Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅಂಬೇಡ್ಕರ್ ವಸತಿ ಯೋಜನೆಯ ಆದೇಶ ಪತ್ರ ವಿತರಣೆ

ಗೋಕರ್ಣ: ಗೋಕರ್ಣ ಗ್ರಾಮ ಪಂಚಾಯತ ವಿಸ್ತಾರವಾಗಿದ್ದು, ಇಲ್ಲಿಯ ಉದ್ಯಮಗಳು ಕೂಡ ಸಾಕಷ್ಟಿವೆ. ಹೀಗಾಗಿ ಇಲ್ಲಿಯ ಮೂಲಭೂತ ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ಪಂಚಾಯತದವರಿಗೂ ಕೂಡ ಕಷ್ಟವಾಗುತ್ತದೆ. ಹೀಗಾಗಿ ಇಲ್ಲಿಯ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಇದನ್ನು ಪಟ್ಟಣ ಪಂಚಾಯತ ಮಟ್ಟಕ್ಕೆ ಮೇಲ್ದರ್ಜೆಗೇರಿಸಲು ಈಗಾಗಲೇ ಸಾಕಷ್ಟು…

Read More

ಭಗವದ್ಗೀತಾ ಸ್ಪರ್ಧೆ: ಶ್ರೀನಿಕೇತನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸಾಧನೆ

ಶಿರಸಿ: ಬೆಳಗಾವಿಯ ಸಂತ ಮೀರಾ ಶಾಲೆಯ ಆವರಣದಲ್ಲಿ ಇತ್ತೀಚೆಗೆ ಜರುಗಿದ ರಾಜ್ಯ ಮಟ್ಟದ ಭಗವದ್ಗೀತಾ ಕಂಠಪಾಠ, ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಂಠಪಾಠ ಸ್ಪರ್ಧೆಯಲ್ಲಿ 9ನೇ ತರಗತಿಯ…

Read More

ಫೆ.22ರಿಂದ ಗ್ರಾಮದೇವಿ ಜಾತ್ರೆ: ಸಿದ್ಧಗೊಳ್ಳುತ್ತಿದೆ ಯಲ್ಲಾಪುರ

ಯಲ್ಲಾಪುರ: ತಾಲೂಕಿನ ಗ್ರಾಮದೇವಿ ಜಾತ್ರೆಗೆ ಸಿದ್ಧತೆ ಜೋರಾಗಿದೆ. ಫೆ.22ರಿಂದ ಮಾ.2ವರೆಗೆ 9 ದಿನ ಅದ್ಧೂರಿಯಾಗಿ ಜಾತ್ರೆ ನಡೆಯಲಿದೆ. ಪ್ರತಿ ಮೂರು ವರ್ಷಗಳಿಗೆ ಒಮ್ಮೆ ನಡೆಯುವ ಜಾತ್ರೆಗಾಗಿ ವಿವಿಧ ತಯಾರಿಗಳನ್ನು ನಡೆಸಲಾಗಿದೆ.ಯಲ್ಲಾಪುರ ಪಟ್ಟಣ ಜಾತ್ರೆಗಾಗಿ ಸಿಂಗಾರಗೊಳ್ಳುತ್ತಿದೆ. ದೇವಿ ದೇವಸ್ಥಾನದಿಂದ ಗಾಂಧಿ…

Read More

ಜ.26ಕ್ಕೆ ನಾಣಿಕಟ್ಟಾ ‘ಯಕ್ಷೋತ್ಸವ’

ಸಿದ್ದಾಪುರ:ತಾಲೂಕಿನ ನಾಣಿಕಟ್ಟಾದ ಸಿದ್ಧಿವಿನಾಯಕ ಯಕ್ಷಮಿತ್ರ ಬಳಗ ಇವರಿಂದ ಗೌರವ ಸಮರ್ಪಣೆ ಹಾಗೂ ಹಿಲ್ಲೂರು ಯಕ್ಷಮಿತ್ರ ಬಳಗ ಶಿರಸಿ ಮತ್ತು ಅತಿಥಿ ಕಲಾವಿದರಿಂದ ‘ನಾಣಿಕಟ್ಟಾ ಯಕ್ಷೋತ್ಸವ, ಯಕ್ಷಹಬ್ಬ’ ‘ಹನುಮಾರ್ಜುನ ಮತ್ತು ಕೃಷ್ಣಾರ್ಜುನ ಕಾಳಗ’ ಪೌರಾಣಿಕ ಯಕ್ಷಗಾನ ಪ್ರದರ್ಶನ ತ್ಯಾಗಲಿ ಹಿರಿಯ…

Read More

ಖೋ-ಖೋ: ನ್ಯೂ ಇಂಗ್ಲಿಷ್ ಸ್ಕೂಲ್ ತಂಡ ಜಿಲ್ಲಾ ಮಟ್ಟಕ್ಕೆ

ಹೊನ್ನಾವರ: ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್‌ನ ವಿದ್ಯಾರ್ಥಿಗಳು ತಾಲೂಕಾ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟದ ಖೋ- ಖೋ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಈ ಎರಡೂ ತಂಡಗಳು ಜಿಲ್ಲಾ ಮಟ್ಟಕ್ಕೆ…

Read More

ಜಿಲ್ಲಾ ಕಸಾಪ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ತೆರೆ

ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಅನುಪಸ್ಥಿತಿ | ತಾಲೂಕಿಗೊಂದು ಸಾಹಿತ್ಯ ಭವನ ನಿರ್ಮಾಣಕ್ಕೆ ಒತ್ತಾಯ ಹೊನ್ನಾವರ: ಸಾಹಿತ್ಯ ಸಮ್ಮೇಳನದ ಜೊತೆಗೆ ಸಾಂಸ್ಕೃತಿಕ, ಸಾಹಿತ್ಯಿಕ, ಸ್ವಾತಂತ್ರ್ಯ ಹೋರಾಟದ ಕಥೆಗಳು ಯುವ ಪೀಳಿಗೆಗೆ ದಾಟಬೇಕು. ಕರ್ನಾಟಕದ ಮೂರು ನೆಲಗಳು ಕನ್ನಡವನ್ನು ಗಟ್ಟಿಗೊಳಿಸಿದೆ.…

Read More

ದೇಶದ ಜನತೆ ಎಲ್‌ಐಸಿಯ ಮೇಲೆ ವಿಶ್ವಾಸವಿಟ್ಟಿದೆ: ಗಣಪತಿ ಭಟ್

ಸಿದ್ದಾಪುರ; 1956 ರಲ್ಲಿ ಕೇಂದ್ರ ಸರಕಾರವು ನೀಡಿದ ಜವಾಬ್ದಾರಿಯಂತೆ ಭಾರತೀಯ ಜೀವವಿಮಾ ನಿಗಮವು ಕೇವಲ ಲಾಭವನ್ನೊಂದೇ ನೋಡದೇ ದೇಶದುದ್ದಗಲಕ್ಕೂ ಜೀವವಿಮೆ ವ್ಯಾಪಿಸುವಂತೆ ಮಾಡಿದ್ದು ದೇಶದ ಜನತೆಯಲ್ಲಿ ಉಳಿತಾಯದ ಮನೋಭಾವ ಬೆಳೆಸಿದೆ. ಇಂದು ಪ್ರಧಾನ ಹಾಗೂ ಉಪಶಾಖೆಗಳನ್ನು ಎಲ್ಲಡೆ ತೆರೆದು…

Read More

ಲಾರಿ-ಕಾರ್ ನಡುವೆ ಡಿಕ್ಕಿ: ಓರ್ವ ಸಾವು

ಯಲ್ಲಾಪುರ:ತಾಲೂಕಿನ ರಾ.ಹೆದ್ದಾರಿ 63 ರ ಡೋಮಗೆರೆ ಕ್ರಾಸ್ ಬಳಿಲಾರಿ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ. ಅಪಘಾತದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಚಂದ್ರಶೇಖರ ದೇಶಮುಖ ಸವದತ್ತಿಯ ಹಿರೆಕುಂಬಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ…

Read More

ಫೆಬ್ರವರಿ ತಿಂಗಳಿನ ಹಾಲಿನ ಪ್ರೋತ್ಸಾಹಧನ ಜಮಾ: ಸುರೇಶ್ಚಂದ್ರ ಕೆಶಿನ್ಮನೆ

ಶಿರಸಿ: ಫೆಬ್ರವರಿ-2023 ಈ ಒಂದು ತಿಂಗಳಿನ ರೂ.5 ಪ್ರೋತ್ಸಾಹಧನ ರಾಜ್ಯ ಸರ್ಕಾರದಿಂದ ಆಧಾರ ಜೋಡಣೆಯಾದ ಜಿಲ್ಲೆಯ ಹಾಲು ಉತ್ಪಾದಕ ರೈತರ ಬ್ಯಾಂಕ್‌ ಖಾತೆಗೆ ದಿನಾಂಕ ಜು.10, ಸೋಮವಾರದಂದು ಜಮಾ ಆಗಿದೆ ಎಂದು ಧಾರವಾಡ,ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ…

Read More

ಸರ್ಕಾರ ಅಭಿವೃದ್ಧಿ, ಜನಹಿತ ಕಾರ್ಯಗಳನ್ನು ನಿರ್ಲಕ್ಷಿಸಿದೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಸಿದ್ದಾಪುರ: ರಾಜ್ಯದಲ್ಲಿ ಕಳೆದ 4 ತಿಂಗಳಿoದ ಆಢಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ಕುರಿತು ಜನತೆಯಲ್ಲಿ ಭ್ರಮನಿರಸನ ಕಂಡುಬರುತ್ತಿದೆ. ಗ್ಯಾರೆಂಟಿ ಯೋಜನೆಗಳನ್ನು ಮುಂದಿಟ್ಟು ಅಭಿವೃದ್ಧಿ, ಜನಹಿತ ಕಾರ್ಯಗಳನ್ನು ಸರಕಾರ ನಿರ್ಲಕ್ಷಿಸಿದೆ. ಪ್ರತಿ ಹಂತದಲ್ಲೂ ಆಡಳಿತ ವೈಫಲ್ಯ, ಗೊಂದಲ ಎದ್ದು ಕಾಣುತ್ತಿದೆ…

Read More
Back to top