Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಶತಾಯುಷಿ ಯಮುನಮ್ಮ ಬೈರೊಡಗಿ ನಿಧನ

ದಾಂಡೇಲಿ: ನಗರದ ಅಂಬೆವಾಡಿಯ ನಿವಾಸಿ, ಶತಾಯುಷಿ ಯಮುನಮ್ಮ ಬೈರೊಡಗಿ ಅವರು ಸೋಮವಾರ ವಿಧಿವಶರಾದರು. ಇವರು ಕಾಡಿನ ವಿವಿಧ ಜಾತಿಯ ಹಣ್ಣುಗಳನ್ನು ಹಾಗೂ ತಿಂಡಿ ತಿನಿಸುಗಳನ್ನು ಮಾರಾಟ ಮಾಡುವುದರ ಮೂಲಕ ಸ್ವಾವಲಂಬಿಯಾಗಿ ಬದುಕನ್ನು ಕಟ್ಟಿಕೊಂಡು ಆದರ್ಶ ಮಾತೆಯಾಗಿ ಗಮನ ಸೆಳೆದಿದ್ದರು.…

Read More

TSS ಕೊರ್ಲಕಟ್ಟಾ: ವಾರದ ಸಂತೆ ನಿಮ್ಮೊಂದಿಗೆ – ಜಾಹೀರಾತು

ಟಿಎಸ್ಎಸ್ ‌ಮಿನಿ ಸೂಪರ್ ಮಾರ್ಕೆಟ್ ಕೊರ್ಲಕಟ್ಟಾ ಪ್ರತಿ ಶುಕ್ರವಾರ ವಾರದ ಸಂತೆ ತಾಜಾ ಹಣ್ಣು ಮತ್ತು ತರಕಾರಿಗಳೊಂದಿಗೆ ನೀವಿದ್ದಲ್ಲಿಯೇ ವಾರದ ಸಂತೆ ಭೇಟಿ ನೀಡಿ:TSS ಮಿನಿ ಸೂಪರ್ ಮಾರ್ಕೆಟ್ಕೊರ್ಲಕಟ್ಟಾ ಹೆಚ್ಚಿನ ವಿವರಗಳಿಗೆ:ಟಿಎಸ್ಎಸ್ ಸೂಪರ್ ಮಾರ್ಕೆಟ್ಶಿರಸಿ9481635367 / 9945021508

Read More

ಮಾ.19ಕ್ಕೆ‌ ‘ಹಣತೆ’ ಯಲ್ಲಾಪುರ ಕಾರ್ಯಕಾರಿ ಸಮಿತಿ ಉದ್ಘಾಟನೆ

ಯಲ್ಲಾಪುರ: ‘ಹಣತೆ’ ಸಾಹಿತ್ಯಕ ಸಾಂಸ್ಕೃತಿಕ ಜಗಲಿ ತಾಲೂಕು ಘಟಕದ ನೂತನ ಕಾರ್ಯಕಾರಿ ಸಮಿತಿಯ ಉದ್ಘಾಟನೆ ಮಾ.19ರ ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಎಪಿಎಂಸಿ ಎದುರಿನ ಅರಣ್ಯ ಉದ್ಯಾನವನದಲ್ಲಿ (ಇಕೋ ಗಾರ್ಡನ್) ನಡೆಯಲಿದೆ ಎಂದು ಹಣತೆ ತಾಲೂಕು ಅಧ್ಯಕ್ಷ ರಾಘವೇಂದ್ರ…

Read More

ಚುನಾವಣೆಗಾಗಿ ಹಾಲು ಸಂಘಗಳು ಕಾರವಾರಕ್ಕೆ ಅಲೆದಾಡುವ ವ್ಯವಸ್ಥೆ ಕೊನೆಗೊಳ್ಳಬೇಕು: ಸುರೇಶ್ಚಂದ್ರ ಹೆಗಡೆ

ಶಿರಸಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಉತ್ತರಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ನಿ., ಕುಮಟಾ ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶಿರಸಿ ಉಪವಿಭಾಗದ ವ್ಯಾಪ್ತಿಯಲ್ಲಿ ಜ.01, 2024 ರಿಂದ ಡಿ. 31, 2024…

Read More

ಸತ್ತ ಮೊಸಳೆ ಹೊರತೆಗೆಯಲು ನದಿಗೆ ಇಳಿದಿದ್ದ ಅಧಿಕಾರಿಗಳಿಗೆ ಶಾಕ್

ದಾಂಡೇಲಿ : ಮೊಸಳೆಯೊಂದು ಸತ್ತುಹೋಗಿದೆ ಎಂದು ತಿಳಿದು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಅದನ್ನು ಹಿಡಿಯುತ್ತಿದ್ದಂತೆಯೆ ಜೀವಂತವಿರುವುದು ದೃಢವಾಗಿರುವ ಘಟನೆ ನಗರದ ಕುಳಗಿ ರಸ್ತೆಯ ಸೇತುವೆಯ ಕೆಳಗಡೆ ಕಾಳಿ ನದಿಯಲ್ಲಿ ಗುರುವಾರ ನಡೆದಿದೆ. ಇಲ್ಲಿ ನದಿಯಲ್ಲಿ…

Read More

ರೋಟರಿಯಿಂದ ಉಚಿತ ಶ್ರವಣ ಸಾಧನ ವಿತರಣೆ

ದಾಂಡೇಲಿ: ನಗರ ಹಾಗೂ ಬೆಳಗಾವಿಯ ವೇನುಗ್ರಾಮದ ರೋಟರಿ ಕ್ಲಬ್, ಇನ್ನರ್ ವ್ಹೀಲ್ ಕ್ಲಬ್, ಯುಕೆಯ ಬರ್ನಿಂಗ್ ಹ್ಯಾಮ್ ಕ್ಲಬ್ ಮತ್ತು ಜಿಲ್ಲಾಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಿವಿ, ಗಂಟಲು ಮತ್ತು ಮೂಗು ತಪಾಸಣಾ ಶಿಬಿರದಲ್ಲಿ ಆಯ್ಕೆ ಮಾಡಲಾಗಿದ್ದ ಒಟ್ಟು 54…

Read More

ಜೀವಂತ ನಾಗರಹಾವಿಗೆ ಹಾಲೆರೆದು ಪೂಜೆ ಸಲ್ಲಿಸಿದ ಪ್ರಶಾಂತ ಹುಲೇಕಲ್

ಶಿರಸಿ: ನಾಡಿನೆಲ್ಲೆಡೆ ಶೃದ್ಧಾ ಭಕ್ತಿಯಿಂದ ನಾಗರಪಂಚಮಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಶಿರಸಿಯಲ್ಲಿ ಜೀವಂತ ನಾಗರ ಹಾವಿಗೆ ಹಾಲೆರೆಯುವ ಮೂಲಕ ವಿಶೇಷವಾಗಿ ಆಚರಿಸಲಾಗಿದೆ. ತಾಲೂಕಿನ ಹುಲೇಕಲ್ಲಿನ ಪ್ರಶಾಂತ ಎಂಬುವವರು ಹಾವನ್ನು ಹಿಡಿಯುವುದರಲ್ಲಿ ಪರಿಣಿತಿ ಹೊಂದಿದ್ದು, ಇವರು ತಮ್ಮ ಕುಟುಂಬದೊಂದಿಗೆ ಪ್ರತಿವರ್ಷ ನಾಗರಪಂಚಮಿಯಂದು…

Read More

ನೈಸರ್ಗಿಕ ವಿಕೋಪ ಪರಿಸ್ಥಿತಿ ಪರಾಮರ್ಶಿಸಲು ಸಚಿವ ಸಂಪುಟ ಉಪಸಮಿತಿ ರಚನೆ

ಕಾರವಾರ: ರಾಜ್ಯದಲ್ಲಿನ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ಸಚಿವ ಸಂಪುಟ ಉಪಸಮಿತಿ ರಚಿಸಿ ಆದೇಶಿಸಲಾಗಿದೆ.ರಾಜ್ಯದ ಬರ, ಪ್ರವಾಹ, ನೈಸರ್ಗಿಕ ವಿಕೋಪಗಳಿಂದ ಸಮರ್ಥವಾಗಿ ನಿಭಾಯಿಸಲು ನೀತಿ ನಿರೂಪಣೆ ರೂಪಿಸಲು ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ…

Read More

WILDCRAFT ಉತ್ಪನ್ನಗಳು ಇದೀಗ ರಿಯಾಯಿತಿ ದರದಲ್ಲಿ-ಜಾಹಿರಾತು

WILDCRAFT ಉತ್ಪನ್ನಗಳು ಇದೀಗ ಭಾರೀ ರಿಯಾಯಿತಿ ದರದಲ್ಲಿ ಶಾಲಾ ವಿದ್ಯಾರ್ಥಿಗಳ ಬ್ಯಾಗ್ ಗಳು ಕೇವಲ ₹ 899 ರಿಂದ ಆರಂಭ.. ಯಾವುದೇ ಉತ್ಪನ್ನ ಖರೀದಿಸಿ, ಕನಿಷ್ಟ10% ರಿಯಾಯಿತಿ ಪಡೆಯಿರಿ ☑️ Upto 50% Off On International Trolley…

Read More

ವಿಧಾನಸಭಾ ಚುನಾವಣೆ: ಪ್ರವೀಣ್ ನೆಟ್ಟಾರು ಹತ್ಯೆ‌ ಪ್ರಕರಣದ ಆರೋಪಿ SDPI ಅಭ್ಯರ್ಥಿ

ಮಂಗಳೂರು: ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ತನ್ನ ಅಭ್ಯರ್ಥಿಗಳ ಪಟ್ಟಿಯಲ್ಲಿ ಪುತ್ತೂರಿನ ಅಭ್ಯರ್ಥಿಯಾಗಿ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಯನ್ನು ಹೆಸರಿಸಿದೆ.ಆರೋಪಿ ಶಾಫಿ ಬೆಳ್ಳಾರೆ ಎನ್‌ಐಎ ಕಸ್ಟಡಿಯಲ್ಲಿದ್ದಾನೆ. ಕಳೆದ ವರ್ಷ ಜುಲೈನಲ್ಲಿ ದಕ್ಷಿಣ…

Read More
Back to top