• Slide
    Slide
    Slide
    previous arrow
    next arrow
  • ಮಾರುತಿ ದೇವಾಲಯ ನಿರ್ಮಾಣ ಕಾಮಗಾರಿಗೆ ಭೂಮಿ ನೆರವೇರಿಸಿದ ಸಚಿವ ಹೆಬ್ಬಾರ್

    300x250 AD

    ಮುಂಡಗೋಡ: ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಮಳಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಕಲ್ಲುಹಕ್ಕಲ ಗ್ರಾಮದಲ್ಲಿ ಶ್ರೀ ಮಾರುತಿ ದೇವಾಲಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

    300x250 AD

    ಈ ಸಂದರ್ಭದಲ್ಲಿ ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ವಿ.ಎಸ್.ಪಾಟೀಲ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಎಲ್.ಟಿ.ಪಾಟೀಲ್ ಹಾಗೂ ಮಳಗಿ ಗ್ರಾಮದ ಪ್ರಮುಖರು, ದೇವಾಲಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top