Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ರೈತರಿಗೆ, ನಿರಾಶ್ರಿತರಿಗೆ ಹೆಚ್ಚಿನ ಪರಿಹಾರ ನೀಡಲು ದೇಶಪಾಂಡೆ ಆಗ್ರಹ

ಹಳಿಯಾಳ: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆ ಮತ್ತು ನೆರೆಹಾವಳಿಯಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ರೈತರಿಗೆ ಹಾಗೂ ನಿರಾಶ್ರಿತರಿಗೆ ಹೆಚ್ಚಿನ ಪರಿಹಾರ ನೀಡಿ ಸರ್ಕಾರ ನೆರವಿಗೆ ಧಾವಿಸಬೇಕಾಗಿದೆ ಎಂದು ಮಾಜಿ ಸಚಿವ, ಶಾಸಕ…

Read More

ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ರಾಜ್ಯ ಸರಕಾರ ಬದ್ಧ: ಈಶ್ವರ ಖಂಡ್ರೆ

ಶಿರಸಿ: ಕಸ್ತೂರಿ ರಂಗನ್ ಜಾರಿಯಿಂದ ಜನಸಾಮಾನ್ಯರಿಗೆ ಆಗುವ ಸಮಸ್ಯೆಗಳ ಕುರಿತು ಸರಕಾರಕ್ಕೆ ಸಂಪೂರ್ಣ ಮಾಹಿತಿ ಇದ್ದು, ಸಂಪೂರ್ಣವಾಗಿ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸರಕಾರ ಬದ್ಧವಾಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಸರಕಾರದ ನಿಲುವನ್ನು ಪ್ರಕಟಿಸಿದ್ದಾರೆ…

Read More

ವ್ಯಕ್ತಿ ವಿಶೇಷ – ‘ಭಗತ್ ಸಿಂಗ್’

ವ್ಯಕ್ತಿವಿಶೇಷ: ವಿಶ್ವದ ಕ್ರಾಂತಿ ಇತಿಹಾಸದಲ್ಲಿ ಅವಿಸ್ಮರಣೀಯ ದಾಖಲೆ ನಿರ್ಮಿಸಿದ ಭಾರತದ ಕ್ರಾಂತಿರತ್ನ; ಅತಿ ಸಣ್ಣ ವಯಸ್ಸಿನಲ್ಲೇ ಬ್ರಿಟೀಷ್ ಸತ್ತೆಯನ್ನು ಗಡಗಡ ನಡುಗಿಸಿದ ಶೂರ; ಅಪ್ರತಿಮ ಸಂಘಟಕ; ಅಸಮಾನ ಸಾಹಸಿ ಲೇ: ಈಶ್ವರಚಂದ್ರಕೃಪೆ: ಭಾರತಭಾರತಿ ಪ್ರಕಾಶನ

Read More

ಮಾಜಿ ಸೈನಿಕರಿಂದ ವಿಜಯೋತ್ಸವ ಸ್ಮರಣೆ

ಶಿರಸಿ: ಇಲ್ಲಿಯ ಮಾಜಿಸೈನಿಕರಸಂಘದ ವತಿಯಿಂದ 1971ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಭಾರತ ಸಾಧಿಸಿದ ವಿಜಯದ ನೆನಪಿಗಾಗಿ ವಿಜಯೋತ್ಸವ ಆಚರಣೆಯನ್ನು ಶನಿವಾರ ಇಲ್ಲಿಯ ಮರಾಠಿಕೊಪ್ಪದ ಅಮರ ಜವಾನ ಪಾರ್ಕಿನಲ್ಲಿ ಪುಷ್ಪಾರ್ಚನೆ ಗೈಯ್ಯುವ ಮೂಲಕ ಅಗಲಿದ ವೀರ ಯೋಧರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.

Read More

ಚುನಾವಣೆಯಲ್ಲಿ ಹೆಬ್ಬಾರ್ ಭಾರಿ ಅಂತರದ ಗೆಲುವು ಸಾಧಿಸುತ್ತಾರೆ: ಶಿರೀಶ ಪ್ರಭು

ಯಲ್ಲಾಪುರ: ಜನರು ಬುದ್ಧಿವಂತರಾಗಿದ್ದಾರೆ. ಅಭಿವೃದ್ಧಿ ಹಾಗೂ ನೆಮ್ಮದಿಯ ಬದುಕನ್ನು ಬಯಸುತ್ತಿದ್ದಾರೆ. ಶಿವರಾಮ ಹೆಬ್ಬಾರ್ ಶಾಸಕರು, ಸಚಿವರಾದ ನಂತರ. ಈ ಕ್ಷೇತ್ರದಲ್ಲಿ ಜನರು ನೆಮ್ಮದಿಯ ಜೀವನ ಸಾಗಿಸುತ್ತಿದ್ದು, ಯಾವುದೇ ಕಾರಣಕ್ಕೂ ಹೆಬ್ಬಾರ್ ವಿರುದ್ಧ ಮತ ಚಲಾಯಿಸಲಾರರು ಎನ್ನುವ ವಿಶ್ವಾಸವಿದೆ. ಕೆಲವರು…

Read More

ಕಾರು ಡಿಕ್ಕಿ; ಆಟೋ ಚಾಲಕನಿಗೆ ಗಾಯ

ಮುಂಡಗೋಡ: ಪಟ್ಟಣದ ಹೊರವಲಯದಲ್ಲಿರುವ ಅಮ್ಮಾಜಿ ಕೆರೆ ಬಳಿ ಆಟೋ ಹಾಗೂ ಕಾರು ಡಿಕ್ಕಿಯಾಗಿ ಆಟೋ ಚಾಲಕ ಗಾಯಗೊಂಡಿದ್ದಾನೆ. ಯಲ್ಲಾಪುರ ರಸ್ತೆಯಿಂದ ಮುಂಡಗೋಡ ಕಡೆಗೆ ಆಟೋ ಬರುತ್ತಿದ್ದ ಸಂದರ್ಭದಲ್ಲಿ ಮುಂಡಗೋಡದಿಂದ ಕಲಘಟಗಿಗೆ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಆಟೋ…

Read More

ಆಕಸ್ಮಿಕ ಬೆಂಕಿಯಿಂದ ರಸ್ತೆ ಮಧ್ಯೆ‌ ಹೊತ್ತುರಿದ ಲಾರಿ: ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು

ಯಲ್ಲಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63, ಅರ್ತಿಬೈಲ್ ಬಳಿ ಕಬ್ಬಿಣದ ರಾಡ್’ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಹೊತ್ತು ಉರಿದ ಘಟನೆ ಬುಧವಾರ ರಾತ್ರಿ ಸರಿಸುಮಾರು 3 ಗಂಟೆ ಆಸುಪಾಸಿನಲ್ಲಿ ನಡೆದಿದೆ. ಮಂಗಳೂರಿಗೆ ಕಬ್ಬಿಣದ…

Read More

TSS: ಪ್ಲಾಸ್ಟಿಕ್ ಚೇರ್ ‘ಎಕ್ಸ್‌ಚೇಂಜ್ ಆಫರ್’- ಜಾಹಿರಾತು

🎊🎊TSS CELEBRATING 100 YEARS🎊🎊 ಪ್ಲಾಸ್ಟಿಕ್ ಚೇರ್ `’ಎಕ್ಸ್‌ಚೇಂಜ್ ಆಫರ್’💺🪑 ಜೂ.12 ರಿಂದ 17ರವರೆಗೆ ಮಾತ್ರ ಹಳೆಯದನ್ನು ನಮಗೆ ಕೊಡಿ.. ಹೊಸದಕ್ಕೆ ಹೆಚ್ಚುವರಿ 15% ರಿಯಾಯಿತಿ ಪಡೆಯಿರಿ!💺🪑 ಈ ಕೊಡುಗೆ ಸೀಮಿತ ಅವಧಿಗೆ ಮಾತ್ರ ಭೇಟಿ ನೀಡಿ:ಟಿ.ಎಸ್.ಎಸ್. ಸುಪರ್…

Read More

ರೋಲರ್ ಸ್ಕೇಟಿಂಗ್: ಲಯನ್ಸ್ ಶಾಲೆಯ ಖುಷಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಶಿರಸಿ: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೊಸಿಯೇಷನ್ ಆಯೋಜಿಸಿದ್ದ 37ನೇ ರಾಜ್ಯಮಟ್ಟದ ರೋಲರ್ ಸ್ಕೇಟಿಂಗ್ ಛಾಂಪಿಯನ್‌ಷಿಪ್‌ನಲ್ಲಿ ನಗರದ ಲಯನ್ಸ್ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಕುಮಾರಿ ಖುಷಿ ಸಾಲೇರ್ ರಾಜ್ಯಮಟ್ಟದ ಸ್ಕೇಟಿಂಗ್ ನಲ್ಲಿ ರೋಲರ್ ಹಾಕಿ ವಿಭಾಗದಲ್ಲಿ…

Read More

ಚಿಕ್ಕನಕೋಡ ವಿಎಸ್‌ಎಸ್‌ನಲ್ಲಿ ಕಳ್ಳತನ; ಈರ್ವರ ಬಂಧನ

ಹೊನ್ನಾವರ: ತಾಲೂಕಿನ ಚಿಕ್ಕನಕೋಡ ವ್ಯವಸಾಯ ಸೇವಾ ಸಹಕಾರಿ ಸಂಘದ ಶಟರ್ ಹಾಗೂ ಬಾಗಿಲಕ್ಕೆ ಅಳವಡಿಸಿದ್ದ ಬೀಗವನ್ನು ಮುರಿದು ಕಳುವು ಮಾಡಲು ಬಂದಿದ್ದ ಆರೋಪಿಗಳನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.ಶುಕ್ರವಾರ ಮಧ್ಯರಾತ್ರಿಯ ಅವಧಿಯಲ್ಲಿ ಚಿಕ್ಕನಕೋಡ ವ್ಯವಸಾಯ ಸೇವಾ…

Read More
Back to top