Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮಾ.27ರಿಂದ ಕಂಪ್ಲಿ ಶ್ರೀಮಹಿಷಾಸುರ ಮರ್ದಿನಿ ದೇವಿ ಜಾತ್ರಾ ಮಹೋತ್ಸವ

ಯಲ್ಲಾಪುರ: ತಾಲೂಕಿನ ಮಂಚಿಕೇರಿಯ ಕಂಪ್ಲಿ ಶ್ರೀಮಹಿಷಾಸುರ ಮರ್ದಿನಿ ದೇವಿಯ ಜಾತ್ರಾ ಮಹೋತ್ಸವ ಮಾ.27ರಿಂದ ಏ.2ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.ಮಾ.27ರಂದು ಶ್ರೀದೇವಿ ಆವರಣ ಉತ್ಸವ, ಗಣಹವನ, ಶತಚಂಡಿ ಪಾರಾಯಣದ ಪ್ರಯುಕ್ತ ಬ್ರಹ್ಮಕೂರ್ಚ ಹೋಮ, ಗಣಪತಿ…

Read More

ಮನೆಮನೆ ಸಂಪರ್ಕಕ್ಕೆ ಆದ್ಯತೆ ನೀಡಿ ಗೆಲುವಿನ ಗುರಿ ಸಾಧಿಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

ಸಿದ್ದಾಪುರ: ಸಂಘಟನಾತ್ಮಕವಾಗಿ ನಾವು ಮನೆಮನೆ ಸಂಪರ್ಕಕ್ಕೆ ಹೆಚ್ಚಿನ ಆದ್ಯತೆಯನ್ನು ಕೊಡಲಿದ್ದೇವೆ. ಮನೆ ಮನೆ ಸಂಪರ್ಕವೇ ನಮ್ಮ ಮತದಾರರನ್ನು ತಲುಪಲು ಇರುವ ಪ್ರಮುಖ ಅವಕಾಶವಾಗಿದೆ. ಚುನಾವಣೆಗಾಗಿ ಸಂಘಟನಾತ್ಮಕವಾಗಿ ನಮ್ಮ ಕಾರ್ಯಕರ್ತರ ಸೈನ್ಯ ಪಡೆ ಸಿದ್ಧವಾಗಿದೆ. ಬಿಜೆಪಿ ಸಿರ್ಸಿ ಸಿದ್ದಾಪುರ ಕ್ಷೇತ್ರದಲ್ಲಿ…

Read More

ಮಾ.4,5ಕ್ಕೆ ಕರ್ಜಗಿ ಚಂಡಿಕಾದೇವಿ ಪುನರ್ ಪ್ರತಿಷ್ಠಾಪನೆ: ಯಕ್ಷಗಾನ ಪ್ರದರ್ಶನ

ಸಿದ್ದಾಪುರ: ತಾಲೂಕಿನ ಕರ್ಜಗಿಯ ನೂತನ ಚಂಡಿಕಾದೇವಿ ದೇವಸ್ಥಾನದಲ್ಲಿ ಚಂಡಿಕಾದೇವಿ ಪುನರ್ ಪ್ರತಿಷ್ಠಾಪನೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಮಾ.4 ಹಾಗೂ 5ರಂದು ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಜರುಗಲಿದೆ ಎಂದು ದೇವಸ್ಥಾನದ…

Read More

ಕಾಂಗ್ರೆಸ್ ಕರ್ನಾಟಕಕ್ಕೆ ಮಾರಿ – ತಮಿಳುನಾಡಿಗೆ ಉಪಕಾರಿ ; ಸಿ.ಟಿ.ರವಿ

ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ರಾಜ್ಯಕ್ಕೆ ಮಾರಿ; ತಮಿಳುನಾಡಿಗೆ ಉಪಕಾರಿಯಾಗಿ ನಡೆದುಕೊಂಡಿದೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಅವರು ಟೀಕಿಸಿದರು. ಬೆಂಗಳೂರು ಮಹಾನಗರದ ಭವಿಷ್ಯದ ಜಲಸಂಕಷ್ಟ ತಪ್ಪಿಸಲು…

Read More

ಜೊಯಿಡಾ ಸಹಕಾರಿ ಸಂಘದಲ್ಲಿ ಅವ್ಯವಹಾರ ಆರೋಪ; ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಜೊಯಿಡಾ: ತಾಲೂಕಿನ ಜೊಯಿಡಾ ಸಹಕಾರಿ ಸಂಘದಲ್ಲಿ ನಡೆದ ಕೋಟ್ಯಾಂತರ ಅವ್ಯವಹಾರದ ಕುರಿತು ಜೋಯಿಡಾದ ಶಿವಾಜಿ ವೃತ್ತದ ಬಳಿ ರಸ್ತಾರೋಖಾ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜೊಯಿಡಾ ವ್ಯಾಪಾರಸ್ಥರ ಸಂಘ ಮತ್ತು ಇತರ ಸಂಘಟನೆಗಳು ಹಾಗೂ ಜೋಯಿಡಾ ಸ್ಥಳೀಯರು ಸೇರಿ…

Read More

ಲೋಕಸಭೆ ಚುನಾವಣೆ; ಬಿಜೆಪಿಯಿಂದ ವಿವಿಧ ಕಾರ್ಯಕ್ರಮ

ಹಳಿಯಾಳ: ಪಟ್ಟಣದ ಗಣೇಶ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಸಂಘಟನಾತ್ಮಕ ಚರ್ಚೆ, ಹೊಸ ವಿಸ್ತಾರಕರ ಪರಿಚಯ ಹಾಗೂ ಲೋಕಸಭೆ ಚುನಾವಣೆ ತಯಾರಿಗಾಗಿ ಮೊದಲಾದ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಪಕ್ಷ ಸಂಘಟನೆ, ಮುಂಬರುವ ಲೋಕಸಭಾ ಚುನಾವಣೆಗೆ…

Read More

ಭವಿಷ್ಯದ ಬಗ್ಗೆ ಸರಿಯಾದ ನಿರ್ಧಾರ ಮಾಡಿಕೊಳ್ಳಿ: ರವಿಶಂಕರ್

ಹೊನ್ನಾವರ: ಪಿಯುಸಿಯಲ್ಲಿ ನಾವು ತೆಗೆದುಕೊಳ್ಳುವ ನಿರ್ಧಾರಗಳೇ ಭವಿಷ್ಯವನ್ನು ರೂಪಿಸುತ್ತದೆ. ಮುಂದಿನ ಅವಕಾಶಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂದು ಸರಿಯಾದ ತೀರ್ಮಾನವನ್ನು ಈಗಲೇ ಮಾಡಿಕೊಳ್ಳಬೇಕು ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಸಿ. ಹೇಳಿದರು.ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಎಸ್.ಡಿ.ಎಮ್. ಪದವಿಪೂರ್ವ ಕಾಲೇಜಿನ…

Read More

ಮಾ.16ಕ್ಕೆ ಶಿರಸಿಯಲ್ಲಿ ‘ಮುಖ್ಯಮಂತ್ರಿ‌’ ನಾಟಕ

ಶಿರಸಿ: ನಾಟಕದಿಂದಲೇ ಮುಖ್ಯಮಂತ್ರಿ ಎಂದು ಹೆಸರು ಪಡೆದ ಹೆಸರಾಂತ ನಟ ಮುಖ್ಯಮಂತ್ರಿ ಚಂದ್ರು ಅವರ ಪ್ರಧಾನ ಭೂಮಿಕೆಯಲ್ಲಿನ ‘ಮುಖ್ಯಮಂತ್ರಿ‌’ ನಾಟಕ ಮಾರ್ಚ 16ರಂದು‌ ಶಿರಸಿಯ ರಂಗಧಾಮದಲ್ಲಿ ನಡೆಯಲಿದೆ. ನಗರದ ನೆಮ್ಮದಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿರಿಯ ರಂಗಕರ್ಮಿ, ನಿರ್ದೇಶಕ,…

Read More

ಏರಿ ಒಡೆದು ಗದ್ದೆಗೆ ನುಗ್ಗಿದ ನೀರು

ಯಲ್ಲಾಪುರ: ತಾಲೂಕಿನ ಉಮ್ಮಚಗಿ ಗ್ರಾ.ಪಂ ವ್ಯಾಪ್ತಿಯ ಹಾಸ್ಪುರ ಬಳಿ ಗಣಪತಿ ಹಾಸ್ಪುರ ಎಂಬ ರೈತರ ಗದ್ದೆಯ ಏರಿ ಒಡೆದು ಹಳ್ಳದ ನೀರು ನುಗ್ಗಿ ನಾಟಿ ಮಾಡಿದ ಭತ್ತದ ಗದ್ದೆಗೆ ಹಾನಿಯಾಗಿದೆ. ಗದ್ದೆಯ ತುಂಬ ಕಲ್ಲು, ಮಣ್ಣಿನ ರಾಶಿ ಬಂದು…

Read More

TRC ಚುನಾವಣೆ: ರಾಮಕೃಷ್ಣ ಹೆಗಡೆ ಕಡವೆ ಬಳಗಕ್ಕೆ ಭರ್ಜರಿ ಜಯಭೇರಿ

ಶಿರಸಿ: ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ದಿ ತೋಟಗಾರ್ಸ್ ರೂರಲ್ ಕೋ-ಆಪರೇಟಿವ್ ಅಗ್ರಿಕಲ್ಚರಲ್ ಕ್ರೆಡಿಟ್ ಸೊಸೈಟಿ ಲಿ., (ಟಿಆರ್ಸಿ) ಶಿರಸಿ ಇದರ ಆಡಳಿತ ಮಂಡಳಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಸಂಸ್ಥೆಯ ಹಾಲಿ ಅಧ್ಯಕ್ಷ ಹಿರಿಯ ಸಹಕಾರಿ ರಾಮಕೃಷ್ಣ ಹೆಗಡೆ…

Read More
Back to top