• Slide
    Slide
    Slide
    previous arrow
    next arrow
  • ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿದ ಸ್ಪೀಕರ್ ಕಾಗೇರಿ

    300x250 AD

    ಶಿರಸಿ: ತಾಲೂಕು ಪಂಚಾಯತ್ ಸಭಾಭವನದಲ್ಲಿ ಜಲಜೀವನ ಮಿಷನ್ ಯೋಜನೆಯ 2020 -21 ಮತ್ತು 2021 -22 ನೇ ಸಾಲಿನ ಕಾಮಗಾರಿಗಳ ಮಾಹಿತಿ ಕಾರ್ಯಾಗಾರವನ್ನು ಶಿರಸಿ-ಸಿದ್ದಾಪುರ ಶಾಸಕ, ವಿಧಾನಸಭಾಧ್ಯಕ್ಷ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಡೆಸಿದರು.
    ನಂತರ ‘ಮನೆ ಮನೆಗೆ ಗಂಗೆ’ ಯೋಜನೆಯಡಿಯಲ್ಲಿ ಪಂಚಾಯತ್ ಗಳು ಸಮರ್ಪಕವಾಗಿ ನೀರು ಸರಬರಾಜು ಮಾಡಿ, ಯೋಜನೆಯನ್ನ ಯಶಸ್ವಿ ಗೊಳಿಸಬೇಕೆಂದು ತಿಳಿಸಿದರು. ಹಾಗೂ ಶಿರಸಿ ಶ್ರೀರಾಘವೇಂದ್ರ ಮಠದಲ್ಲಿ ಶಿರಸಿ ತಾಲೂಕು ಹೋಬಳಿ ಮಟ್ಟದ ಕೃಷಿ ಮಾಹಿತಿ ಅಭಿಯಾನಕ್ಕೆ ಚಾಲನೆ ನೀಡಿದೆನು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top