Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಯಕ್ಷಗಾನ ತಾಳಮದ್ದಳೆ 25ಕ್ಕೆ

ಸಿದ್ದಾಪುರ: ತಾಲೂಕಿನ ಹೇರೂರಿನ ಸಿದ್ಧಿವಿನಾಯಕ ದೇವಾಲಯದ ಆವರಣದಲ್ಲಿ ಗಣೇಶ ಹೇರೂರು ಮತ್ತು ಕುಟುಂಬದವರು ಆಯೋಜಿಸಿರುವ 68ನೇ ವರ್ಷದ ಯಕ್ಷಗಾನ ತಾಳಮದ್ದಳೆ, ದೇವತಾರಾಧನೆ ಮತ್ತು ಮಿತ್ರಭೋಜನ ಸೆ.25ರಂದು ಜರುಗಲಿದೆ. ಬೆಳಗ್ಗೆ ದೇವಾಲಯದಲ್ಲಿ ದೇವತಾರಾಧನೆ, ಸಂಜೆ 4ರಿಂದ ವಾಲಿಮೋಕ್ಷ ಯಕ್ಷಗಾನ ತಾಳಮದ್ದಳೆ…

Read More

ಪಡಂಬೈಲ್‌ನಲ್ಲಿ ಜಲಜೀವನ್ ಮಿಷನ್ ಯೋಜನೆಯಿಂದ ನೀರು ಪೂರೈಕೆ

ಶಿರಸಿ: ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯನ್ನು ತಾಲೂಕಿನ ಪಡಂಬೈಲ್‌ನಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಸೋಮವಾರ ಪ್ರತಿ ಮನೆಗೆ ನೀರು ಪೂರೈಕೆಗೆ ಚಾಲನೆ ನೀಡಲಾಯಿತು. ಕುಳವೆ ಗ್ರಾಪಂ ವ್ಯಾಪ್ತಿಯ ಪಡಂಬೈಲ್‌ನಲ್ಲಿ 21 ಲಕ್ಷ ರೂ. ವೆಚ್ಚದಲ್ಲಿ ಪ್ರತಿ ಮನೆಗೂ…

Read More

ಭಾರತೀಯ ಕಲೆಗಳು ಧರ್ಮದ, ಸಂಸ್ಕೃತಿಯ ಗಡಿ ಕಾಯುತ್ತದೆ: ಕರ್ನಲ್ ಮಂಜುನಾಥ್

ಸಿದ್ದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಧನಸಹಾಯ ಯೋಜನೆ ಅಡಿಯಲ್ಲಿ ಶಬರ ಸಂಸ್ಥೆ ಸೋಂದಾ ಇವರು, ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಸಹಕಾರದಲ್ಲಿ ತ್ಯಾಗಲಿಯ ಶ್ರೀ ಲಕ್ಷ್ಮೀ ನರಸಿಂಹ ರಥೋತ್ಸವದ ಅಂಗವಾಗಿ ನಡೆಸಿದ ಯಕ್ಷಗಾನ ಮತ್ತು ಸ್ಥಳೀಯ…

Read More

ಕೃಷಿ ಕ್ಷೇತ್ರ ಸಮೃದ್ಧಿಯಾಗಿದ್ದರೆ ಬದುಕು ಸುಭದ್ರ: ಎಂ.ಗುರುರಾಜ

ಯಲ್ಲಾಪುರ: ಕೃಷಿ ಕ್ಷೇತ್ರ ಸಮೃದ್ಧವಾಗಿದ್ದರೆ ಮಾತ್ರ ಬದುಕು ಸುಭದ್ರವಾಗಲು ಸಾಧ್ಯ ಎಂದು ತಹಸೀಲ್ದಾರ ಎಂ. ಗುರುರಾಜ ಹೇಳಿದರು. ಅವರು ಪಟ್ಟಣದ ಟಿಎಂಎಸ್ ಆವಾರದಲ್ಲಿ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಆಲೆಮನೆ ಹಬ್ಬವನ್ನು ಉದ್ಘಾಟಿಸಿ, ಮಾತನಾಡಿದರು.ಕಬ್ಬು ಬೆಳೆಗಾರರಾದ ಗೋಪಾಲಕೃಷ್ಣ ಭಟ್ಟ ಹುಲಗೋಡ…

Read More

ಲೋಕಸಭೆ ಚುನಾವಣೆ; 1272 ಪ್ರಚಾರ ಸಾಮಗ್ರಿಗಳ ತೆರವು

ಕಾರವಾರ: ಚುನಾವಣಾ ಆಯೋಗದ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ 72 ಗಂಟೆಯ ಒಳಗಡೆ ಎಲ್ಲ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಖಾಸಗಿ ಒಡೆತನದಲ್ಲಿರುವ ಸ್ಥಳ, ಕಟ್ಟಡಗಳ ಮೇಲೆ ಪ್ರಕಟಿಸಲಾಗಿದ್ದ ವಿವಿಧ ರೀತಿಯ ಪ್ರಚಾರ…

Read More

ಮುಖ್ಯರಸ್ತೆ ಮೇಲೆ ನಿಲ್ಲುವ ಎಸ್‌ಬಿಐ ಗ್ರಾಹಕರ ವಾಹನಗಳು; ಸಂಚಾರಕ್ಕೆ ತೊಂದರೆ

ಹಳಿಯಾಳ: ಪಟ್ಟಣದ ಬಸ್ ನಿಲ್ದಾಣದ ಸಮೀಪದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹತ್ತಿರ ಸಾಕಷ್ಟು ಪ್ರಮಾಣದಲ್ಲಿ ಜನದಟ್ಟಣೆ ಸೇರುವುದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಬ್ಯಾಂಕ್‌ಗೆ ಬರುವ ಗ್ರಾಹಕರು ರಸ್ತೆಯಲ್ಲೇ ವಾಹನಗಳನ್ನ ನಿಲ್ಲಿಸುವುದರಿಂದ ವಾಹನಗಳ ಸಂಚಾರಕ್ಕೂ ಅಡಚಣೆಯುಂಟಾಗಿದೆ. ಇತ್ತೀಚಿಗೆ ಪುರಸಭೆ…

Read More

ಸಂಭ್ರಮದಿಂದ ಸಂಪನ್ನಗೊಂಡ ಜ್ಞಾನೇಶ್ವರ ಮಂದಿರದ ಜಾತ್ರೆ

ದಾಂಡೇಲಿ : ನಗರದ ಸೋಮಾನಿ ವೃತ್ತದ ಬಳಿಯಿರುವ ಶ್ರೀ ಸಂತ ಜ್ಞಾನೇಶ್ವರ ಮಂದಿರದ 19 ನೇ ವರ್ಷದ ವಾರ್ಷಿಕ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತುಪಂಡರಾಪುರ ಸದ್ಗುರು ತಾತ್ಯಾಸಾಹೇಬ ಬಾಬಾಸಾಹೇಬ ವಾಸಕರ ಮಹರಾಜ ಇವರ ಕೃಪಾಶೀರ್ವಾದ ಮತ್ತು ದಾಂಡೇಲಿಯ ಅಣ್ಣಾ…

Read More

ನ. 27ರಂದು ಚಿಕ್ಕ ಮಕ್ಕಳ ಆರೋಗ್ಯ ತಪಾಸಣೆ, ಚಿಕಿತ್ಸಾ ಶಿಬಿರ

ದಾಂಡೇಲಿ: ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ಹಾಗೂ ವಿಠ್ಠಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಷಾಲಿಟಿ ಆರೋಗ್ಯ ಕೇಂದ್ರ ಧಾರವಾಡ ಇವರ ಸಹಯೋಗದೊಂದಿಗೆ ನ.27ರಂದು ಬೆಳಿಗ್ಗೆ 9ರಿಂದ ಸಂಜೆ 4.30 ಗಂಟೆಯವರೆಗೆ ಕಾಗದ ಕಾರ್ಖಾನೆಯ ಔದ್ಯೋಗಿಕ ಆರೋಗ್ಯ ಕೇಂದ್ರದಲ್ಲಿ…

Read More

ನ.3ಕ್ಕೆ ಕೆರೆ-ಕಾನು ಸಂರಕ್ಷಣಾ ಸಮಾವೇಶ

ಸೊರಬ: ಮಲೆನಾಡು, ಕೆರೆ-ಕಾನು ಸಂರಕ್ಷಣಾ ಸಮಾವೇಶ ನ.3 ರಂದು ಬೆಳಿಗ್ಗೆ 10ಗಂಟೆಯಿಂದ ವೃಕ್ಷ ಲಕ್ಷ ಆಂದೋಲನದ ಆಶ್ರಯದಲ್ಲಿ ಐತಿಹಾಸಿಕ ಸ್ಥಳವಾದ ಸೊರಬ ತಾಲೂಕಿನ ಉದ್ರಿ ಗ್ರಾಮದಲ್ಲಿ ಕೆರೆ-ಕಾನು ಸಂರಕ್ಷಣೆ ಕುರಿತ ಸಮಾವೇಶ ನಡೆಯಲಿದೆ. ಮಲೆನಾಡಿನ ಕೆರೆ-ಕಾನು, ಜೀವ ವೈವಿಧ್ಯ…

Read More

ವಿಭೂತಿ ಫಾಲ್ಸ್’ನಲ್ಲಿ ಪ್ರವಾಸಕ್ಕೆಂದು ಬಂದಿದ್ದ ಯುವಕ ನೀರುಪಾಲು

ಅಂಕೋಲಾ: ವಿಭೂತಿ ಫಾಲ್ಸ್ ಗೆಂದು ಬಂದಿದ್ದ ಪ್ರವಾಸಿಗನೋರ್ವ ನೀರು ಪಾಲಾದ ಘಟನೆ  ನಡೆದಿದೆ.  ಹೈದರಾಬಾದ್ ಮೂಲದ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಸುಮಾರು 10 ಮಂದಿ ಜೊತೆಯಾಗಿ ಖಾಸಗಿ ಟೂರಿಸ್ಟ್ ಬಾಡಿಗೆ ವಾಹನದ ಮೂಲಕ ಗೋಕರ್ಣ, ಮುರುಡೇಶ್ವರ ಭಾಗಗಳಿಗೆ…

Read More
Back to top