Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ವಿವಿಧ ಪ್ರದೇಶಗಳಿಗೆ ಪೌರಾಯುಕ್ತ ಭೇಟಿ: ಪರಿಶೀಲನೆ

ದಾಂಡೇಲಿ: ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಸೋಮಾನಿ ವೃತ್ತ, ಸಂಡೆ ಮಾರ್ಕೆಟ್, ಬರ್ಚಿ ರಸ್ತೆ, ಕೆ.ಸಿ.ವೃತ್ತ,…

Read More

ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ: ಜಾಗೃತಿ ಜಾಥಾ

ದಾಂಡೇಲಿ : ನಗರದಾದ್ಯಂತ ಮಾ.3ರಂದು ನಡೆಯಲಿರುವ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದ ಕುರಿತಾಗಿ ನಗರದ ರೋಟರಿ ಕ್ಲಬ್ ಹಾಗೂ ರೋಟರಿ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಶನಿವಾರ ರೋಟರಿ ಶಾಲೆಯ ಆವರಣದಿಂದ ಆರಂಭಿಸಲಾಯಿತು. ಪಲ್ಸ್…

Read More

ಫೆ.22ರಿಂದ ಯಲ್ಲಾಪುರ ಗ್ರಾಮದೇವಿ ಜಾತ್ರೆ: ಅಧಿಕೃತ ಘೋಷಣೆ

ಯಲ್ಲಾಪುರ: ಪಟ್ಟಣದ ಗ್ರಾಮದೇವಿ ದೇವಸ್ಥಾನದಲ್ಲಿ ಮಂಗಳವಾರ ದೇವಸ್ಥಾನದ ಆಡಳಿತ ಮಂಡಳಿ ಸಭೆಯಲ್ಲಿ 2023ರ ಫೆ.22ರಿಂದ 9 ದಿನಗಳ ಕಾಲ ಶ್ರದ್ಧಾ ಭಕ್ತಿಯಿಂದ ವಿಜೃಂಭಣೆಯಿಂದ ನಡೆಸುವುದಾಗಿ ಅಧಿಕೃತವಾಗಿ ಘೋಷಿಸಲಾಯಿತು.ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ‘ಯಲ್ಲಾಪುರ ಗ್ರಾಮದೇವಿ ಜಾತ್ರೆ’ ಕೂಡ ಒಂದಾಗಿದ್ದು…

Read More

ಆ.13ಕ್ಕೆ ‘ಸಹ್ಯಾದ್ರಿ ಸಂಭ್ರಮ’: ಹವ್ಯಕ ಸಮುದಾಯದ ವಿನೂತನ ಕಾರ್ಯಕ್ರಮ

ಶಿರಸಿ: ನಗರದ ತೋಟಿಗರ ಕಲ್ಯಾಣ ಮಂಟಪದಲ್ಲಿ ಆ.13 o aಭಾನುವಾರದಂದು ಬೆಳಿಗ್ಗೆ 10 ಗಂಟೆಯಿಂದ ಹವ್ಯಕರ ಸಮ್ಮಿಲನದೊಂದಿಗೆ ‘ಸಹ್ಯಾದ್ರಿ ಸಂಭ್ರಮ’ ವಿನೂತನ ಕಾರ್ಯಕ್ರಮವನ್ನು ಸಂಘಟಿಸಲಾಗಿದೆ. ಶ್ರೀಕುಮಾರ್ ಲಾಜಿಸ್ಟಿಕ್ ಪ್ರೈವೇಟ್ ಲಿಮಿಟೆಡ್ ಹೊನ್ನಾವರ ಮತ್ತು ಶಿರಸಿ ಹೋಟೆಲ್ ಅಪೋಲೋ ಇಂಟರ್ನ್ಯಾಷನಲ್…

Read More

ಫೆ.18ಕ್ಕೆ ಆಯುರ್ವೇದ ಚಿಕಿತ್ಸಾ ಶಿಬಿರ

ಹೊನ್ನಾವರ : ತಾಲೂಕಿನ ಕವಲಕ್ಕಿ ಹತ್ತಿರದ ನಿರ್ವತ್ತಿಕೋಡ್ಲ ಹಿ. ಪ್ರಾ. ಶಾಲೆಯ ಆವರಣದಲ್ಲಿ ಆಯುಷ್ ಪೇಡರೇಷನ್ ಆಫ್ ಇಂಡಿಯಾ (AFI) ಉತ್ತರ ಕನ್ನಡ ಹಾಗೂ ಸರ್ವೋದಯ ಯುವಕ ಸಂಘ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ ಇವರ ಸಹಯೋಗದಲ್ಲಿ ಬೃಹತ್…

Read More

ಹಳಿಯಾಳ: ಬಿಜೆಪಿ ಮುನ್ನಡೆ

ಹಳಿಯಾಳ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆಯ 10 ನೇ ಸುತ್ತಿನಲ್ಲಿ, ಹಳಿಯಾಳ ಕ್ಷೇತ್ರದಲ್ಲಿ ಬಿಜೆಪಿ 31711 ಮತ ಹಾಗೂ ಕಾಂಗ್ರೆಸ್ 30641, ಜೆಡಿಎಸ್ 15292 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಫೆ.8ಕ್ಕೆ ವಿದ್ಯುತ್ ಪೂರೈಕೆ ಸ್ಥಗಿತ

ಶಿರಸಿ: ತಾಲೂಕಿನಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ ನಗರದಾದ್ಯಂತ ಹಾಗೂ 110/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗಗಳಾದ ತಾರಗೋಡ, ಚಿಪಗಿ, ಸಂಪಖಂಡ, ದೇವನಳ್ಳಿ, ಕೆಂಗ್ರೆ, ಮಾರಿಗದ್ದೆ, ಬನವಾಸಿ, ಸುಗಾವಿ, ವಾನಳ್ಳಿ, ಸಾಲ್ಕಣಿ ಹಾಗೂ ಹುಲೇಕಲ್ 11 ಕೆ.ವಿ…

Read More

ಷೇರು ಮಾರುಕಟ್ಟೆ ಆಸಕ್ತರಿಗೆ ವಿಶೇಷ ತರಬೇತಿ: ಜಾಹೀರಾತು

ಷೇರು ಮಾರುಕಟ್ಟೆಯಲ್ಲಿ ಆಸಕ್ತಿಯನ್ನು ಹೊಂದಿರುವ, ಗ್ರಾಮೀಣ ಭಾಗದ ಹೂಡಿಕಾ ಮನೋಭಾವವುಳ್ಳ ಕರ್ನಾಟಕದ ಜನತೆಗೆ ಕನ್ನಡದಲ್ಲಿ ವಿಶೇಷ ತರಬೇತಿಯನ್ನು ನೀಡಲಾಗುವುದು. Zoom ಆ್ಯಪ್ ನಲ್ಲಿ ವಯಕ್ತಿಕವಾಗಿ Options ಗೆ ಸಂಬಂಧಿಸಿದ ತರಗತಿಗಳನ್ನು ತೆಗೆದುಕೊಳ್ಳಲಾಗುವುದು ಮತ್ತು Tips ಗಳನ್ನು ನೀಡಲಾಗುವುದು. ಈ…

Read More

ಮಾ.27ರಿಂದ ಅಂತಾರಾಷ್ಟ್ರೀಯ ವಿಮಾನಗಳ ಎಲ್ಲಾ ಸೇವೆಗಳು ಪುನರಾರಂಭ

ನವದೆಹಲಿ: ಅಂತಾರಾಷ್ಟ್ರೀಯ ವಿಮಾನಗಳ ಎಲ್ಲಾ ಸೇವೆಗಳು ಇನ್ಮುಂದೆ 100 ಪ್ರತಿಶತ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದ್ದು, ಮಾ.27 ರೊಳಗೆ ಪುನರಾರಂಭಗೊಳ್ಳಲಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದರು. ಒಂದು ತಿಂಗಳ ವಿರಾಮದ ನಂತರ ಬಜೆಟ್ ಅಧಿವೇಶನದ ಎರಡನೇ…

Read More

ತಂಜಿಂ ಮುಖಂಡರ ಹೇಳಿಕೆಗೆ ಬಿಜೆಪಿ ಮಂಡಲಾಧ್ಯಕ್ಷರ ತಿರುಗೇಟು

ಭಟ್ಕಳ: ಇಲ್ಲಿನ ಆಸರಕೇರಿ ನಿಚ್ಚಲಮಕ್ಕಿ ದೇವಸ್ಥಾನಕ್ಕೆ ಮಹಾದ್ವಾರ ನಿರ್ಮಾಣ ಸಂಬಂಧಪಟ್ಟ ವಿಚಾರದಲ್ಲಿ ಶಾಸಕ ಸುನೀಲ ನಾಯ್ಕ ಅವರು ಕ್ಷುಲ್ಲಕ ರಾಜಕಾರಣ ಮಾಡುತ್ತಿಲ್ಲ. ಇದರಲ್ಲಿ ಕ್ಷುಲ್ಲಕ ರಾಜಕಾರಣ ಮಾಡುತ್ತಿರುವುದು ತಂಜೀ0 ಸಂಸ್ಥೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸುಬ್ರಾಯ ದೇವಾಡಿಗ…

Read More
Back to top