Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನೂತನ ರಾಷ್ಟ್ರೀಯ ಶಿಕ್ಷಣ ನೀತಿ; ಪದವಿಯಲ್ಲಿ 2 ವರ್ಷ ಕಡ್ಡಾಯ ಕನ್ನಡ ಅಧ್ಯಯನ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಪದವಿ ಕೋರ್ಸ್‍ನ ಮೊದಲೆರಡು ವರ್ಷಗಳಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕನ್ನಡ ಭಾಷೆ ಅಧ್ಯಯನ ಮಾಡಲಿದ್ದಾರೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಪದವಿಯ ಮೊದಲ ಎರಡು ವರ್ಷಗಳ…

Read More

MyGov ನಲ್ಲಿ’ವೀರ್ ಕೊ ನಮನ್’ ಪ್ಯಾನ್ ಇಂಡಿಯಾ ಸೆಲ್ಫಿ ಸ್ಪರ್ಧೆ ಆರಂಭ

ನವದೆಹಲಿ: ರಾಷ್ಟ್ರೀಯ ಯುದ್ಧ ಸ್ಮಾರಕ ಸ್ಥಾಪನೆಯಾಗಿ ಇಂದಿಗೆ ಮೂರು ವರ್ಷಗಳನ್ನು ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಯಾನ್ ಇಂಡಿಯಾ ಸೆಲ್ಫಿ ಸ್ಪರ್ಧೆ “ವೀರ್ ಕೊ ನಮನ್” ಆರಂಭಿಸಲಾಗಿದೆ. ರಾಷ್ಟ್ರೀಯತೆ ಮತ್ತು ದೇಶಭಕ್ತಿಯನ್ನು ಉತ್ತೇಜಿಸಲು ದೇಶಾದ್ಯಂತ ಇರುವ ಯುದ್ಧ ಸ್ಮಾರಕಗಳು ಮತ್ತು…

Read More

ಮೇ.24ಕ್ಕೆ ಶಿರಸಿ ನಗರ, ಗ್ರಾಮೀಣ ಮಾರ್ಗಗಳಲ್ಲಿ ವಿದ್ಯುತ್ ಕಡಿತ

ಶಿರಸಿ: ತಾಲೂಕಿನಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿOದ ಶಿರಸಿ ನಗರದ ಎಲ್ಲಾ ಪ್ರದೇಶಗಳಲ್ಲಿ ಹಾಗೂ 110/11 ಕೆ.ವಿ ಹಾಗೂ 220/11 ಕೆ.ವಿ ಉಪಕೇಂದ್ರದಿOದ ಹೊರಡುವ ಗ್ರಾಮೀಣ ಮಾರ್ಗಗಳಾದ ಬನವಾಸಿ, ಸುಗಾವಿ, ದೇವನಳ್ಳಿ, ಚಿಪಗಿ, ಮಾರಿಗದ್ದೆ, ಕೆಂಗ್ರೆ, ವಾನಳ್ಳಿ, ಹುಲೇಕಲ್, ಸಾಲ್ಕಣಿ,…

Read More

ಅಂಗನವಾಡಿ ನೌಕರರ ಬೇಡಿಕೆ ಈಡೇರಿಕೆಗೆ ಸ್ಪಂದನೆ; ಹೋರಾಟ ಹಿಂಪಡೆಯಲು ನಿರ್ಧಾರ

ಕಾರವಾರ: ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಜ.23ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರ ನಾಡಿನ ಎಲ್ಲರ ಗಮನ ಸೆಳೆದು ಸರ್ಕಾರ ಉತ್ತಮವಾಗಿ ಸ್ಪಂದಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ.…

Read More

ರಾಜೀವ್ ಗಾಂಧಿ ಕೊಡುಗೆ ಸದಾ ಸ್ಮರಣೀಯ: ದೇಶಪಾಂಡೆ

ದಾಂಡೇಲಿ: ರಾಜಕೀಯದ ಬಗ್ಗೆ ಏನು ಅರಿಯದೆಯೆ ಆಕಸ್ಮಿಕವಾಗಿ ಮತ್ತು ಅನಿವಾರ್ಯವಾಗಿ ರಾಜಕೀಯ ಕ್ಷೇತ್ರಕ್ಕೆ ಬಂದು ಮಹತ್ವಪೂರ್ಣವಾದ ಬದಲಾವಣೆಯ ಜೊತೆಗೆ ಹೊಸ ಆಯಾಮದೊಂದಿಗೆ ಹೊಸ ದಿಕ್ಕಿನೆಡೆಗೆ ಈ ದೇಶವನ್ನು ಕೊಂಡೊಯ್ದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರು ದೇಶಕ್ಕೆ ನೀಡಿದ ಕೊಡುಗೆ…

Read More

ಅಜಿತ ಮನೋಚೇತನಾ ರಜತ ಸಂಭ್ರಮ: ಸನ್ಮಾನ,‌ ಸಾಂಸ್ಕೃತಿಕ‌‌ ಕಾರ್ಯಕ್ರಮ

ಶಿರಸಿ: ಇತ್ತೀಚಿಗೆ ಅಜಿತ ಮನೋಚೇತನಾ ಸಂಸ್ಥೆಯ ರಜತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಕ್ಯಾನ್ಸರ್ ತಜ್ಞೆ ಹಾಗೂ ಬೆಂಗಳೂರು ಅಬಲಾಶ್ರಮದ ಅಧ್ಯಕ್ಷೆ ಡಾ.ವಿಜಯಲಕ್ಷ್ಮಿ ದೇಶಮಾನೆ ಸಮಾರೋಪ ಭಾಷಣ ಮಾಡಿದರು. ಡಾ.ಶ್ರೀನಿವಾಸ ಕುಲಕರ್ಣಿ ಅವರಿಗೆ ಸನ್ಮಾನ ಮಾಡಿದರು. ನಾಡಿನ ಹೆಮ್ಮೆಯ ಸೇವಾ…

Read More

ಬಾಳೇಸರ ಹಾಲು ಉತ್ಪಾದಕ ಸಂಘಕ್ಕೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸಿದ್ದಾಪುರ: ತಾಲೂಕಿನ ಬಾಳೇಸರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಮಂಜುನಾಥ ಗಣಪತಿ ಹೆಗಡೆ ಇಡ್ಕಲಗದ್ದೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಗಣಪತಿ ಹೆಗಡೆ ಹಸಲಮನೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಸಂಘದ ನೂತನ ಆಡಳಿತ ಮಂಡಳಿಗೆ ವೆಂಕಟರಮಣ ಶಂಕರ ಭಟ್ಟ…

Read More

ಯಡಳ್ಳಿ ಬಳಿ ರಿಕ್ಷಾ-ಕಾರ್ ನಡುವೆ ಭೀಕರ ಅಪಘಾತ; ಐವರು ಗಂಭೀರ

ಶಿರಸಿ: ಶಿರಸಿ-ಸಿದ್ದಾಪುರ ರಾಜ್ಯ ಹೆದ್ದಾರಿಯ ಯಡಹಳ್ಳಿ ಸಮೀಪದ ಕಲ್ಲಕೈ ಬಳಿ ಕಾರು ಹಾಗು ಆಟೋರಿಕ್ಷಾ ನಡುವೆ ಭೀಕರ ಅಪಘಾತ ಮಂಗಳವಾರ ಸಂಜೆ ಸಂಭವಿಸಿದೆ. ಶಿರಸಿ ಕಡೆ ಸಾಗುತ್ತಿದ್ದ ಆಟೋರಿಕ್ಷಾ ಹಾಗು ಎದುರಿನಿಂದ ಬಂದ ಕಾರ್ ನಡುವೆ ಡಿಕ್ಕಿ ಸಂಭವಿಸಿದ್ದು,…

Read More

ಧಾರವಾಡ ಸಹಕಾರ ಹಾಲು ಒಕ್ಕೂಟದ ಫಲಾನುಭವಿಗಳಿಗೆ ಚೆಕ್‌ ವಿತರಿಸಿದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ

ಶಿರಸಿ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದಿಂದ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಲಸಿನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಶ್ರೀಪಾದ ಗೋಪಾಲ ಭಟ್‌, ವಾನಳ್ಳಿ ಹಾಲು ಉತ್ಪಾದಕರ…

Read More

ನಾಮಧಾರಿ ಮಕ್ಕಳ ಸಾಧನೆಗೆ ಶಾಸಕ ದಿನಕರ ಹರ್ಷ

ಕುಮಟಾ: ನಾಮಧಾರಿ ಸಮಾಜದ ಮಕ್ಕಳು ಎಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದು ಖುಷಿಯ ಸಂಗತಿ ಎಂದು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳಿದರು.ಪಟ್ಟಣದ ನಾಮಧಾರಿ ಸಭಾಭವನದ ಮೇಲಂತಸ್ತಿನ ಶಿಲಾನ್ಯಾಸ, ನಾಮಧಾರಿ ಸಮಾಜದ ಪ್ರತಿಭಾ ಪುರಸ್ಕಾರ ಮತ್ತು ಸಾಧರಿಗೆ ಸನ್ಮಾನ ಕಾರ್ಯಕ್ರಮವನ್ನು…

Read More
Back to top