Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸಂಘದಂಗಳದಲ್ಲಿ ಬೆಳೆದ ಶ್ರೀನಿವಾಸ ಧಾತ್ರಿ ಇನ್ನು ಕಾಂಗ್ರೆಸಿನ ವರ; ‘ಕೈ’ ನಾಯಕರೆದುರು ಪಕ್ಷ ಸೇರ್ಪಡೆ

eUK ವಿಶೇಷ: ಬದುಕಲ್ಲಿ ಭರವಸೆ ಇದ್ದರೆ ಭವಿಷ್ಯವನ್ನು ರೂಪಿಸುವ ದಾರಿ ಕಾಣಿಸುತ್ತದೆ. ಜೀವನದಲ್ಲಿ ಉತ್ಸಾಹವಿದ್ದರೆ ಕನಸನ್ನು ನನಸಾಗಿಸುವ ಬಾಗಿಲು ತಾನಾಗೇ ತೆರೆಯುತ್ತದೆ ಎಂಬ ಮಾತಿನಂತೆ ಕಾಯಾ-ವಾಚಾ-ಮನಸಾ ಸದಾ ಕ್ಷೇತ್ರದ, ತನ್ನ ಜನರ, ನೊಂದವರ ಹಿತದ ಬಗ್ಗೆ ಕಾಳಜಿ ಮಾಡುವ…

Read More

ಫೆ.1ರಂದು ಮಡಿವಾಳ ಮಾಚಿದೇವರ ಜಯಂತಿ

ಕಾರವಾರ: ಜಿಲ್ಲಾಡಳಿತ , ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿವಾಳ ಮಾಚಿದೇವರ ಜಯಂತಿಯನ್ನು ಫೆ.1 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಹಾಗೂ ಒಳನಾಡು…

Read More

ಅರಣ್ಯ ಹಕ್ಕು ಕಾಯಿದೆಯಲ್ಲಿ ಅರ್ಜಿ ತಿರಸ್ಕಾರ:ಜು.3ರಂದು ಸಾಗರದಲ್ಲಿ ಮೇಲ್ಮನವಿ ಅಭಿಯಾನಕ್ಕೆ ಚಾಲನೆ

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ, ಅರಣ್ಯ ಭೂಮಿ ಸಾಗುವಳಿ ಹಕ್ಕಿಗಾಗಿ ಅರ್ಜಿ ಸಲ್ಲಿಸಿದ ಅರಣ್ಯವಾಸಿಗಳ ಮಂಜೂರಿ ಪ್ರಕ್ರಿಯೆಗೆ ಸಂಬಂಧಿಸಿ ಉಪವಿಭಾಗಾಧಿಕಾರಿ ಮತ್ತು ಅಧ್ಯಕ್ಷರು ಉಪವಿಭಾಗ ಅರಣ್ಯ ಹಕ್ಕು ಸಮಿತಿ ಸಾಗರ ಅವರೊಂದಿಗೆ ಜು.3, ಸೋಮವಾರ ಮುಂಜಾನೆ 11…

Read More

ಭೀಮಣ್ಣ ನಾಯ್ಕ್ ಗೆಲುವು: ಹರಕೆ ತೀರಿಸಿದ ಕಾನಗೋಡು ಕಾಂಗ್ರೆಸ್

ಸಿದ್ದಾಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭೀಮಣ್ಣ ನಾಯ್ಕ ಗೆಲುವು ಸಾಧಿಸಿದರೆ ಗ್ರಾಮದ ದೇವಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದಾಗಿ ತಾಲೂಕಿನ ಕಾನಗೋಡಿನ ಕಾಂಗ್ರೆಸ್ ಘಟಕದ ವತಿಯಿಂದ ಸಂಕಲ್ಪ ಮಾಡಿಕೊಂಡoತೆ ಮಂಗಳವಾರ 101 ಸುಳಿಗಾಯಿ ಒಡೆದು ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.…

Read More

ಕ್ಷೇತ್ರದಲ್ಲಿ ಜನರ ಬೇಡಿಕೆ ಈಡೇರಿಕೆಗೆ ಅಭಿವೃದ್ಧಿ ಪರ್ವ ಆರಂಭಿಸಲಾಗಿದೆ : ಶಿವರಾಮ್ ಹೆಬ್ಬಾರ್

ಯಲ್ಲಾಪುರ : ಸರಕಾರ ಮೂಲಭೂತ ಸೌಲಭ್ಯ ಗಳ ಅಭಿವೃದ್ಧಿಗೆ ಆಧ್ಯತೆ ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಹತ್ತು ಹಲವು ರಸ್ತೆಗಳ ಅಭಿವೃದ್ಧಿ ಕೈಗೊಳ್ಳುವ ಮೂಲಕ ಜನರ ಬಹುದಿನಗಳ ಬೇಡಿಕೆ ಈಡೇರಿಕೆಗೆ ಶ್ರಮಿಸುವ ಮೂಲಕ ಅಭಿವೃದ್ಧಿ ಪರ್ವ ಆರಂಭಿಸಲಾಗಿದೆ ಎಂದು…

Read More

ಕಾಲುಜಾರಿ ಬಾವಿಗೆ ಬಿದ್ದ ಶಿಕ್ಷಕಿ ಮೃತ: ಸಂತಾಪ

ಅಂಕೋಲಾ: ಶಿಕ್ಷಕಿಯೋರ್ವಳು ಕಾಲು ಜಾರಿ ಬಾವಿಗೆ ಬಿದ್ದು ಮೃತ ಪಟ್ಟ ಘಟನೆ ತಾಲೂಕಿನ ಹೊಸ್ಕೇರಿಯಲ್ಲಿ ಸಂಭವಿಸಿದೆ. ಹೊಸ್ಕೇರಿ ಬಿಳಿಗಿರಿಯಮ್ಮ ದೇವಾಲಯದ ಸಮೀಪದ ನಿವಾಸಿ ಲಕ್ಷ್ಭೀ ನಾರಾಯಣ ಪಟಗಾರ (54) ಮೃತ ಮಹಿಳೆಯಾಗಿದ್ದು ಪಟ್ಟಣದ ಅಜ್ಜಿಕಟ್ಟಾ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ…

Read More

ಬಾಹ್ಯಾಕಾಶ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ 50ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು

ನವದೆಹಲಿ: 50ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಅವುಗಳಲ್ಲಿ ಹತ್ತು ಸ್ಟಾರ್ಟ್‌ಅಪ್‌ಗಳು 50 ಕೋಟಿ ರೂಪಾಯಿಗಿಂತ ಹೆಚ್ಚಿನ ಅನುದಾನವನ್ನು ಹೊಂದಿವೆ ಎಂದು ಕೇಂದ್ರ  ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ. ನವದೆಹಲಿಯ…

Read More

TSS: ಬಂಗಾರದ ಚೈನ್ ಖರೀದಿಗೆ ಸುವರ್ಣಾವಕಾಶ- ಜಾಹಿರಾತು

TSS CELEBRATING 100 YEARS ಬಂಗಾರದ ಚೈನ್’ಗಳಿಗೆ ಕುಶಲಕರ್ಮಿ ವೆಚ್ಚದಲ್ಲಿ 33% ರಿಯಾಯಿತಿಮುಂದಿನ ಖರೀದಿಗೆ ಹೆಚ್ಚುವರಿ 5% ರಿಯಾಯಿತಿ ಈ ಕೊಡುಗೆ ಜು.24 ರಿಂದ ಜು.26 ರವರೆಗೆ ಮಾತ್ರ TSS ಬೆಳ್ಳಿ ಬಂಗಾರದ ಆಭರಣಗಳು ಭೇಟಿ ನೀಡಿ:TSS ಸೂಪರ್…

Read More

ಹಾಲಿನ ವಾಹನ, ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡ ಬೈಕ್ ಸವಾರ

ಭಟ್ಕಳ:ತಾಲೂಕಿನ ಸಬ್ಬತ್ತಿ ಬಳಿ ಹಾಲಿನ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೈಕ್ ಸವಾರನನ್ನು ಕೇರಳದ ಕಾಸರಗೋಡಿನ ನಿವಾಸಿ ರಾಜೇಶ ನಾವೂಡ ಎಂದು ಗುರುತಿಸಲಾಗಿದ್ದು ಈತ ಸಾಗರ…

Read More

ಬೈಕ್’ಗೆ ಬಸ್ ಡಿಕ್ಕಿ: ಬೈಕ್ ಸವಾರ ದುರ್ಮರಣ

ಯಲ್ಲಾಪುರ:   ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಪಟ್ಟಣದ ಕೆ.ಮಿಲನ್ ಹೋಟೆಲ್ ಬಳಿ ಸೋಮವಾರ ನಡೆದಿದೆ.    ಮೃತಪಟ್ಟ ಬೈಕ್ ಸವಾರನನ್ನು…

Read More
Back to top