Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಜಲಜೀವನ ಮಿಷನ್ ಯೋಜನೆಗೆ ಜನರ ಸಹಕಾರ ಅಗತ್ಯ: ಪ್ರಭಾಕರ ಚಿಕ್ಕನ್ಮನೆ

ಭಟ್ಕಳ: ಜಲಜೀವನ ಮಿಷನ್ ಯೋಜನೆಯು ದೇಶದಾದ್ಯಂತ ಯಶಸ್ವಿಯಾಗಿ ಮನೆ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕವನ್ನು ಕಲ್ಪಿಸಿಕೊಡುವುದರ ಮುಖಾಂತರ ಕುಡಿಯುಲು ಶುದ್ಧವಾದ ಮತ್ತು ಸಂರಕ್ಷಿತವಾದ ನೀರನ್ನು ಪ್ರತಿ ವ್ಯಕ್ತಿಗೆ 55 ಎಲ್‌ಪಿಸಿಡಿ ಲೀಟರ್ ನೀರನ್ನು ಈ ಯೋಜನೆಯ ಮುಖಾಂತರ ನೀಡಲಾಗುತ್ತಿದೆ.…

Read More

ನೌಕರರ ಸಂಘದ ತೇಜೋವಧೆ: ಕ್ರಮಕ್ಕೆ ಆಗ್ರಹ

ಅಂಕೋಲಾ: ನೌಕರರ ಹಿತಕಾಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ, ಜಿಲ್ಲಾ, ತಾಲೂಕು ಘಟಕಗಳ ವಿರುದ್ಧ ಆಧಾರ ರಹಿತವಾಗಿ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ…

Read More

ಬಜೆಟ್‌ನಲ್ಲಿ ಸಾಮಾಜಿಕ ನ್ಯಾಯ ಪ್ರತಿಪಾದನೆ: ರವೀಂದ್ರ ನಾಯ್ಕ

ಶಿರಸಿ: ಕರ್ನಾಟಕ ಸರಕಾರದ 2023 ರ ಬಜೆಟ್ ಸಾಮಾಜಿಕ ನ್ಯಾಯದ ಪ್ರತಿಪಾದನೆಯೊಂದಿಗೆ ಆರ್ಥಿಕ ದುರ್ಬಲ, ರೈತ, ಗ್ರಾಮೀಣ ಜನತೆಯ ಅಭಿವೃದ್ಧಿಯ ಪೂರಕವಾಗಿದೆ ಎಂದು ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ಹೇಳಿದ್ದಾರೆ. ರೈತರ ಶೂನ್ಯ ಬಡ್ಡಿದರ ಸಾಲದ ಮಿತಿಯನ್ನು ಮೂರು…

Read More

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಸಂಪೂರ್ಣ ಹೊತ್ತಿ ಉರಿದ ಗುಡಿಸಲು

ಅಂಕೋಲಾ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಹುಲ್ಲಿನ ಗುಡಿಸಲು ಹೊತ್ತಿ ಉರಿದ ಘಟನೆ ನಡೆದಿದೆ.ತಾಲೂಕಿನ ಡೋಂಗ್ರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗರಣಿ ಗ್ರಾಮದ ಮಹದೇವ ಗೌಡ ಎಂಬುವವರಿಗೆ ಸೇರಿದ್ದ ಮನೆ ಇದಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ…

Read More

ಭಗವದ್ಗೀತೆ ಅಭಿಯಾನ ಯಶಸ್ವಿಗೊಳಿಸುವುದೇ ಉದ್ದೇಶ: ಡಾ. ಪ್ರಭಾಕರ ಕೋರೆ

ಶಿರಸಿ: ಬೆಳಗಾವಿ ಕೇಂದ್ರಿತವಾಗಿ ಆರಂಭವಾಗಿರುವ ಭಗವದ್ಗೀತೆ ಅಭಿಯಾನವನ್ನು ಯಶಸ್ವಿಗೊಳಿಸುವದೇ ನಮ್ಮ ಮುಖ್ಯ ಉದ್ದೇಶ ಎಂದು ಅಭಿಯಾನದ ರಾಜ್ಯ ಸಮಿತಿಯ ಗೌರವಾಧ್ಯಕ್ಷ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ 17 ವರ್ಷಗಳಿಂದ ರಾಜ್ಯಾದ್ಯಂತ ಭಗವದ್ಗೀತೆ ಅಭಿಯಾನ…

Read More

ಗಂಧದಗುಡಿ ವೀಕ್ಷಣೆ ನಡುವೆ ಮಾನವೀಯ ಕಾರ್ಯ ಮಾಡಿದ ಅಪ್ಪು ಅಭಿಮಾನಿಗಳು

ಶಿರಸಿ: ಗಂಧದಗುಡಿ ಡಾಕ್ಯುಮೆಂಟರಿ ವೀಕ್ಷಣೆಯ ನಡುವೆಯೇ ಅಪ್ಪು ಅಭಿಮಾನಿಗಳು ಮಾನವೀಯ ಕಾರ್ಯವೊಂದನ್ನ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ನಟರಾಜ ಚಿತ್ರಮಂದಿರದ ದಿನಗೂಲಿ ನೌಕರನಾಗಿರುವ ಪರಶುರಾಮ ಛಲವಾದಿ ಎನ್ನುವವರ ಗರ್ಭಿಣಿ ಪತ್ನಿ ವನಜಾ ಅವರ ಹೊಟ್ಟೆಯಲ್ಲೇ ಮಗು ಸತ್ತು ಸೋಂಕಾಗಿತ್ತು. ಮೃತ ಮಗುವನ್ನು…

Read More

ಕರ್ನಾಟಕದಲ್ಲಿ ಸಂಚರಿಸಲಿದೆ 5ನೇ ವಂದೇ ಭಾರತ್‌ ರೈಲು

ಬೆಂಗಳೂರು: ಐದನೇ ವಂದೇ ಭಾರತ್ ಎಕ್ಸ್‌ಪ್ರೆಸ್ – ಸೆಮಿ ಹೈಸ್ಪೀಡ್ ರೈಲಿನ ಸೇವೆಗಳನ್ನು ನವೆಂಬರ್ 10 ರಂದು ಪ್ರಾರಂಭಿಸಲಾಗುತ್ತಿದೆ. ವರದಿಗಳ ಪ್ರಕಾರ, ರೈಲು ಚೆನ್ನೈ-ಬೆಂಗಳೂರು ಮತ್ತು ಮೈಸೂರು ನಡುವೆ ಸುಮಾರು 483 ಕಿ.ಮೀ ಸಂಚರಿಸಲಿದೆ. ಸೆಮಿ ಹೈಸ್ಪೀಡ್ ರೈಲು…

Read More

ಸೇವಾ ಪಾಕ್ಷಿಕ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ

ಮುಂಡಗೋಡ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನದ ಅಡಿಯಲ್ಲಿ ಬಿಜೆಪಿ ಜಿಲ್ಲಾ ಎಸ್.ಟಿ.ಮೋರ್ಚಾ ವತಿಯಿಂದ ಪಟ್ಟಣದ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡ  ಎಸ್. ಟಿ. ಸಮುದಾಯದ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಸನ್ಮಾನ…

Read More

ಅನಂತಮೂರ್ತಿ ಹೆಗಡೆಯವರ ಕೆಲಸ ಪುಣ್ಯದ ಕೆಲಸ ಬೆಂಬಲಿಸೋಣ: ಶಾಸಕ ದಿನಕರ ಶೆಟ್ಟಿ

ಕುಮಟ: ಜಿಲ್ಲೆಯಲ್ಲಿ ಎರಡು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಶಿರಸಿಯಿಂದ ಕಾರವಾರದವರೆಗೆ ಜಿಲ್ಲೆಯ ಜನರಿಗಾಗಿ ಪಾದಯಾತ್ರೆ ಮಾಡುತ್ತಿರುವ ಅನಂತಮೂರ್ತಿ ಹೆಗಡೆಯವರ ಕೆಲಸ ಪುಣ್ಯದ ಕೆಲಸ, ಇಂತಹ ಕೆಲಸವನ್ನು ನಾವೆಲ್ಲರೂ ಬೆಂಬಲಿಸಬೇಕು ಎಂದು ಕುಮಟಾ- ಹೊನ್ನಾವರ…

Read More

ಡಿ.18ಕ್ಕೆ ಬೃಹತ್ ಲೋಕ ಅದಾಲತ್

ಕಾರವಾರ: ಕುಮಟಾ ನ್ಯಾಯಾಲಯದಲ್ಲಿ ದಾಖಲಾದ ವಿವಿಧ ಪ್ರಕರಣಗಳ ಇತ್ಯರ್ಥಕ್ಕಾಗಿ ಡಿಸೆಂಬರ್ 18 ರಂದು ಬೃಹತ್ ಲೋಕ ಅದಾಲತ್ ಆಯೋಜಿಸಲಾಗಿದೆ. ಸದರಿ ಲೋಕ ಅದಾಲತ್‍ನಲ್ಲಿ ದೌರ್ಜನ್ಯ ನಷ್ಟ ಪರಿಹಾರ ಕುರಿತ ತಕರಾರುಗಳು, ಮೋಟಾರ್ ವೆಹಿಕಲ್ ಪ್ರಕರಣಗಳು, ಬ್ಯಾಂಕುಗಳ ಸಾಲ ವಸೂಲಿ,…

Read More
Back to top