Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಆರ್.‌ಅಶೋಕ ಭೇಟಿ‌ ಮಾಡಿದ ಅನಂತಮೂರ್ತಿ ಹೆಗಡೆ

ಶಿರಸಿ: ಬಿಜೆಪಿ ಸದಸ್ಯ , ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಮಂಗಳವಾರ ವಿರೋಧ‌ ಪಕ್ಷದ ನಾಯಕ ಆರ್.‌ಅಶೋಕ‌ ಅವರನ್ನು ಅವರ ಬೆಂಗಳೂರಿನ ಪದ್ಮಾನಾಭನಗರದ ನಿವಾಸದಲ್ಲಿ ಭೇಟಿ ಮಾಡಿ, ಶುಭಾಶಯ ಕೋರಿ, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದರು.

Read More

Thakur, Jaishankar kickstart Pravasi Bharatiya Divas in Indore with CM Shivraj

YouTube Link: https://youtu.be/1VkuF0g9kJ0 ಕೃಪೆ: https://www.youtube.com/@TheNewIndian

Read More

ಶತಾಯುಷಿ ಅನ್ನಪೂರ್ಣ ಹೆಗಡೆ ನಿಧನ

ಶಿರಸಿ: ತಾಲೂಕಿನ ತಾರಗೋಡ ಕುಂಬ್ರಿಗದ್ದೆ ನಿವಾಸಿ, ಶತಾಯುಷಿ ( 103) ಅನ್ನಪೂರ್ಣ ಗಣಪತಿ ಹೆಗಡೆ ಸೆ. 13 ರಂದು ನಿಧನ ಹೊಂದಿದರು. ಅವರಿಗೆ ಇಬ್ಬರು ಮಕ್ಕಳು ಹಾಗೂ ಬಂಧು ಬಳಗ ಇದ್ದಾರೆ. ಅವರು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರಾಗಿದ್ದು .…

Read More

ಸ್ಕೂಟರ್ ಕದ್ದ ಕಳ್ಳರ ಬಂಧನ

ಹೊನ್ನಾವರ: ನಗರದ ಅಸೂರ್‌ಖಾನ್‌ಗಲ್ಲಿಯಲ್ಲಿ ಕಳ್ಳತನವಾಗಿದ್ದ ಸ್ಕೂಟರ್‌ನ್ನು ಆರೋಪಿಗಳ ಸಮೇತ ವಶಕ್ಕೆ ಪಡೆಯುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಇಲ್ಲಿನ ಇಸ್ಮಾಯಿಲ್ ಎಂಬಾತನು ತನ್ನ ಸ್ಕೂಟರ್ ಕಳುವಾಗಿದ್ದರ ಬಗ್ಗೆ ಪ್ರಕರಣ ದಾಖಲಿಸಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗಿಳಿದಿದ್ದ ಪೋಲಿಸರು ಆರೋಪಿಗಳಾದ ಖದಿಉಜಮಾ ಹಾಗೂ ಸಯ್ಯದ್…

Read More

ನಗೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕಾರವಾರ: ಮೇ 31ರಂದು ನಗೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.ಶಾಲಾ ಮಕ್ಕಳು ಬಣ್ಣಬಣ್ಣದ ಉಡುಗೆಗಳನ್ನು ತೊಟ್ಟು ಶಾಲೆಗೆ ಆಗಮಿಸಿದ್ದರು. ಶಾಲಾ ಎಸ್.ಡಿ.ಎಂ.ಸಿ.ಯ ಪಾಲಕರು ಆಗಮಿಸಿದ್ದರು. ಮುಖ್ಯಾಧ್ಯಾಪಕ ಅಖ್ತರ ಸೈಯದ್ ಅವರ ಮಕ್ಕಳಿಗೆ ಸಿಹಿ…

Read More

ಸರಸ್ವತಿ ಘಾಟ್‌ನಲ್ಲಿ ಸೂರ್ಯ ನಮಸ್ಕಾರ ಪ್ರದರ್ಶಿಸಲು ಸಜ್ಜಾದ ಸೇನಾ ಪಡೆ

ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ದೇಶವ್ಯಾಪಿ ಭರದ ಸಿದ್ಧತೆಗಳು ನಡೆಯುತ್ತಿವೆ. ನಾನಾ ಕಡೆಗಳಲ್ಲಿ ಬೃಹತ್‌ ಯೋಗ ಕಾರ್ಯಕ್ರಮಗಳಲ್ಲಿ ಗಣ್ಯರು ಭಾಗಿಯಾಗಲಿದ್ದಾರೆ. ಅದರಂತೆ ಸೇನಾ ಪಡೆಗಳು ಕೂಡ ಯೋಗ ಪ್ರದರ್ಶನಕ್ಕೆ ಸಿದ್ಧತೆ ನಡೆಸಿವೆ. ಪ್ರಯಾಗರಾಜ್‌ನಲ್ಲಿರುವ ಭಾರತೀಯ ಸೇನೆಯ 108 ವೀರರು…

Read More

ರಾಮಮಂದಿರ ಉದ್ಘಾಟನೆ: ಜ.14ರಿಂದ ವರದಳ್ಳಿಯಲ್ಲಿ ವಿವಿಧ ಕಾರ್ಯಕ್ರಮ

ಸಾಗರ: ಅಯೋಧ್ಯೆಯಲ್ಲಿ ಸಾಕೇತ ಪುರವರಾಧೀಶ್ವರ ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರನ ಪ್ರತಿಷ್ಠಾಪನಾ ಮಹೋತ್ಸವದ ಶುಭಸಂದರ್ಭದಲ್ಲಿ ಶ್ರೀ ಶ್ರೀಧರಾಶ್ರಮ, ಶ್ರೀಕ್ಷೇತ್ರ ವರದಪುರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ನಿಶ್ಚಯಿಸಲಾಗಿದೆ ಎಂದು ವರದಳ್ಳಿಯ ಶ್ರೀ ಶ್ರೀಧರ ಸೇವಾ ಮಹಾಮಂಡಲದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶ್ರೀ ಶೋಭಕೃತ್…

Read More

ದಾಂಡೇಲಿಯಲ್ಲಿ ಅದ್ದೂರಿ ಗಣರಾಜ್ಯೋತ್ಸವ

ದಾಂಡೇಲಿ : ನಗರದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಶುಕ್ರವಾರ ಆಚರಿಸಲಾಯಿತು. ತಾಲೂಕಾಡಳಿತ ಮತ್ತು ನಗರಾಡಳಿತದ ಆಶ್ರಯದಡಿ ಹಳೆ ನಗರಸಭೆ ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ನಗರಸಭೆಯ ಪೌರಾಯುಕ್ತರಾದ ಆರ್ ಎಸ್ ಪವಾರ್ ಧ್ವಜಾರೋಹಣವನ್ನು…

Read More

ಬಿಣಗಾ ಘಟ್ಟದಲ್ಲಿ ಲಾರಿ ಪಲ್ಟಿ!

ಕಾರವಾರ: ಅಂಕೋಲಾ ಕಡೆಗೆ ಸ್ಟೀಲ್ ಕೊಂಡೊಯ್ಯುತ್ತಿದ್ದ ಸರಕು ಸಾಗಣೆ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ನಗರದ ಹೊರವಲಯದ ಬಿಣಗಾ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ರಾತ್ರಿ ಪಲ್ಟಿಯಾಗಿದೆ.ಘಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ತಗ್ಗು ಪ್ರದೇಶಕ್ಕೆ…

Read More

ಮಣ್ಣಿನ ಋಣ ತೀರಿಸಲೊಮ್ಮೆ ಅವಕಾಶ ನೀಡಿ; ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯುವೆ; ಅನಂತಮೂರ್ತಿ

ಜನರ ಸಮಸ್ಯೆಗೆ 24*7 ಸಹಾಯವಾಣಿ, ಮೊಬೈಲ್ ಆ್ಯಪ್ ಪ್ರಾರಂಭ ಭಟ್ಕಳ: ಕಳೆದ ಐದಾರು ತಿಂಗಳಿನಿಂದ ಜಿಲ್ಲೆಯ ಜನತೆಯ ಅನೇಕ ಸಮಸ್ಯೆಗಳಿಗೆ ಧ್ವನಿಯಾಗಿದ್ದರ ಪರಿಣಾಮವಾಗಿ ಜಿಲ್ಲೆಯಾದ್ಯಂತ ಕಾರ್ಯಕರ್ತರು ಲೋಕಸಭೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಬಿಜೆಪಿಯಿಂದ ಅವಕಾಶ ನೀಡಿದರೆ ನಾನೂ ಸ್ಪರ್ಧಿಸುತ್ತೇನೆ ಎಂದು…

Read More
Back to top