• Slide
    Slide
    Slide
    previous arrow
    next arrow
  • ಶೇ.4%ರ ಬಡ್ಡಿದರದಲ್ಲಿ ಸಹಾಯಧನ ಯೋಜನೆ

    300x250 AD

    ಕಾರವಾರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶೇ.4% ರ ಬಡ್ಡಿದರ ಸಹಾಯಧನ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಆಸಕ್ತರು ಬ್ಯಾಂಕ್‍ನ ಮುಖಾಂತರ ಸಹಾಯಧನ ಪ್ರಯೋಜನ ಪಡೆಯಬಹುದು.

    ಈ ಕುರಿತು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಯೋಜನೆಯ ಬಗ್ಗೆ ಸರ್ಕಾರದ ಆದೇಶ ಹಾಗೂ ಅರ್ಜಿ ಲಭ್ಯವಿರುತ್ತದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಲಕ್ಷ್ಮಣ ಬಬಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top