• Slide
    Slide
    Slide
    previous arrow
    next arrow
  • ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ದಕ್ಷಿಣ ಕನ್ನಡಕ್ಕೆ ವರ್ಗಾವಣೆ

    300x250 AD

    ಕಾರವಾರ: ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್ ಕೆ (ಕೆ.ಎ.ಎಸ್) ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ ಎಂದು ಸರಕಾರ ಆದೇಶ ಹೊರಡಿಸಿದೆ.

    ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೃಷ್ಣಮೂರ್ತಿಯವರ ವರ್ಗಾವಣೆ ಸಾರ್ವಜನಿಕರಲ್ಲಿ ಆಕ್ಷೇಪಕ್ಕೂ ಕಾರಣವಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top