Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಫೆ.8ರಿಂದ ದಾಂಡೇಲಿ ಪ್ರಿಮಿಯರ್ ಲೀಗ್

ದಾಂಡೇಲಿ: ಕಳೆದ ವರ್ಷ ಚೊಚ್ಚಲ ದಾಂಡೇಲಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿ, ಐತಿಹಾಸಿಕವನ್ನಾಗಿಸಿ ದಾಂಡೇಲಿ ಹಾಗೂ ದಾಂಡೇಲಿ ಸುತ್ತಮುತ್ತಲ ಜನತೆಯ ಶ್ಲಾಘನೆಗೆ ಪಾತ್ರವಾದ ದಾಂಡೇಲಿ ಪ್ರೀಮಿಯರ್ ಲೀಗ್ ಸಮಿತಿಯು ಈ ವರ್ಷ ಎರಡನೇ ವರ್ಷದ ದಾಂಡೇಲಿ ಪ್ರೀಮಿಯರ್…

Read More

TSS : ಕಟ್ಟಡ ನಿರ್ಮಾಣ ಸಾಮಗ್ರಿ ಲಭ್ಯ; ಜಾಹಿರಾತು

ಟಿ. ಎಸ್. ಎಸ್. ಕಟ್ಟಡ ನಿರ್ಮಾಣ ಸಾಮಗ್ರಿ ವಿಭಾಗ ನಿಮ್ಮ ಕನಸಿನ ಗೃಹ ನಿರ್ಮಾಣಕ್ಕೆ ಸಕಲ ಸಾಮಗ್ರಿಯು ನಮ್ಮಲ್ಲಿಯೇ ಲಭ್ಯ ಭೇಟಿ ನೀಡಿಟಿ. ಎಸ್. ಎಸ್. ಕಟ್ಟಡ ನಿರ್ಮಾಣ ಸಾಮಗ್ರಿ ವಿಭಾಗಶಿರಸಿ 6363714197ಸಿದ್ದಾಪುರ. 8762729206

Read More

ಸರ್.ಎಂ.ವಿ ಜನ್ಮದಿನವನ್ನು ಅಭಿಯಂತರ ದಿನವೆಂದು ಆಚರಣೆ: ಅಶೋಕ ಬಂಟ್

ಯಲ್ಲಾಪುರ: ಭಾರತವು ಇದುವರೆಗೆ ಕಂಡ ಅತ್ಯಂತ ಶ್ರೇಷ್ಠ ಇಂಜಿನಿಯರ್‌ಗಳಲ್ಲಿ ಒಬ್ಬರಾದ ಸರ್ ಎಂ.ವಿಶ್ವೇಶ್ವರಯ್ಯನವರು, ಉನ್ನತ ತತ್ವಗಳು ಮತ್ತು ಶಿಸ್ತಿನ ವ್ಯಕ್ತಿಯಾಗಿದ್ದರು. ಆದರ್ಶಪ್ರಾಯ ವ್ಯಕ್ತಿಯಾಗಿದ್ದ ಅವರು ಸರಳ ಜೀವನ ಮತ್ತು ಉನ್ನತ ಚಿಂತನೆಯಲ್ಲಿ ನಂಬಿಕೆ ಇಟ್ಟಿದ್ದರು. ಅಂಥವರ ಜನ್ಮದಿನವನ್ನು ಇಂದು…

Read More

ದಾಂಡೇಲಿ ನಗರಸಭೆ: ಆಶ್ರಯ ಸಮಿತಿಗೆ ಸದಸ್ಯರುಗಳ‌ ನೇಮಕ

ದಾಂಡೇಲಿ: ನಗರಸಭೆ ವ್ಯಾಪ್ತಿಯ ಆಶ್ರಯ ಸಮಿತಿಗೆ ನಾಮನಿರ್ದೇಶಿತ ಅಧಿಕಾರೇತರ ಸದಸ್ಯರಾಗಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉಸಾನ್‌ ಮುನ್ನಾ ವಹಾಬ್, ಕಾಂಗ್ರೆಸ್ ಮುಖಂಡರುಗಳಾದ ಪ್ರಮೀಳಾ ಮಾನೆ, ಸರಸ್ವತಿ ಸತೀಶ್ ಚೌವ್ಹಾಣ್, ಪ್ರಭುದಾಸ್ ಯೆನ್ನಿಬೇರ ಅವರನ್ನು ನೇಮಕ‌ ಮಾಡಲಾಗಿದೆ. ರಾಜ್ಯ…

Read More

ಚುನಾವಣಾ ಆಮಿಷ ನಿಯಂತ್ರಿಸಲು ಕೆಆರ್‌ಎಸ್ ಆಗ್ರಹ

ಕಾರವಾರ: ಚುನಾವಣೆಯಲ್ಲಿ ಮತದಾರರಿಗೆ ಒಡ್ಡುವ ಆಮಿಷಗಳ ನಿಯಂತ್ರಣಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು. ಕೆಆರ್‌ಎಸ್ ಪಕ್ಷವು ರಾಜ್ಯದಾದ್ಯಂತ ಕರ್ನಾಟಕ ಜನಚೈತನ್ಯ ಯಾತ್ರೆಯ ವಾಹನದಲ್ಲಿ ತೆರಳಿ ಚುನಾವಣಾ…

Read More

ಧರೆಗುರುಳಿದ ಬೃಹತ್ ಆಲದ ಮರ: ಕೆಲಹೊತ್ತು ಸಂಚಾರ ಸ್ಥಗಿತ

ಹೊನ್ನಾವರ: ತಾಲೂಕಿನ ಅರೇಅಂಗಡಿ ಸಮೀಪ ಬೃಹತ್ ಆಲದ ಮರವೊಂದು ರಸ್ತೆಯಲ್ಲಿ ಬಿದ್ದ ಪರಿಣಾಮ ಒಂದು ಗಂಟೆಗೂ ಅಧಿಕ ಕಾಲ ರಸ್ತೆ ಸಂಚಾರ ಬಂದ್ ಆಗುವಂತಾಯಿತು. ಹೊನ್ನಾವರದಿಂದ ಅರೇಅಂಗಡಿ ಮಾರ್ಗವಾಗಿ ಸಾಲ್ಕೋಡ್, ಕೆರೆಕೋಣ, ದರ್ಬೆಜಡ್ಡಿ, ಕಾನಕ್ಕಿ, ತೊಳಸಾಣಿ, ಚಿಕ್ಕೋಳಿ ಹೋಗುವ…

Read More

ಸ್ವಹಿತ ತ್ಯಾಗ ಮಾಡಿ ಪರರ ಕಷ್ಟಕ್ಕೆ ಸ್ಪಂದಿಸಿ : ರಾಘವೇಶ್ವರ ಶ್ರೀ ಕರೆ

ಗೋಕರ್ಣ: ಪ್ರೇಮ ಇದ್ದಲ್ಲಿ ಕರುಣೆ ಇರುತ್ತದೆ. ನಮ್ಮ ಹಿತವನ್ನು ತ್ಯಾಗ ಮಾಡಿಯಾದರೂ, ಪರರ ಕಷ್ಟಕ್ಕೆ ಸ್ಪಂದಿಸಬೇಕು. ಇಂಥ ಗುಣಗಳನ್ನು ಪ್ರಾಣಿ, ಪಕ್ಷಿಗಳಿಂದ, ಲೋಕನಾಯಕ ಶಿವನಿಂದ ಪಡೆಯೋಣ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ…

Read More

ಜಿಲ್ಲಾ ಮಟ್ಟದ ಮುಕ್ತ ಚದುರಂಗ ಸ್ಪರ್ಧೆ 23- 24ಕ್ಕೆ

ಕುಮಟಾ: ಉತ್ತರ ಕನ್ನಡ ಜಿಲ್ಲಾ ಚದುರಂಗ ಸಂಘದ ವತಿಯಿಂದ ಸೆ. 23 ಮತ್ತು 24 ರಂದು ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ನಡೆಯಲಿದೆ. ಸೆ.23 ರಂದು 14 ರಿಂದ 17 ವರ್ಷಗಳ ನಡುವಿನ ಮಕ್ಕಳ ನಡುವೆ ಸ್ಪರ್ದೆ ನಡೆಯಲಿದೆ.…

Read More

ನಾವು ನಮ್ಮಿಷ್ಟ ಗ್ರುಪ್’ನಿಂದ ಧನ್ಯಾ ಹೆಗಡೆಗೆ ಸನ್ಮಾನ

ಶಿರಸಿ:ನಗರದ ಹೋಟೆಲ್ ಅಪೋಲೋ ಇಂಟರ್ನಾಷನಲ್ ಸಭಾಭವನದಲ್ಲಿ ಫೇಸ್ ಬುಕ್’ನಲ್ಲಿ ಅತ್ಯಂತ ಕ್ರಿಯಾಶೀಲವಾಗಿರುವ ನಾವು ನಮ್ಮಿಷ್ಟ ಗ್ರೂಪ್’ನಿಂದ ಇತ್ತೀಚೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್’ನಲ್ಲಿ ದಾಖಲಾದ ಕು.ಧನ್ಯಾ ಹೆಗಡೆ ಇವಳನ್ನು ಶಾಲು ಹೊದಿಸಿ ಫಲ ತಾಂಬೂಲ ಸ್ಮರಣಿಕೆಯೊಂದಿಗೆ ಸನ್ಮಾನಿಸಲಾಯಿತು. ಸಿದ್ದಾಪುರ…

Read More

ಗಣೇಶ ಚತುರ್ಥಿಯಂದು ಆಗಸದಲ್ಲಿ ಕಾಮನಬಿಲ್ಲಿನ ಮೋಡಿ

ಶಿರಸಿ: ಗಣೇಶ ಚತುರ್ಥಿಯಂದು ಶಿರಸಿಯಲ್ಲಿ ಕಾಮನ ಬಿಲ್ಲು ಮೂಡಿಬಂದಿದ್ದು, ಹಬ್ಬದ ಸಂಭ್ರಮದ ಜೊತೆಗೆ ಪ್ರಕೃತಿಯ ಸೌಂದರ್ಯವನ್ನು ಜನರು ಆಸ್ವಾದಿಸಿದರು. ಈ ಕಾಮನಬಿಲ್ಲಿನ ಚಿತ್ರವನ್ನು ಪತ್ರಕರ್ತ ಮಂಜುನಾಥ ಸಾಯಿಮನೆ ತಮ್ಮ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ.

Read More
Back to top