Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಕಾರವಾರ: ಮೆಟ್ರಿಕ್ ಪೂರ್ವ ಮತ್ತು ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಎಸ್ಎಸ್ಪಿ ಪೋರ್ಟಲ್ ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ http://www.tw.kar.nic.in ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ…

Read More

ಬಾದಾಮಿ ಚಿಕ್ಕಿ ಮಾಡಿ ಸವಿದು ನೋಡಿ

ಅಡುಗೆ ಮನೆ: ಬೇಕಾಗುವ ಸಾಮಾಗ್ರಿ: 2 ದೊಡ್ಡ ಚಮಚ ಬೆಣ್ಣೆ, 1 ಕಪ್ -ಸಕ್ಕರೆ, ಚಿಟಿಕೆ ಉಪ್ಪು, 1 ಕಪ್ ಚಿಕ್ಕದಾಗಿ ಕತ್ತರಿಸಿಕೊಂಡ ಬಾದಾಮಿ, 1 ಕಪ್ -ಒಣಗಿಸಿದ ಗುಲಾಬಿ ಎಸಳು. ಮಾಡುವ ವಿಧಾನ: ದಪ್ಪತಳದ ಪಾತ್ರೆಯೊಂದನ್ನು ತೆಗೆದುಕೊಳ್ಳಿ,…

Read More

‘ಪ್ರತಿಭೆ, ತಂತ್ರಜ್ಞಾನದ ಬಗ್ಗೆ ಮಾತನಾಡುವಾಗ ಮೊದಲು ಮನಸ್ಸಿಗೆ ಬರುವ ಹೆಸರು ಬ್ರ್ಯಾಂಡ್ ಬೆಂಗಳೂರು’

ಬೆಂಗಳೂರು : ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದು, ವಿಡಿಯೋ ಕಾನ್ಪರೆನ್ಸ್ ಮೂಲಕ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಭಾರತದ ಶಕ್ತಿ ಇಡೀ ವಿಶ್ವಕ್ಕೆ ತಿಳಿದಿದೆ. ಕೊರೋನಾದಿಂದ ಇಡೀ ವಿಶ್ವವೇ ನಲುಗಿತ್ತು. ಭಾರತ ಆ…

Read More

ವಶಪಡಿಸಿಕೊಂಡಿದ್ದ ಸ್ಪಿರಿಟ್ ನಾಶ

ಶಿರಸಿ: ಗೋವಾದಿಂದ ಕೇರಳಕ್ಕೆ ಅಕ್ರಮವಾಗಿ ಸ್ಪಿರಿಟ್ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ವಶಪಡಿಸಿಕೊಂಡ ಮದ್ಯಸಾರವನ್ನು ಶುಕ್ರವಾರ ನಗರದಲ್ಲಿ ನಾಶಪಡಿಸಲಾಯಿತು. 149 ಕ್ಯಾನ್‌ನಲ್ಲಿ ತಲಾ 35 ಲೀ.ನಂತೆ 2.97 ಲಕ್ಷ ರೂ. ಮೌಲ್ಯದ ಅಕ್ರಮ ಸ್ಪಿರಿಟ್‌ನ್ನು…

Read More

ಕ್ರೀಡಾಕೂಟ: ಸತತ 17ನೇ ಬಾರಿ ಸಮಗ್ರ ಚಾಂಪಿಯನ್ ಪಟ್ಟವೇರಿದ ಮಾರಿಕಾಂಬಾ ಪ್ರೌಢಶಾಲೆ

ಶಿರಸಿ: ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪ್ರೌಢಶಾಲೆ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶಿರಸಿಯ ಮಾರಿಕಾಂಬಾ ಪ್ರೌಢಶಾಲೆ ಬಹುಮಾನಗಳ ರಾಶಿ ಬಾಚಿಕೊಂಡಿದ್ದು ಒಟ್ಟಾರೆ ವೈಯಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಯಲ್ಲಿ ತಾಲೂಕು ಮಟ್ಟದ ಚಾಂಪಿಯನ್ ಆಗಿ ಹೊರ…

Read More

ಸ್ಕೇಟಿಂಗ್ ಕ್ರೀಡಾ ತರಬೇತಿ – ಜಾಹೀರಾತು

ಸ್ಕೇಟಿಂಗ್ ಕ್ರೀಡಾ ತರಬೇತಿ ಉಚಿತ ಉಚಿತ ಉಚಿತFree Free Free 75ನೇ ಸ್ವಾತಂತ್ರ್ಯೋತ್ಸವದ ಸವಿ ನೆನಪಿಗಾಗಿ ಅಗಸ್ಟ್ 15 ರಿಂದ ಅಗಷ್ಟ 31 ರವರೆಗೆ ಉಚಿತ ಸ್ಕೇಟಿಂಗ್ ಕ್ರೀಡೆಯ ತರಬೇತಿಯನ್ನು ನೀಡಲಾಗುವುದು. ಇಂದು ಮೊಬೈಲ್ ಟಿವಿಯೊಂದಿಗೆ ಕಾಲ ಕಳೆಯುತ್ತಿರುವ…

Read More

ಕೇಂದ್ರ ಫೆಲೋಶಿಪ್ ಕಮಿಟಿಯ ಸದಸ್ಯರಾಗಿ ಡಾ.ಲಕ್ಷ್ಮೀಶ್ ಸೋಂದಾ

ಶಿರಸಿ: ಕೇಂದ್ರ ಸಂಸ್ಕೃತಿ ಸಚಿವಾಲಯದ ಟಾಗೋರ್ ನ್ಯಾಶನಲ್ ಫೆಲೋಶಿಪ್ ಸಮಿತಿಯ ಸದಸ್ಯ ಮತ್ತು ವಿಷಯ ತಜ್ಞರಾಗಿ ಇತಿಹಾಸಕಾರ ಡಾ.ಲಕ್ಷ್ಮೀಶ್ ಸೋಂದಾ ಅವರು ಆಯ್ಕೆಯಾಗಿದ್ದಾರೆ. ದೇಶದಲ್ಲಿನ ವಿವಿಧ ಸಂಸ್ಕೃತಿಗಳ ಮತ್ತು ಇತಿಹಾಸದ ಕುರಿತಾಗಿ ಸಂಶೋಧನೆ ನಡೆಸುವವರಿಗೆ ಟಾಗೋರ್‌ ನ್ಯಾಶನಲ್ ಫೆಲೋಶಿಪ್…

Read More

ಅಪರಿಚಿತ ಮಹಿಳೆಯ ಶವದ ಪ್ರಕರಣ: ಕೊಲೆಗಾರರನ್ನು ಪತ್ತೆ ಹಚ್ಚಿದ ಪೊಲೀಸರು

ಕುಮಟಾ : ಶನಿವಾರ ದೇವಿಮನೆ ಘಟ್ಟದ ತಗ್ಗಿನಲ್ಲಿ ಪತ್ತೆಯಾದ ಮಹಿಳೆಯ ಶವದ ಪ್ರಕರಣವನ್ನು ಬೇಧಿಸುವಲ್ಲಿ ಕುಮಟಾ ಪೊಲೀಸರು ಯಶಸ್ವಿಯಾಗಿದ್ದಾರೆ. ಇದು ಕೊಲೆಯ ಪ್ರಕರಣವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಮನೆಯವರೇ ಆದ ಮಹೇಶ, ಕಾವ್ಯ, ನೀಲಕ್ಕ, ಗೌರಮ್ಮ, ಅಮಿತ್…

Read More

ಅನಧಿಕೃತ ಕಟ್ಟಿಗೆ ದಾಸ್ತಾನು ವಶ:ಆರೋಪಿ ಪರಾರಿ

ಯಲ್ಲಾಪುರ: ಅನಧಿಕೃತವಾಗಿ ಕಟ್ಟಿಗೆ ದಾಸ್ತಾನು ಇಟ್ಟ ವುಡ್ ಇಂಡಸ್ಟ್ರಿ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಕಟ್ಟಿಗೆ ವಶಪಡಿಸಿಕೊಂಡ ಘಟನೆ ಪಟ್ಟಣದ ತಳ್ಳಿಕೇರಿಯಲ್ಲಿ ನಡೆದಿದೆ.     ತಳ್ಳಿಕೇರಿಯ ಅಮಾನ್ ವುಡ್ ಇಂಡಸ್ಟ್ರಿಯಲ್ಲಿ ಸಾಗವಾನಿಯ 6 ತುಂಡುಗಳನ್ನು…

Read More

TSS 20 ವರ್ಷಗಳ ಅವಲೋಕನ…!!

ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿಮಿಟೆಡ್ ಶಿರಸಿ (ಉ.ಕ.) 20 ವರ್ಷಗಳ ಅವಲೋಕನ…2003-04 ರಿಂದ 2022-23 ರವರೆಗೆ “ದಿ. ಶ್ರೀಪಾದ ಹೆಗಡೆ ಕಡವೆಯವರ ತತ್ವ ಮತ್ತು ಆಶಯಗಳಂತೆ, ಸಂಘವು ಇಂದು ಸದಸ್ಯರು ಬೆಳೆದ ಕೃಷಿ ಮಹಸೂಲುಗಳಿಗೆ ಶೋಷಣಾರಹಿತ,…

Read More
Back to top