Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯಾಧಿಕಾರಿ ಭೇಟಿ: ದಾಖಲೆ ಪರಿಶೀಲನೆ

ಭಟ್ಕಳ: ತಾಲೂಕಾ ಆರೋಗ್ಯಾಧಿಕಾರಿ ಖಾಸಗಿ ಕ್ಲಿನಿಕ್‌ಗಳ ಮೇಲೆ ಎರಡನೇ ಸುತ್ತಿನ ದಾಳಿ ನಡೆಸಿ ಖಾಸಗಿ ಕ್ಲಿನಿಕ್‌ಗಳ ವೈದ್ಯರ ದಾಖಲೆಗಳನ್ನು ಪರಿಶೀಲನೆ ಮಾಡಿದರು. ಮೊದಲ ಚನ್ನಪಟ್ಟಣ ಹನುಮಂತ ದೇವಸ್ಥಾನ ಸಮೀಪವಿರುವ ರಂಜನ್ ಕ್ಲಿನಿಕ್ ಮೇಲೆ ದಾಳಿ ನಡೆಸಿ ವೈದ್ಯ ವಿವೇಕ್…

Read More

ಅ.2ರಂದು ಧಾನ್ ದಿನಾಚರಣೆ

ಶಿರಸಿ: ಗಾಂಧಿ ಜಯಂತಿಯ ಪ್ರಯುಕ್ತ ಅ.2, ರವಿವಾರದಂದು ಧಾನ್ ಫೌಂಡೇಷನ್ ವತಿಯಿಂದ ಧಾನ್ ದಿನಾಚರಣೆಯನ್ನು ಆಯೋಜಿಸಲಾಗಿದೆ. ನಗರದ ಸಾಮ್ರಾಟ್ ಹೋಟೆಲ್’ನ ವಿನಾಯಕ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು,ಕಾರ್ಯಕ್ರಮದಲ್ಲಿ ಶಿರಸಿಯಾ ಹಿರಿಯ ಸೈoಟಿಸ್ಟ್ ಹಾಗೂ ಯೂಥ್ ಫ಼ಾರ್ ಸೇವಾ ಕೋ.ಆರ್ಡಿನೇಟರ್ ಉಮಾಪತಿ…

Read More

LGBT, ನಪುಂಸಕತ್ವ ಮತ್ತು ಮಾನವ ಸಮಾಜದ ಭವಿಷ್ಯ

ವಿಜ್ಞಾನ ದೃಷ್ಟಿಯಿಂದ ಮಾನವನಲ್ಲಿ ಸಂಪೂರ್ಣ ಪುರುಷ ಅಥವಾ ಸ್ತ್ರೀ ಆಗಿರಲು ಸಾಧ್ಯವಿಲ್ಲವೇ? ಅಥವ ಪರಿಪೂರ್ಣ ಪುರುಷ ಅಥವಾ ಸ್ತ್ರೀ ಇರುವುದೇ ಇಲ್ಲವೇ? ತಲೆಯಲ್ಲಿ ಇಂತಹ ಜಿಜ್ಞಾಸೆಯ ಅನೇಕ ಪ್ರಶ್ನೆಗಳು ಮೂಡುತ್ತದೆ. ಇಂತಹ ಚರ್ಚೆಗಳು ಮೂಡಿ ಪಾಶ್ಚಾತ್ಯ ರಾಷ್ಟ್ರಗಳಲ್ಲಿ LGBT…

Read More

ಸೌಂದರ್ಯ ವರ್ಧಕಗಳು ಸ್ಪರ್ಧಾತ್ಮಕ ದರದಲ್ಲಿ ದೊರೆಯುತ್ತದೆ – TMS ಸುಪರ್ ಮಾರ್ಟ್

ಮಹಿಳೆಯರ ಬಹು ಬೇಡಿಕೆಯ ಮರುಬಳಕೆಗೆ ಯುಕ್ತವಾದ ದಿವಾ ಕಂಪನಿಯ ಕಾಂಪೀ ಉತ್ಪನ್ನಗಳು ಆಕರ್ಷಕ ಬೆಲೆಯಲ್ಲಿ ಲಭ್ಯ. ಟಿ.ಎಂ.ಎಸ್. ಸುಪರ್ ಮಾರ್ಟ್ಎ.ಪಿ.ಎಂ.ಸಿ ಯಾರ್ಡ್ ಶಿರಸಿ.9483682828 ಇದು ಜಾಹಿರಾತು ಆಗಿರುತ್ತದೆ

Read More

ಹೊಸ ವರ್ಷವೂ ಸರ್ವರಿಗೂ ನೆಮ್ಮದಿ,ಹರುಷ ತರಲಿ: ದೇಶಪಾಂಡೆ

ದಾಂಡೇಲಿ : ಹೊಸ ವರ್ಷವೂ ನಾಡಿನ‌ ಸರ್ವ ಜನತೆಗೂ ನೆಮ್ಮದಿ ತರುವ ಹರುಷದ ವರುಷವಾಗಲೆಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ನೂತನ ಅಧ್ಯಕ್ಷರು ಹಾಗೂ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆಯವರು ಶುಭ ಪ್ರಾರ್ಥಿಸಿದ್ದಾರೆ. ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ಸಂಕಷ್ಟಗಳು ದೂರವಾಗಿ,…

Read More

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನಿಸಿದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ನವದೆಹಲಿಯಲ್ಲಿ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಪುಷ್ಪ: ದಿ ರೈಸ್ ಚಿತ್ರಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದರು. ಗಂಗೂಬಾಯಿ ಕಥಿಯಾವಾಡಿಗಾಗಿ ಆಲಿಯಾ ಭಟ್ ಮತ್ತು ಮಿಮಿಗಾಗಿ…

Read More

ಅಗಲಿದ ಎಂ.ಕೆ. ಹೆಗಡೆಗೆ ಸೌರಭ ಸಂಸ್ಥೆಯಿಂದ ಶ್ರದ್ಧಾಂಜಲಿ

ಕುಮಟಾ: ಪಟ್ಟಣದ ವಿನಾಯಕ ರೆಕ್ಸಿನ್ ಹೌಸ್‌ನ ಸಭಾಭವನದಲ್ಲಿ ಇತ್ತೀಚಿಗೆ ನಿಧನರಾದ ತೆರಿಗೆ ಸಲಹೆಗಾರ ಹಾಗೂ ಸೌರಭ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾಗಿದ್ದ ಎಂ. ಕೆ ಹೆಗಡೆಯವರಿಗೆ ಸೌರಭ ಸಂಸ್ಥೆಯ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಖ್ಯಾತ ವೈದ್ಯ…

Read More

ಸರ್ಕಾರಿ ಆಸ್ಪತ್ರೆ ರಸ್ತೆ ದುರಸ್ತಿಗೆ ಆಗ್ರಹ

ಭಟ್ಕಳ: ತಾಲ್ಲೂಕಿನ ಸಾಗರ ರಸ್ತೆಯಿಂದ ಸರ್ಕಾರಿ ಆಸ್ಪತ್ರೆಗೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಆಗ್ರಹಿಸಿ ಸಾರ್ವಜನಿಕರು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರುಸರಕಾರಿ ಆಸ್ಪತ್ರೆಗೆ ಸಾಗುವ ರಸ್ತೆ ಸಾಕಷ್ಟು ವರ್ಷದಿಂದ ಹಾಳಾಗಿದೆ. ಆಸ್ಪತ್ರೆ ಇತ್ತೀಚಿನ ದಿನಗಳಲ್ಲಿ…

Read More

ಸುಯೋಗಾಶ್ರಮದ ಲತಿಕಾ ಭಟ್‌ಗೆ ‘ಚೆನ್ನಭೈರಾದೇವಿ ಪ್ರಶಸ್ತಿ’ ಪ್ರದಾನ

ಶಿರಸಿ: ಮುಂಬಯಿಯ ಮಯೂರವರ್ಮ ಸಾಂಸ್ಕೃತಿಕ ವೇದಿಕೆಯು ವಾರ್ಷಿಕವಾಗಿ ಕೊಡಮಾಡುವ 2024ನೇ ಸಾಲಿನ “ಚೆನ್ನಭೈರಾದೇವಿ ಪ್ರಶಸ್ತಿ”ಯನ್ನು ತಾಲೂಕಿನ ಅಬ್ರಿಮನೆಯ ಸುಯೋಗಾಶ್ರಯ ಮುಖ್ಯಸ್ಥೆ ಲತಿಕಾ ಗಣಪತಿ ಭಟ್ಟ ಅವರಿಗೆ ಮಾ.10ರಂದು ಸುಯೋಗಾಶ್ರಯದ “ಹಿರಿಯರ ಮನೆ”ಯಲ್ಲಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ, ವಿಶ್ರಾಂತ…

Read More

ಕಿರವತ್ತಿ ಗ್ರಾ.ಪಂ: ನೂತನ ಅಧ್ಯಕ್ಷರಾಗಿ ಜಬೀನಾ ಉಸ್ಮಾನ್ ಆಯ್ಕೆ

ಯಲ್ಲಾಪುರ: ತಾಲೂಕಿನ ಕಿರವತ್ತಿ ಗ್ರಾ.ಪಂನ ನೂತನ ಅಧ್ಯಕ್ಷರಾಗಿ ಜಬೀನಾ ಉಸ್ಮಾನ್ ಪಟೇಲ್ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಿತು. ಜಬೀನಾ ಪಟೇಲ್ ಹಾಗೂ ನಯನಾ ಶೆಂಡಿಗೆ ನಾಮಪತ್ರ ಸಲ್ಲಿಸಿದ್ದರು.ಅವರಲ್ಲಿ ಜಬೀನಾ ಪಟೇಲ್ 15…

Read More
Back to top