Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕಾಟ ಕೊಡುತ್ತಿದ್ದ ಕೋತಿ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಜನತೆ

ದಾಂಡೇಲಿ: ಸ್ಥಳೀಯ ಜನತೆಗೆ ಸಿಂಹಸ್ವಪ್ನವಾಗಿದ್ದ ಕೋತಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬುಧವಾರ ಅಂಬೇವಾಡಿಯಲ್ಲಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಅಂಬೇವಾಡಿಯಲ್ಲಿ ಇತ್ತೀಚಿನ ಕೆಲ ತಿಂಗಳುಗಳಿಂದ ಶ್ರೀಯೋಗ್ ಇನ್ ರೆಸಾರ್ಟಿನಲ್ಲಿ ಹಾಗೂ ಸುತ್ತಮುತ್ತಲಿನ ಜನತೆಗೆ ತೀವ್ರ ಉಪಟಳ ನೀಡುತ್ತಿದ್ದ…

Read More

ಮೈಸೂರಿನಿಂದ ಗೋವಾಕ್ಕೆ ಸೈಕಲ್ ಪಯಣ; ಹಿರಿಯರ ಸಾಹಸ

ಕುಮಟಾ: ಏಜ್ ಈಸ್ ಜಸ್ಟ್ ನಂಬರ್… ಎಂದು ಇಂಗ್ಲೀಷ್ ಸಾಹಿತಿ ಜೋನ್ ಕಾಲಿನ್ಸ್ ಹೇಳಿದ್ದಾರೆ. ಮನುಷ್ಯ ಎಷ್ಟು ಕಾಲ ಬದುಕುತ್ತಾನೆ ಅನ್ನುವುದಕ್ಕಿಂತ ಇದ್ದಷ್ಟು ಕಾಲ ಅರ್ಥಪೂರ್ಣವಾಗಿ, ಆರೋಗ್ಯಯುತವಾಗಿ, ಉತ್ಸಾಹದಿಂದ ಬದುಕುತ್ತಾನೆ ಎನ್ನುವುದು ಮುಖ್ಯವಾಗುತ್ತದೆ. ಮನೆಯಲ್ಲಿ ಸಾಲು ಸಾಲು ಐಶಾರಾಮಿ…

Read More

4 ತಿಂಗಳ ಬಳಿಕ ಆಸ್ಪತ್ರೆಗೆ ಬಂತು ಆಂಬುಲೆನ್ಸ್

ಅಂಕೋಲಾ: ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಖರೀದಿಸಿದ ಅಂಬುಲೆನ್ಸ್ 130 ದಿನಗಳ ನಂತರ (4 ತಿಂಗಳು) ಅ.6 ಬುಧವಾರ ರಾಮನಗುಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದೆ. ಕಳೆದ ಮೇ 28 ಕ್ಕೆ ಅಂಬುಲೆನ್ಸ್ ಉದ್ಘಾಟನೆಗೊಂಡಿತ್ತು.…

Read More

ನೊಂದವರ ಪಾಲಿಗೆ ಬೆಳಕಾದ ಅನಂತಮೂರ್ತಿ ಹೆಗಡೆ- ಜಾಹೀರಾತು

▶️ ನೊಂದವರ ಪಾಲಿಗೆ ಬೆಳಕಾದ ಅನಂತಮೂರ್ತಿ ಹೆಗಡೆ ▶️ ಅನಂತಮೂರ್ತಿ ಹೆಗಡೆ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ‌ ಬಡವರ ಆಶಾಕಿರಣ (ಇದು ಜಾಹಿರಾತು ಆಗಿರುತ್ತದೆ)

Read More

ಶಾಲಾ ಬಸ್, ಲಗೇಜ್ ವಾಹನ ನಡುವೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

ಹೊನ್ನಾವರ: ತಾಲೂಕಿನ ಚಂದ್ರಾಣಿ ಸಮೀಪ ವಿಜಯಪುರದ ಶಾಲಾ ಬಸ್ ಹಾಗೂ ಲಗೇಜ್ ವಾಹನ ನಡುವೆ ಡಿಕ್ಕಿ ಸಂಭವಿಸಿ ಲಗೇಜ್ ವಾಹನ ಪಲ್ಟಿಯಾದ ಘಟನೆ ರವಿವಾರ ಮುಂಜಾನೆ ಸಂಭವಿಸಿದೆ. ಅರೇಅಂಗಡಿ ಮಾರ್ಗದಿಂದ ಹೊನ್ನಾವರ ಕಡೆ ತೆರಳುತ್ತಿದ್ದ  ಲಗೇಜ್ ವಾಹನವು  ಚಂದ್ರಾಣಿ ಬಳಿ…

Read More

ನ.9ಕ್ಕೆ ಸಚಿವ ಹೆಬ್ಬಾರ್’ರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಯಲ್ಲಾಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರವಾರ ಹಾಗೂ ಆಕುಕ ಇಂಜಿನಿಯರಿಂಗ್ ಘಟಕ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭವನ್ನು ನ. 9 ಬುಧವಾರ ಬೆಳಿಗ್ಗೆ…

Read More

ನೂತನ ಕ್ಯಾಲೆಂಡರ್ ವರ್ಷದ ಶುಭಾಶಯಗಳು

🎊🎊ನೂತನ ಕ್ಯಾಲೆಂಡರ್-2024🎊🎊 ಸಮಸ್ತ ಓದುಗ ಬಳಗಕ್ಕೆ, ಜಾಹಿರಾತು ಮಿತ್ರರಿಗೆ, ಹಿತೈಷಿಗಳಿಗೆ 2024 ಶುಭವನ್ನುಂಟುಮಾಡಲಿ.. ರಾಷ್ಟ್ರಸೇವೆಗೆ ಸದಾ ಮುಡುಪಾಗಿರೋಣ.. ಟೀಮ್ e – ಉತ್ತರ ಕನ್ನಡ

Read More

ಇನ್ಸ್ಪೈರ್ ಅವಾರ್ಡ್: ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಗಳಿಸಿದ ಗಣೇಶನಗರ ವಿದ್ಯಾರ್ಥಿಗಳು

ಶಿರಸಿ:ಇತ್ತೀಚೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ರಾಷ್ಟ್ರಮಟ್ಟದ 2020-21 ನೇ ಸಾಲಿನ ಇನ್ಸ್ಪೈರ್ ಅವಾರ್ಡ್ ಸ್ಪರ್ಧೆಯಲ್ಲಿ ನಗರದ ಸರ್ಕಾರಿ ಪ್ರೌಢಶಾಲೆ, ಗಣೇಶನಗರದ ವಿದ್ಯಾರ್ಥಿಗಳಾದ ಧನ್ಯ ಆಚಾರಿ, ಸಾಯಿನಾಥ ಮಾಲದಕರ ಮತ್ತು ಸುಮನಾ ಗೋಸಾವಿ ರಾಜ್ಯಮಟ್ಟದ ಸ್ಪರ್ಧೆಯಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು.ಧನ್ಯ…

Read More

ವಿವಿ ವ್ಯಾಪ್ತಿಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ

ಅಂಕೋಲಾ: ತಾಲೂಕಿನ ಪೂಜಗೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ನ್ಯಾಕ್ ಮೌಲ್ಯಮಾಪನದಲ್ಲಿ ಧಾರವಾಡದ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬಿ++ ಶ್ರೇಣಿ ಪಡೆಯುವುದರೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ.ನ.17, 18ರಂದು ಕಾಲೇಜಿಗೆ ನ್ಯಾಕ್ ತಂಡ ಆಗಮಿಸಿ 2ನೇ ಸುತ್ತಿನ ಮೌಲ್ಯಾಂಕದಲ್ಲಿ ಕಾಲೇಜು 2.99…

Read More

ಸಾಲೆಕೊಪ್ಪದ 98 ವರ್ಷದ ಹಿರಿತನಕ್ಕೆ ಗೌರವದ ಸನ್ಮಾನ

ಶಿರಸಿ: ತಾಲೂಕಿನ ಎಕ್ಕಂಬಿ‌ ಸಮೀಪದ ಸಾಲೆಕೊಪ್ಪದ ಹಿರಿಯ, ಹಸಿರು ರಕ್ಷಕ ವೆಂಕಟರಮಣ ಹೆಗಡೆ ಪಟೇಲ ಅವರನ್ನು ಬೆಂಗಳೂರಿ‌ನ ಪ್ರಸಿದ್ದ ಸಾಮಾಜಿಕ ಕಾರ್ಯಕರ್ತ ಶ್ರೀಹರ್ಷ ಗರುಡನಗಿರಿ ಸಮ್ಮಾನಿಸಿ ಗೌರವಿಸಿದರು. 98 ವರ್ಷ ಪೂರೈಸಿದ ಹಿರಿಯ ಜೀವಿ ವೆಂಕಟರಮಣ ಹೆಗಡೆ ಅವರನ್ನು…

Read More
Back to top