Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ವೃದ್ಧನ ಕೊಲೆ ಪ್ರಕರಣ: ಆರೋಪಿಗೆ ಏಳು ವರ್ಷ ಶಿಕ್ಷೆ ಪ್ರಕಟ

ಕಾರವಾರ: ಕುಮಟಾ ತಾಲೂಕಿನ ತದಡಿಯಲ್ಲಿ ನಡೆದಿದ್ದ ವೃದ್ದನೋರ್ವನ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಏಳು ವರ್ಷ ಶಿಕ್ಷೆ ಪ್ರಕಟ ಮಾಡಿ ಆದೇಶಿಸಿದೆ.ಕಳೆದ 2021ರ ಸೆಪ್ಟೆಂಬರ್ 24 ರಂದು ತದಡಿಯ ಅಭಿಜಟ್ಟಿ ರಸ್ತೆಯಲ್ಲಿರುವ…

Read More

ಭಟ್ಕಳ: ಕಾಂಗ್ರೆಸ್ ಮುನ್ನಡೆ

ಭಟ್ಕಳ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಭಟ್ಕಳ ಕ್ಷೇತ್ರದ ಮತ ಎಣಿಕೆಯ 15ನೇ ಸುತ್ತಿನಲ್ಲಿ ಬಿಜೆಪಿ 51089 ಮತ ಹಾಗೂ ಕಾಂಗ್ರೆಸ್ 67743 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

Read More

ನ.19 ರ ಮಾರ್ಕೆಟ್ ಹಕೀಕತ್

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More

ಉತ್ತರ ಕನ್ನಡಕ್ಕೆ ಮತ್ತೆ ಅನಂತನೇ ಉತ್ತರ!!

ಹಳೆಮುಖಕ್ಕೆ ಮಣೆ ಹಾಕಲಿದೆಯಾ ಬಿಜೆಪಿ ಹೈಕಮಾಂಡ್ | ಬದಲಾದರೆ ಕಾಗೇರಿಗೆ‌ ಚಾನ್ಸ್ ಶಿರಸಿ: ಮುಂಬರುವ ಲೋಕಸಭಾ ಚುನಾವಣೆಗೆ ಭಾಜಪಾ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆಗೊಳಿಸಿದ್ದು, ರಾಜ್ಯದಲ್ಲಿ ಸಾಕಷ್ಟು ಅಚ್ಚರಿ ನಿರ್ಣಯಗಳನ್ನು ತೆಗೆದುಕೊಳ್ಳುವ ಮೂಲಕ ಹಾಲಿ‌ಸಂಸದರಿಗೆ ಶಾಕ್…

Read More

ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೇಂದ್ರದಿಂದ 232 ಕೋ.ರೂ. ಮಂಜೂರು: ಸಂಸದ ಅನಂತಕುಮಾರ್

ಅಂಕೋಲಾ: ತಾಲೂಕಿನ ಬಾಳೆಗುಳಿ ಕ್ರಾಸ್’ನಿಂದ ಮಾಸ್ತಿಕಟ್ಟಾವರೆಗಿನ ಎನ್.ಹೆಚ್ 52 (ಹಳೆಯ ಎನ್.ಹೆಚ್ 63) ರಸ್ತೆಯನ್ನು ನಾಲ್ಕು ಪಥದ ರಸ್ತೆಯ ಅಗಲೀಕರಣಕ್ಕೆ ಕೇಂದ್ರ ಸರಕಾರವು 232 ಕೋಟಿ ರೂಪಾಯಿಯನ್ನು ಮಂಜೂರು ಮಾಡಿದೆ. ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ  ವಾಹನ ಸಾಂದ್ರತೆಯನ್ನು ಆಧರಿಸಿ…

Read More

ಜ.14ಕ್ಕೆ ‘ಭರವಸೆಯ ಪಯಣ’ ವಿಶಿಷ್ಟ ಕಾರ್ಯಕ್ರಮ

ಶಿರಸಿ: ಇಲ್ಲಿನ ಸಂಚಲನ ಸಂಸ್ಥೆಯು ಸಂಕ್ರಾಂತಿ ಪ್ರಯುಕ್ತ ಆಯೋಜಿಸಿರುವ “ಭರವಸೆಯ ಪಯಣ”ವಿಶಿಷ್ಟ ಕಾರ್ಯಕ್ರಮವು ಜ.14, ರವಿವಾರ ಮಧ್ಯಾಹ್ನ 4 ಗಂಟೆಯಿಂದ ರಂಗಧಾಮ, ನೆಮ್ಮದಿ ಆವರಣದಲ್ಲಿ ನಡೆಯಲಿದೆ. ಲೇಖಕಿ ತೇಜಸ್ವಿನಿ ಹೆಗಡೆ ಉಪಸ್ಥಿತಿಯಲ್ಲಿ, ಒಂದೇ ವೇದಿಕೆಯಲ್ಲಿ ಹನ್ನೊಂದು ಜನ ದೈಹಿಕ…

Read More

ಟ್ಯಾಂಕರ್, ಲಾರಿ ನಡುವೆ ಅಪಘಾತ: ಚೆಲ್ಲಾಪಿಲ್ಲಿಯಾದ ಪ್ಲೈವುಡ್

ಯಲ್ಲಾಪುರ: ಟ್ಯಾಂಕರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಲಾರಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ತಾಲೂಕಿನ ಮಾವಳ್ಳಿ ಕ್ರಾಸ್ ಬಳಿ ನಡೆದಿದೆ.    ಹುಬ್ಬಳ್ಳಿಯಿಂದ ಕಾರವಾರ ಕಡೆಗೆ ಹೊರಟಿದ್ದ ಟ್ಯಾಂಕರ್, ಯಲ್ಲಾಪುರ ಕಡೆಯಿಂದ ಮಹಾರಾಷ್ಟ್ರಕ್ಕೆ…

Read More

ನವರಾತ್ರಿಯಿಂದ ಶಿಷ್ಟ ಶಕ್ತಿ ಬೆಳೆಸುವ ಸಂದೇಶ: ಶಾಂತಾರಾಮ ಸಿದ್ದಿ

ಯಲ್ಲಾಪುರ: ನಮ್ಮೊಳಗಿನ ದುಷ್ಟಶಕ್ತಿಯನ್ನು, ಅಜ್ಞಾನವನ್ನು ದೂರ ಮಾಡಿ ಶಿಷ್ಟ ಶಕ್ತಿ ಬೆಳೆಸುವ ಸಂದೇಶ ಸಾರುವ ಹಬ್ಬವೇ ನವರಾತ್ರಿ. ಈ ದಸರಾ ಉತ್ಸವ ಮನುಷ್ಯನ ಬದುಕಿಗೆ ಉತ್ತಮ ಪಾಠ ಕಲಿಸುತ್ತದೆ ಎಂದು ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಅಭಿಪ್ರಾಯಪಟ್ಟರು. ತಾಲೂಕಿನ…

Read More

ಮಹಾಗಣಪತಿ ಜ್ಯೋತಿಷ್ಯಂ: ಜಾಹಿರಾತು

ಮಹಾಗಣಪತಿ ಜ್ಯೋತಿಷ್ಯಂ ಕೊಳ್ಳೆಗಾಲದ ಪ್ರಖ್ಯಾತ ಜ್ಯೋತಿಷ್ಯರು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿಗೆ 11 ಘಂಟೆಯಲ್ಲಿ 100% ಶಾಶ್ವತ ಪರಿಹಾರ ವಿದ್ಯೆ, ಉದ್ಯೋಗ, ವ್ಯಾಪಾರ, ವಿವಾಹ, ಲೈಂಗಿಕ, ದಾಂಪತ್ಯ ಇನ್ನು ನಿಮ್ಮ ಜೀವನದ ಯಾವುದೇ ಸಮಸ್ಯೆ ಇದ್ದರೂ ಗುರೂಜಿಯವರನ್ನು ಸಂಪರ್ಕಿಸಿ.…

Read More

ಶಿರಸಿಯಲ್ಲಿ ನ.17ಕ್ಕೆ 4,100 ಡೋಸ್ ಲಸಿಕೆ ಲಭ್ಯ

ಶಿರಸಿ: ತಾಲೂಕಿನಲ್ಲಿ ನ.17 ಬುಧವಾರ ಕೋವಿಡ್ ಲಸಿಕಾ ಮಹಾಮೇಳ ನಡೆಯಲಿದ್ದು, ಒಟ್ಟೂ 4,100 ಡೋಸ್ ಲಸಿಕೆ ಲಭ್ಯವಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

Read More
Back to top