• Slide
    Slide
    Slide
    previous arrow
    next arrow
  • ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕಿ ರೂಪಾಲಿ

    300x250 AD

    ಕಾರವಾರ: ತಾಲೂಕಿನ ವೈಲವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾರ್ಗೆ ಜೂಗದಿಂದ ಸ್ಮಶಾನದವರೆಗೆ ಒಂದುಕೋಟಿ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮವನ್ನು ಶಾಸಕಿ ರೂಪಾಲಿ ನಾಯಕ ನೆರವೇರಿಸಿದರು.

    ಪ್ರವಾಹ ಬಂದಾಗಲೆಲ್ಲ ಇಲ್ಲಿಯ ಜನರ ಸ್ಥಳಾಂತರ ಮಾಡುವಾಗ ಹಲವು ಸಮಸ್ಯೆ ಎದುರಿಸುತ್ತಿದ್ದರು. ಈ ರಸ್ತೆ ನಿರ್ಮಾಣವಾಗಬೇಕು ಎಂಬುದು ಇಲ್ಲಿಯ ಜನರ ಬಹಳ ವರ್ಷಗಳ ಬೇಡಿಕೆ ಹಾಗೂ ಕನಸು ಕೂಡ ಆಗಿತ್ತು. ಈಗ ಸುಸಜ್ಜಿತ ರಸ್ತೆ ನಿರ್ಮಾಣವಾಗಲಿದೆ. ಇಲ್ಲಿಯ ಜನರಿಗೆ ಶೀಘ್ರದಲ್ಲಿ ರಸ್ತೆ ಬಳಕೆಗೆ ಸಿಗಲಿದೆ. ಈ ಹಿಂದೆ ಮಾನ್ಯ ಸಂಸದರು ಸೇತುವೆಯನ್ನು ನಿರ್ಮಾಣ ಮಾಡಿದ್ದರು. ಆದರೆ, ಸಂಪರ್ಕ ರಸ್ತೆಯಿಲ್ಲದೆ ಜನರು ಪರದಾಡುತ್ತಿದ್ದರು. ಈಗ ಈ ರಸ್ತೆ ನಿರ್ಮಾಣಕ್ಕೆ ಒಂದು ಕೋಟಿ ಅನುದಾನವನ್ನು ಒದಗಿಸಲಾಗಿದೆ.

    300x250 AD

    ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷ ಕಾರವಾರ ಗ್ರಾಮೀಣ ಮಂಡಲದ ಅಧ್ಯಕ್ಷರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಿನ್ನರ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಸೇರಿದಂತೆ ಊರಿನ ಮುಖಂಡರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top