Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಹದಗೆಟ್ಟಿರುವ ಕಾರವಾರ- ಕೈಗಾ ರಾಜ್ಯ ಹೆದ್ದಾರಿ

ಕಾರವಾರ: ಗುಂಡಿ ಬಿದ್ದು ಹದಗೆಟ್ಟಿರುವ ಕಾರವಾರ- ಕೈಗಾ ರಾಜ್ಯ ಹೆದ್ದಾರಿಯನ್ನ ದುರಸ್ತಿಪಡಿಸುವಂತೆ ಆಗ್ರಹಿಸಿ ವಾಟಾಳ್ ಪಕ್ಷ ಹಾಗೂ ಭಗತ್‌ಸಿಂಗ್ ಆಟೋ ರಿಕ್ಷಾ ಯೂನಿಯನ್‌ನಿಂದ ಹಬ್ಬುವಾಡದ ಬಳಿ ಪ್ರತಿಭಟನೆ ನಡೆಸಲಾಯಿತು.ಕಳೆದ ಆರು ತಿಂಗಳಿನಿಂದಲೂ ರಸ್ತೆ ದುರಸ್ತಿಗೆ ಆಗ್ರಹಿಸುತ್ತಿದ್ದರೂ ಯಾರೂ ಕಿವಿಗೆ…

Read More

ಉಪನ್ಯಾಸಕರ ಹುದ್ದೆಗಾಗಿ ಅರ್ಜಿ ಆಹ್ವಾನ

ಕಾರವಾರ: ದಾಂಡೇಲಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವಿವಿಧ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಉಪನ್ಯಾಸಕರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು , ಬಿಇ ಇನ್ ಮೆಕ್ಯಾನಿಕಲ್ /ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್/ ಇಲೆಕ್ಟ್ರಿಕಲ್ &…

Read More

ಸಿಂಗರಗಾವ್’ನಲ್ಲಿ ಜಾನುವಾರುಗಳ ಪ್ರದರ್ಶನ ಯಶಸ್ವಿ

ಜೋಯಿಡಾ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ ವಿಸ್ತರಣಾ ಕೇಂದ್ರ ಜೋಯಿಡಾ ಮತ್ತು ಪಶು ಸಂಗೋಪನಾ ಇಲಾಖೆ ಜೋಯಿಡಾ, ಗ್ರಾಮ ಪಂಚಾಯತ್ ಸಿಂಗರಗಾವ್ ಇವರ ಸಂಯುಕ್ತ ಆಶ್ರಯದಡಿ ಸಿಂಗರಗಾವ್‌ನಲ್ಲಿ ಹಮ್ಮಿಕೊಂಡಿದ್ದ ಜಾನುವಾರುಗಳ ಪ್ರದರ್ಶನ ಕಾರ್ಯಕ್ರಮವು ಬುಧವಾರ ಯಶಸ್ವಿಯಾಗಿ ಸಂಪನ್ನಗೊಂಡಿತು.…

Read More

TSS: ಲಗೇಜ್ ಬ್ಯಾಗ್ಸ್, ಟ್ರಾಲಿ ಬ್ಯಾಗ್ಸ್ ಮೇಲೆ ವಿಶೇಷ ರಿಯಾಯಿತಿ- ಜಾಹಿರಾತು

TSS CELEBRATING 100 YEARS ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಕೊಡುಗೆ 🎒🧳🧳🎒 ಬ್ಯಾಕ್ ಪ್ಯಾಕ್ ಲಗೇಜ್ ಬ್ಯಾಗ್ಸ್, ಟ್ರಾಲಿ ಬ್ಯಾಗ್ಸ್ 10% ರಿಯಾಯಿತಿಯಲ್ಲಿ 🎒🧳🧳🎒 ಈ ಕೊಡುಗೆ ಜುಲೈ 29 ರಿಂದ ಆಗಸ್ಟ್ 2 ರವರೆಗೆ FEE RECEIPT…

Read More

ಮಕ್ಕಳನ್ನು ಅಂಕಗಳಿಕೆಗೆ ಓದಿಸದೇ ಜ್ಞಾನ ಸಂಪಾದನೆಗಾಗಿ ಓದಿಸಿ :ಸದಾನಂದ ಸ್ವಾಮಿ

ಸಿದ್ದಾಪುರ: ಇಂದಿನ ಬದಲಾದ ಸ್ಥಿತಿಯಲ್ಲಿ ಪಾಲಕರು, ಶಿಕ್ಷಕರು ತಮ್ಮ ಮಕ್ಕಳು ಹೆಚ್ಚು ಅಂಕಗಳಿಸಬೇಕೆಂದು ಬಯಸಿ ಕೇವಲ ಪರೀಕ್ಷೆಗಾಗಿ ಓದಿಸುವ ಪ್ರವೃತ್ತಿ ಬೆಳೆದಿದೆ. ಇದು ತುಂಬಾ ಅಪಾಯಕಾರಿ. ಇದರ ಬದಲಿಗೆ ಮಕ್ಕಳಿಗೆ ಅಭಿರುಚಿಗೆ ತಕ್ಕಂತೆ ಜ್ಞಾನ ಗಳಿಸುವ ದೃಷ್ಟಿಯಿಂದ ಪಠ್ಯವಲ್ಲದೆ…

Read More

ಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೋಡ ವರ್ಗಾವಣೆ

ಕಾರವಾರ: ಕಾರವಾರ ಉಪ ವಿಭಾಗದ ಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೋಡ ಅವರನ್ನು ರಾಜ್ಯ ಸರ್ಕಾರ ಧಾರವಾಡದ ಕೃಷಿ ವಿವಿ ಕುಲಸಚಿವರನ್ನಾಗಿ ನಿಯೋಜಿಸಿ ವರ್ಗಾವಣೆ ಮಾಡಿ ಆದೇಶಿಸಿದೆ. ಜಯಲಕ್ಷ್ಮಿ 2021ರಲ್ಲಿ ಎಸಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಎರಡು ವರ್ಷಗಳ ಕಾಲ ಉಪ…

Read More

ಬೃಹತ್ ರಕ್ತದಾನ ಶಿಬಿರ ಯಶಸ್ವಿ

ದಾಂಡೇಲಿ: ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಬಲಿದಾನದ ನಿಮಿತ್ತವಾಗಿ ಭಗತ್ ಸಿಂಗ್ ಯುವ ಬಳಗ ಮತ್ತು ಸೇವಾ ಸಂಕಲ್ಪ ತಂಡದ ಆಶ್ರಯದಡಿ ನಗರದ ಬಂಗೂರನಗರದ ಪದವಿ ಮಹಾವಿದ್ಯಾಲಯದ ರಂಗನಾಥ ಗ್ರಂಥಾಲಯದ ಸಭಾಭವನದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರವು…

Read More

ಶಿರಸಿಯಲ್ಲಿ ಆದಿಶಕ್ತಿ ಹೊಂಡಾ ಎಚ್ ಸ್ಮಾರ್ಟ್ ಸ್ಕೂಟರ್ ಶುಭಾರಂಭ

ಶಿರಸಿ: ಇಲ್ಲಿಯ ಪ್ರತಿಷ್ಟಿತ ಆದಿಶಕ್ತಿ ಹೊಂಡಾ ಶೌರೂಮ್ ವತಿಯಿಂದ ಶಿರಸಿಯಲ್ಲಿ ಇದೇ ಮೊದಲ ಬಾರಿಗೆ ಹೊಂಡಾ ಎಚ್ ಸ್ಮಾರ್ಟ್ ಕೀ ಸ್ಕೂಟರ್ ಬಿಡುಗಡೆಗೊಳಿಸಲಾಯಿತು. ಹೊಸ ಹೊಂಡಾ ಕಂಪನಿಯ ಎಚ್ ಸ್ಮಾರ್ಟ್ ಕೀ ಜೀ ಸ್ಕೂಟರ್ ವಾಹನವನ್ನು ಬಿಡುಗಡೆಗೊಳಿಸಿದ ಜಿಲ್ಲಾ…

Read More

ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ:ತನಿಖೆಗೆ ಆದೇಶ

ಕಾರವಾರ: ತಾಲೂಕು ವ್ಯಾಪ್ತಿಯ ಅರಬ್ಬೀ ಸಮುದ್ರದಲ್ಲಿ ದುರಸ್ತಿಯ ನಂತರದ ಕಡಲ ಪ್ರಯೋಗದಲ್ಲಿದ್ದ ಯುದ್ಧವಿಮಾನ ವಾಹಕ ನೌಕೆ ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವಿಕ್ರಮಾದಿತ್ಯದ ದುರಸ್ತಿ ಕಾರ್ಯ ನಡೆಯುತ್ತಿರುವ ಕಾರಣ ಕೆಲವು ತಿಂಗಳುಗಳಿಂದ ನೌಕೆ ಬಳಕೆಯಲ್ಲಿರಲಿಲ್ಲ. ದುರಸ್ತಿ ಕಾರ್ಯ…

Read More

ದಾಂಡೇಲಿ ಟ್ರಾನ್ಸಪೋರ್ಟ್ ಅಸೋಸಿಯೇಶನ್‌ನಿಂದ ಆರ್.ವಿ.ಡಿ.ಗೆ ಸನ್ಮಾನ

ದಾಂಡೇಲಿ: ನಗರದ ಹಳಿಯಾಳ ರಸ್ತೆಯಲ್ಲಿರುವ ದಾಂಡೇಲಿ ಟ್ರಾನ್ಸ್ಪೋರ್ಟ್ ಅಸೋಸಿಯೇಶನ್ ನೂತನ ಕಚೇರಿಗೆ ಭೇಟಿ ನೀಡಿದ ಶಾಸಕ ಆರ್.ವಿ.ದೇಶಪಾಂಡೆ ಅವರಿಗೆ, ರಾಜ್ಯ ವಿಧಾನಸಭೆಯ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಪಡೆದಿದ್ದಕ್ಕಾಗಿ ಅಸೋಸಿಯೇಶನ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಆನಂತರ ದಾಂಡೇಲಿ ಟ್ರಾನ್ಸಪೋರ್ಟ್…

Read More
Back to top