿನ…

Read More

ಆಸ್ಪಿರೇಷನಲ್ ಬ್ಲಾಕ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ

ಕಾರವಾರ: ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷಿ ತಾಲೂಕು ಕಾರ್ಯಕ್ರಮ ಅಡಿಯಲ್ಲಿ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಮತ್ತು ಜೋಯಿಡಾ ತಾಲೂಕುಗಳನ್ನು ಬಲಪಡಿಸಲು ಮತ್ತು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಗುತ್ತಿಗೆ ಆಧಾರದ ಮೇಲೆ 1 ವರ್ಷ ಅವಧಿಗೆ (Aspirational…

Read More

ಫೆ.8ಕ್ಕೆ ವಿದ್ಯುತ್ ಪೂರೈಕೆ ಸ್ಥಗಿತ

ಶಿರಸಿ: ತಾಲೂಕಿನಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ ನಗರದಾದ್ಯಂತ ಹಾಗೂ 110/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗಗಳಾದ ತಾರಗೋಡ, ಚಿಪಗಿ, ಸಂಪಖಂಡ, ದೇವನಳ್ಳಿ, ಕೆಂಗ್ರೆ, ಮಾರಿಗದ್ದೆ, ಬನವಾಸಿ, ಸುಗಾವಿ, ವಾನಳ್ಳಿ, ಸಾಲ್ಕಣಿ ಹಾಗೂ ಹುಲೇಕಲ್ 11 ಕೆ.ವಿ…

Read More
Back to top