Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ದಾಂಡೇಲಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಮರಳು ದಂಧೆ

ದಾಂಡೇಲಿ : ಮರಳಿನ ದರ ಗಗನಕ್ಕೆ ಏರುತ್ತಿದ್ದಂತೆಯೇ ಅಕ್ರಮ ಮರಳು ದಂಧೆ ಯಾರ ಹಂಗಿಲ್ಲದೆ ಬಿಂದಾಸ್ ಆಗಿ ನಡೆಯತೊಡಗಿದೆ. ನಗರದ ಕಾಳಿ ನದಿಯಲ್ಲಿ ರಾತ್ರಿ ಸಮಯದಲ್ಲಿ ಎಗ್ಗಿಲ್ಲದೆ ಮರಳನ್ನು ತೆಗೆಯಲಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಗೊತ್ತಿದೆಯೋ ಇಲ್ಲವೋ…

Read More

ಸ್ಪರ್ಧೆಯ ವೇಳೆ ಕುಸಿದು ಬಿದ್ದು ಸ್ಪರ್ಧಿ ಸಾವು!

ಪಣಜಿ: ವಿಶ್ವದ ಅತ್ಯಂತ ಕಠಿಣ ಸ್ಪರ್ಧೆಗಳಲ್ಲಿ ಒಂದೆಂದು ಕರೆಯಲ್ಪಡುವ ‘ಐರನ್‌ಮ್ಯಾನ್ 70.3’ ಸ್ಪರ್ಧೆಯ ವೇಳೆ ಸ್ಪರ್ಧಿಯೊಬ್ಬರು ಏಕಾಏಕಿ ಕುಸಿದು ಬಿದ್ದಿದ್ದು ಚಿಕಿತ್ಸೆ ವೇಳೆ ಮೃತಪಟ್ಟಿರುವ ಘಟನೆ ಇಲ್ಲಿ ನಡೆದಿದೆ. ಮೃತ ಸ್ಪರ್ಧಿಯನ್ನು ಕಾಮಾಖ್ಯ ಸಿದ್ಧಾರ್ಥ್ (26) ಎಂದು ಗುರುತಿಸಲಾಗಿದೆ.…

Read More

ನೇತ್ರಾವತಿ ಹೆಗಡೆಗೆೆ ‘ಉದಯೋನ್ಮುಖ ಕೃಷಿ ಪಂಡಿತ’ ಪ್ರಶಸ್ತಿ ಘೋಷಣೆ

ಸಿದ್ದಾಪುರ: ತಾಲೂಕಿನ ಇಟಗಿ ಮುಸೇಗಾರಿನ ನೇತ್ರಾವತಿ ಹೆಗಡೆ ಅವರಿಗೆ ಕೃಷಿ ಇಲಾಖೆಯಿಂದ ರಾಜ್ಯಮಟ್ಟದ ‘ಉದಯೋನ್ಮುಖ ಕೃಷಿ ಪಂಡಿತ’ ಪ್ರಶಸ್ತಿ ಘೋಷಣೆಯಾಗಿದೆ. ಸಾಂಪ್ರದಾಯಿಕ ಕೃಷಿಯ ಜೊತೆಯಲ್ಲಿ ಇವರು ಕಳೆದ 25 ವರ್ಷಗಳಿಂದ ಸಾಂಬಾರು ಬೆಳೆಗಳನ್ನು, ಹಣ್ಣಿನ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಲವಂಗ,…

Read More

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗದಿದ್ದಲ್ಲಿ ಆಮರಣಾಂತ ಉಪವಾಸ; ಅನಂತಮೂರ್ತಿ ಎಚ್ಚರಿಕೆ

ಮೂರು ದಿನದ ಪಾದಯಾತ್ರೆಯಲ್ಲಿ ಸಾವಿರಾರು ಜನರ ಆಗ್ರಹ | ರಾಜ್ಯ ಸರ್ಕಾರದಿಂದ ಆಸ್ಪತ್ರೆಗೆ ಹಣ ಬಿಡುಗಡೆಗೆ ಆಗ್ರಹ ಭಟ್ಕಳ: ರಾಜ್ಯ ಸರ್ಕಾರ ರಾಜ್ಯದ ಕರಾವಳಿ ಪ್ರದೇಶಗಳ ಸಮುದ್ರತೀರವನ್ನು ಸ್ವಚ್ಛಗೊಳಿಸುವ ಯೋಜನೆಗೆ ಮೀಸಲಿಟ್ಟ ರೂ.840 ಕೋಟಿ ಹಣದಲ್ಲಿ ಜಿಲ್ಲೆಯ ಜನರಿಗೆ…

Read More

ಸುಧೀಂದ್ರ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪಾಲಕರ ಸಮಾಗಮ

ಭಟ್ಕಳ: ಪಟ್ಟಣದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ 2022- 23ನೇ ಸಾಲಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಪಾಲಕರ ಸಮಾಗಮ ಕಾರ್ಯಕ್ರಮ ನಡೆಯಿತು.ಮನೋವೈದ್ಯ, ಲೇಖಕ ಡಾ.ವಿರೂಪಾಕ್ಷ ದೇವರಮನೆಯವರು ಕಾರ್ಯಕ್ರಮ ಉದ್ಘಾಟಿಸಿ, ಪಾಲಕರೊಂದಿಗೆ ಮಕ್ಕಳ ಸಂಬಂಧ ಅತೀ ಮುಖ್ಯವಾದುದು. ಪಾಲಕರು ತಮ್ಮ…

Read More

ಸತ್ಯಸಾಯಿ ಟ್ರಸ್ಟ್’ನಿಂದ ರಾಷ್ಟ್ರೀಯ ಪ್ರಕೃತಿ ವಿಕೋಪ ನಿರ್ವಹಣೆ ಕಾರ್ಯಗಾರ ಯಶಸ್ವಿ

ಶಿರಸಿ: ಮಾನವ  ಸೇವೆಯೇ ಮಾಧವನ ಸೇವೆ.1960ರಲ್ಲಿ ಸತ್ಯಸಾಯಿ ಸೇವಾ ಟ್ರಸ್ಟ್ ಪ್ರಾರಂಭವಾಯಿತು.  ಸಾಯಿಬಾಬಾ ಅವರ ನಾಲ್ಕು ತತ್ವಗಳನ್ನು ಅಳವಡಿಸಿಕೊಂಡು ಈ ಟ್ರಸ್ಟ್ ಸಾಗುತ್ತಿದೆ. ಇರುವುದೊಂದೆ ಧರ್ಮ  ಅದು ಪ್ರೇಮ, ಇರುವುದೊಂದೆ ಜಾತಿ ಅದು ಮಾನವ ಜಾತಿ, ಇರುವುದೊಂದೆ ಭಾಷೆ ಅದು…

Read More

ಕ್ಯಾನ್ಸರ್ ರೋಗಿ ಮನೆಗೆ ಉಪೇಂದ್ರ ಪೈ ಟ್ರಸ್ಟ್ ಸದಸ್ಯರ ಭೇಟಿ: ಧನ ಸಹಾಯ

ಸಿದ್ದಾಪುರ: ತಾಲೂಕಿನ ತ್ಯಾಗಲಿಯ ಕ್ಯಾನ್ಸರ್ ಪೀಡಿತ ಕಾಳೀದಾಸ್ ಆಚಾರಿ ಮನೆಗೆ ಉಪೇಂದ್ರ ಪೈ ಸೇವಾ ಟ್ರಸ್ಟ್ ಸದಸ್ಯರು ಭೇಟಿ ನೀಡಿ 5000 ರೂ. ಧನ ಸಹಾಯ ಮಾಡಿದರು ಹಾಗೂ ಅವರ ಆರೋಗ್ಯ ಶೀಘ್ರವೇ ಗುಣಮುಖವಾಗಲಿ ಎಂದು ಪ್ರಾರ್ಥಿಸಿದರು. ಈ…

Read More

ಮೃತ ಡಿಆರ್‌ಎಫ್‌ಗೆ ಶ್ರದ್ಧಾಂಜಲಿ ಸಲ್ಲಿಕೆ

ದಾಂಡೇಲಿ: ಆಕಸ್ಮಿಕ ದುರ್ಘಟನೆಯಿಂದ ಮೃತಪಟ್ಟ ತಾಲ್ಲೂಕಿನ ಕುಳಗಿ ಶಾಖೆಯ ಉಪ ವಲಯಾರಣ್ಯಾಧಿಕಾರಿ ಯೋಗೇಶ್ ನಾಯ್ಕ ಅವರಿಗೆ ನಗರದ ಸೋಮಾನಿ ವೃತ್ತದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ- ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸೇರಿ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮೃತ ಯೋಗೇಶ್…

Read More

ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ ಗೋವಾ ಮದ್ಯ ಜಪ್ತಿ

ಜೊಯಿಡಾ: ತಾಲೂಕಿನ ಅನಮೋಡ ಅಬಕಾರಿ ತನಿಖಾ ಠಾಣೆಯ ಮುಂಭಾಗದಲ್ಲಿ ಬುಲೆರೋ ಪಿಕ್‌ಅಪ್ ವಾಹನದಲ್ಲಿ ಸಾಗಿಸುತ್ತಿದ್ದ 19 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ದಾವಣಗೆರೆ ಜಿಲ್ಲೆಯ ಚಿಕ್ಕಕೊಗಲೂರು ನಿವಾಸಿ ಲಕ್ಷ್ಮೀಪತಿ ಆರ್. ಎಂಬುವನನ್ನು ಬಂಧಿಸಿದ್ದು, ವಾಹನ…

Read More

ಜಾಲಿ ದೇವಿನಗರ ನಾಮಫಲಕ ವಿಚಾರ: ಮೂವರಿಗೆ ಜೀವ ಬೆದರಿಕೆ, ಪ್ರಕರಣ ದಾಖಲು

ಭಟ್ಕಳ: ಜಾಲಿ ದೇವಿನಗರದ ನಾಮಫಲಕ ವಿಚಾರಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಭಟ್ಕಳ ಮೂಲದ ವ್ಯಕ್ತಿಯೋರ್ವ ಜಾಲಿ ಪಟ್ಟಣ ಪಂಚಾಯತ ಸದಸ್ಯನನ್ನು ಸೇರಿ ಇನ್ನಿಬರಿಗೆ ಜೀವ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸದ್ಯ ಆತನ ವಿರುದ್ದ ಪ್ರಕರಣ…

Read More
Back to top