Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸಮಸ್ಯೆಗಳ ಆಗರ ಎಆರ್‌ಟಿಒ ಕಚೇರಿ; ಸರ್ಕಾರಕ್ಕೆ ದೂರು

ಹೊನ್ನಾವರ: ಸರಕಾರಕ್ಕೆ ದೊಡ್ಡ ಮೊತ್ತದ ಆದಾಯ ತಂದುಕೊಡುವ ಸಹಾಯಕ ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ಆಸನ ವ್ಯವಸ್ಥೆ, ಬೆಳಕಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸರಿಯಾಗಿಲ್ಲ. ಅಲ್ಲದೇ ಸೋರುವ ಎಪಿಎಂಸಿ ಕಟ್ಟಡದಲ್ಲಿರುವ ಈ ಕಛೇರಿಯ ಒಳಗೂ…

Read More

ಆರ್ಥಿಕವಾಗಿ ಹಿಂದುಳಿದವರಿಗೆ 10 % ಮೀಸಲಾತಿ ಸಂವಿಧಾನ ಬದ್ಧ: ಸುಪ್ರೀಂ

ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇಕಡ 10ರಷ್ಟು ಮೀಸಲಾತಿ ನೀಡಲು ಸಂವಿಧಾನಕ್ಕೆ ಮಾಡಲಾದ 103ನೇ ತಿದ್ದುಪಡಿಯು ಸಂವಿಧಾನ ಬದ್ಧವಾಗಿದೆ ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯು ಯು ಲಲಿತ್,…

Read More

ಮಾಸ್ಕೇರಿ ನಾಯಕರ ಕವನ ಸಂಕಲನ ಮಂತ್ರಾಲಯದಲ್ಲಿ ಬಿಡುಗಡೆ

ದಾಂಡೇಲಿ: ನಾಡಿನ ಹಿರಿಯ ಸಾಹಿತಿ ಮಾಸ್ಕೇರಿ ಎಂ.ಕೆ.ನಾಯಕರವರ ‘ಜನುಮ ಜನುಮಕು ನೀ’ ಕವನ ಸಂಕಲನ ಮತ್ತು ‘ದಿ ಕ್ವೆಸ್ಟ್’ ಕೃತಿಗಳನ್ನು ಶ್ರೀಕ್ಷೇತ್ರ ಮಂತ್ರಾಲಯದಲ್ಲಿ ಅನಾರವಣಗೊಳಿಸಲಾಯಿತು.ಶ್ರೀಕ್ಷೇತ್ರ ಮಂತ್ರಾಲಯದ ಭಗವಾನ್ ಶ್ರೀರಾಘವೇಂದ್ರ ಸ್ವಾಮಿಯವರ ಸನ್ನಿಧಾನದಲ್ಲಿ ಸುಭುದೇಂದ್ರ ತೀರ್ಥ ಸ್ವಾಮೀಜಿಯವರು ನೂತನ ಕೃತಿಗಳನ್ನು…

Read More

ಸತ್ಯಂ ಅಕಾಡೆಮಿ ಕೋಚಿಂಗ್ ಸೆಂಟರ್ ಪ್ರಾರಂಭ

ಶಿರಸಿ; ಸತ್ಯಂ ಅಕಾಡೆಮಿ, ಶಿರಸಿ ಹಾಗೂ ‘ಪ್ರಗತಿ ಪಥ’ ಪೌಂಡೇಶನ್ (ರಿ.), ಶಿರಸಿ ಇದರ ಉದ್ಘಾಟನಾ ಸಮಾರಂಭವು ಇತ್ತೀಚಿಗೆ ದೇವಿಕೇರಿ ರಸ್ತೆಯ ಸತ್ಯಂ ಅಕಾಡೆಮಿ, ಶ್ರೇಯಸ್ ಆರ್ಕೆಡ್, ಮೊದಲ ಮಹಡಿಯಲ್ಲಿ ನಡೆಯಿತು. ಪಿಯುಸಿ ವಿದ್ಯಾರ್ಥಿಗಳಿಗೆ ಪಿಯು ಬೋರ್ಡ್ ಪರೀಕ್ಷೆ,…

Read More

ದಯಾಸಾಗರ ಹಾಲಿಡೇಸ್’ನೊಂದಿಗೆ ಬೇಸಿಗೆ ಪ್ರವಾಸ ಕೈಗೊಳ್ಳಿ- ಜಾಹಿರಾತು

DAYASAGAR HOLIDAYS Rajasthan Royalty Tour✈️🚆 20-05-2023 to 29-05-202309 Nights | 10 Days 🌞🌃 Book Your Seats Now💺 ––––––––––––––––-* Andaman Holidays🏖️🏖️🏄 26-05-2023 to 30-05-2023 04 Nights | 05 Days…

Read More

ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಿದ್ದಾಪುರ: ತಾಲ್ಲೂಕಿನ ಬಿಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಮಂಜು ಗ್ರಾಮದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿ ಸ್ಥಳದಲ್ಲಿ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದಡಿ ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಕೆಹೆಚ್‌ಪಿಟಿ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತ್…

Read More

ಹಳಿಯಾಳದಲ್ಲಿ ಮನೆ‌ಮನೆಗೆ ರಾಮಮಂದಿರ ಮಂತ್ರಾಕ್ಷತೆ ವಿತರಣೆ

ಹಳಿಯಾಳ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಮಂದಿರದ ಉದ್ಘಾಟನೆಯ ಹಿನ್ನೆಲೆ ರಾಮಮಂದಿರದ ಮಂತ್ರಾಕ್ಷತೆಯನ್ನು  ಮನೆ ಮನೆಗೆ ಮುಟ್ಟಿಸುವ  ಕಾರ್ಯಕ್ರಮವನ್ನು ಭಾನುವಾರ ಮಾಜಿ ಶಾಸಕರಾದ ಸುನೀಲ್ ಹೆಗಡೆ ನೇತೃತ್ವದಲ್ಲಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಯಿತು. ಸ್ಥಳೀಯ ಪ್ರಮುಖರು ಮನೆ ಮನೆಗಳಿಗೆ ಮಂತ್ರಾಕ್ಷತೆ ಮತ್ತು…

Read More

ರಕ್ತದಾನ, ನೇತ್ರದಾನ ಜಾಗೃತಿ ಅಭಿಯಾನ ದಾಸೋಹ ಯಶಸ್ವಿ

ಶಿರಸಿ: ನಗರದ ಶ್ರೀ ರುದ್ರದೇವರ ಮಠದಲ್ಲಿ ಶ್ರೀ ಸಿದ್ದಗಂಗಾ ಶಿವಕುಮಾರ ಸ್ವಾಮಿಗಳ ಸೇವಾ ಸಮಿತಿ (ರಿ.) ಶಿರಸಿ, ಇವರ ನೇತೃತ್ವದಲ್ಲಿ ಶ್ರೀ ಮ.ನಿ.ಪ್ರ ಮಲ್ಲಿಕಾರ್ಜುನ ಸ್ವಾಮಿಗಳು ಇವರ ದಿವ್ಯ ಸಾನಿಧ್ಯದಲ್ಲಿ ತ್ರಿವಿಧ ದಾಸೋಹಿ ವಿಶ್ವರತ್ನ ಶತಾಯುಷಿ ಶ್ರೀ ಡಾ.…

Read More

ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಕಾರವಾರ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿಎಸ್‌ಟಿ) ವಿಜ್ಞಾನ ಮತ್ತು ಮತ್ತು ಇಂಜಿನಿಯರಿಂಗ್‌ನಲ್ಲಿ ಪಿಹೆಚ್‌ಡಿ ಸಂಶೋಧನೆಗೆ ಕರ್ನಾಟಕ ಡಿಎಸ್‌ಟಿ- ಪಿಹೆಚ್‌ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ಪ್ರೋತ್ಸಾಹ ಸೋಸೈಟಿಯ…

Read More

Exclusive: Islamists in Mominpore wanted local Hindu Dalits to stop Lakshmi Puja, remove pandals of Durga Puja

The Hindu community in the Mominpore locality of Kolkata in West Bengal was attacked by Islamists on Sunday (October 9), coinciding with the Eid-Milad-Un-Nabi celebrations. Opindia has now learnt that the Hindus…

Read More
Back to top