• Slide
    Slide
    Slide
    previous arrow
    next arrow
  • ಕೆ.ಡಿ.ಪಿ ಸದಸ್ಯರಾಗಿ ಎಮ್.ಎಸ್ ಹೆಗಡೆ ಕಣ್ಣೀಮನೆ ಆಯ್ಕೆ

    300x250 AD

    ಹೊನ್ನಾವರ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಟಾನದ ಪರಿಶೀಲನೆಗಾಗಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಗೆ ಸಾಮಾನ್ಯ ವರ್ಗದಿಂದ ತಾಲೂಕಿನ ಮುಗ್ವಾ ಗ್ರಾಮದ ಎಮ್.ಎಸ್ ಹೆಗಡೆ ಕಣ್ಣೀಮನೆ, ಅಧಿಕಾರೇತರ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ.

    ಜನಾನುರಾಗಿಯಾಗಿ ಗುರುತಿಸಿಕೊಂಡು,ಕ್ಷೇತ್ರದ ಶಾಸಕರುಗಳೊಂದಿಗೆ ಉತ್ತಮ ಒಡನಾಟ ಹೊಂದಿ ಹಲವು ಅಭಿವೃದ್ಧಿ ವಿಚಾರಗಳಿಗೆ ಸಕಾಲಕ್ಕೆ ಸಲಹೆ,ಸೂಚನೆ ಅಗತ್ಯ ಮಾಹಿತಿ ನೀಡುವುದರ ಜೊತೆಗೆ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದಾರೆ. ಇವರು ತ್ರೈಮಾಸಿಕ ಪರಿಶೀಲನಾ ಸಮಿತಿಗೆ ಆಯ್ಕೆಯಾಗಿರುವುದಕ್ಕೆ ಶಾಸಕರಾದ ದಿನಕರ ಶೆಟ್ಟಿ, ಸುನೀಲ್ ನಾಯ್ಕ ಸೇರಿದಂತೆ ಒಡನಾಡಿಗಳು,ಹಿತೈಶಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top