• Slide
    Slide
    Slide
    previous arrow
    next arrow
  • ಚಿಪ್ಪಿಕಲ್ಲು ತೆಗೆಯಲು ಹೋದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವು

    300x250 AD

    ಕಾರವಾರ: ಚಿಪ್ಪಿಕಲ್ಲು ತೆಗೆಯಲು ಹೋದ ವ್ಯಕ್ತಿಯೋರ್ವ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾರವಾರದ ಲೇಡಿಸ್ ಬೀಚ್ ಬಳಿ ನಡೆದಿದೆ.

    300x250 AD


    ಕಾರವಾರ ಕೋಡಿಭಾಗದ ನಿವಾಸಿ ಪ್ರಶಾಂತ (47) ಮೃತ ವ್ಯಕ್ತಿ. ಚಿಪ್ಪಿಕಲ್ಲು ತೆಗೆಯಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಮೃತದೇಹ ಲೇಡೀಸ್ ಬೀಚ್ ಬಳಿ ಪತ್ತೆಯಾಗಿದೆ. ಸ್ಥಳಕ್ಕೆ ತೆರಳಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top