Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

TSS: SATURDAY SUPER OFFER- ಜಾಹೀರಾತು

🎊🎊💐 TSS CELEBRATING 100 YEARS💐🎊🎊 SATURDAY SUPER SPECIAL OFFER on USHA ELECTRIC IRON AURORA ಈ ಕೊಡುಗೆ ಆ.19, ಶನಿವಾರದಂದು ಮಾತ್ರ ಭೇಟಿ ನೀಡಿಟಿಎಸ್ಎಸ್ ಸೂಪರ್ ಮಾರ್ಕೆಟ್ಶಿರಸಿ 7259318333

Read More

ಕೇಂದ್ರ ಸರ್ಕಾರ ಜನವಿರೋಧಿ ನೀತಿ ವಿರೋಧಿಸಿ 3 ದಿನಗಳ ಮಹಾಧರಣಿ

ಯಲ್ಲಾಪುರ : ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಿಮ್ಮೆಟ್ಟಿಸಲು ಪರ್ಯಾಯ ನೀತಿಗಳಿಗಾಗಿ ಅಖಿಲ ಭಾರತದಾದ್ಯಂತ ಮುಷ್ಕರ ಏರ್ಪಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ 72 ಗಂಟೆಗಳ ಮಹಾಧರಣಿ ಹಮ್ಮಿಕೊಂಡಿದೆ. ಉತ್ತರಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆ…

Read More

ಬಜೆಟ್-2023: ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕ ಯೋಜನಾ ಮಾಹಿತಿ ಇಲ್ಲಿದೆ..

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬಜೆಟ್ ಮಂಡನೆ ಮಾಡಿದ್ದು ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದ್ದು, ಬಜೆಟ್ ನಲ್ಲಿ ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಏನೇನು ಸಿಕ್ಕಿದೆ ಎಂಬುದರ ವಿವರ ಇಲ್ಲಿದೆ. ಶಾಲಾ ಶಿಕ್ಷಣ ಮಗುವಿನ ವ್ಯಕ್ತಿತ್ವ ನಿರ್ಮಾಣದಲ್ಲಿ, ಆ ಮೂಲಕ…

Read More

ಗಮನಸೆಳೆದ ನಕ್ಷತ್ರ ಮಂಡಲ ದೀಪೋತ್ಸವ

ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಕಾಗಾರಕೊಡ್ಲಿನ ಸುಮೇರು ಜ್ಯೋತಿರ್ವನದಲ್ಲಿ ನಕ್ಷತ್ರ ಮಂಡಲ ದೀಪೋತ್ಸವ ಎಂಬ ವಿಶಿಷ್ಟ ಕಾರ್ಯಕ್ರಮ ಗಮನ ಸೆಳೆಯಿತು. ಸುಮೇರು ಜ್ಯೋತಿರ್ವಿಜ್ಞಾನ ಸಂಪ್ರತಿಷ್ಠಾನಂ ಹಾಗೂ ಸಾತ್ವಿಕ ಫೌಂಡೇಷನ್ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಈ ವಿಶೇಷ ಕಾರ್ಯಕ್ರಮವನ್ನು ವನಜಾಕ್ಷಿ ಶಿವರಾಮ ಹೆಬ್ಬಾರ…

Read More

ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ವೃದ್ಧಿ: ಪ್ರೇರಣಾ ಶೇಟ್

ಶಿರಸಿ: ನಗರದ ಲಯನ್ಸ್ ಶಾಲೆಯಲ್ಲಿ 2022-23ರ ಸಾಲಿನ ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ಡಿ.10,ಶನಿವಾರದಂದು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳ ಶಿಸ್ತುಬದ್ಧ ಪಥ ಸಂಚಲನದ ಮೂಲಕ ಶುಭಾರಂಭವಾದ ಕಾರ್ಯಕ್ರಮದಲ್ಲಿ ಶಿರಸಿ ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಲ. ಪ್ರೊ. ಎನ್.ವಿ.ಜಿ. ಭಟ್ ಧ್ವಜಾರೋಹಣ…

Read More

ಧನ್ವಂತರಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ

ಸಿದ್ದಾಪುರ: ಕಾಲೇಜಿನ ಆಡಳಿತ ಮಂಡಳಿಯವರು ಸರ್ಕಾರ ನಿಗದಿಪಡಿಸಿರುವುದದಕ್ಕಿಂತ ಹೆಚ್ಚಿನ ಶುಲ್ಕ ವಿಧಿಸುತ್ತಿದ್ದಾರೆ. ಇದರಿಂದ ತಮಗೆ ಅನ್ಯಾಯ ಆಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ಧನ್ವಂತರಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮಹಾವಿದ್ಯಾಲಯದ ಎದುರಿನ ಶಿರಸಿ- ಸಿದ್ದಾಪುರ ಮುಖ್ಯ ರಸ್ತೆಯ…

Read More

ಹುತ್ಕಂಡ ಶಾಲೆಗೆ ಪ್ರಿನ್ಸಿಪಲ್ ಸಿಟಿಇ ಟೀಮ್ ಭೇಟಿ: ಶಾಲಾ ಭೌತಿಕ ವ್ಯವಸ್ಥೆ ಪರಿಶೀಲನೆ

ಯಲ್ಲಾಪುರ: ಬೆಳಗಾವಿಯ ಪ್ರಿನ್ಸಿಪಲ್ ಸಿಟಿಇ ಎಂ.ಎಂ.ಸಿಂಧೂರ ಅವರ ನೇತೃತ್ವದ ತಜ್ಞರ ತಂಡ ತಾಲೂಕಿನ ಹುತ್ಕಂಡ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿತು. ಶಾಲಾ ಭೌತಿಕ ವ್ಯವಸ್ಥೆ ಸರ್ಕಾರದ ಅನುದಾನದ ಸದ್ಬಳಕೆ ಕುರಿತಂತೆ ಪರಿಶೀಲನೆ ಮತ್ತು ವೀಕ್ಷಣೆಗೆ ಬಂದಿದ್ದ ಈ ತಂಡ…

Read More

TSS: ಸೋಮವಾರದಂದು ಹೋಲ್ ಸೇಲ್ ದರದಲ್ಲಿ ಮಾರಾಟ: ಜಾಹಿರಾತು

ಟಿ.ಎಸ್.ಎಸ್. ಸೂಪರ್ ಮಾರ್ಕೆಟ್ ಶಿರಸಿ ಪ್ರತಿ ಸೋಮವಾರದ ಖರೀದಿ…. ಹೋಲ್ ಸೇಲ್ ದರದಲ್ಲಿ…. TSS WHOLESALE On 30th JANUARY 2023, Monday ಹೆಚ್ಚು ಖರೀದಿಸಿ…. ಹೆಚ್ಚೆಚ್ಚು ಉಳಿಸಿ….. ಈ ಕೊಡುಗೆ 30-01-2023,ಸೋಮವಾರ ಮಾತ್ರ ಭೇಟಿ ನೀಡಿಟಿ.ಎಸ್.ಎಸ್.ಸೂಪರ್ ಮಾರ್ಕೆಟ್ಶಿರಸಿ

Read More

ಹಲ್ಲೆಗೊಳಗಾದ RSS ಕಾರ್ಯಕರ್ತನ ಮನೆಗೆ ಕಾಗೇರಿ ಭೇಟಿ: ಸಾಂತ್ವನ

ಸಿದ್ದಾಪುರ: ಇತ್ತೀಚಿಗೆ ಅನ್ಯ ಕೋಮಿನ ವ್ಯಕ್ತಿಯಿಂದ ಹಲ್ಲೆಗೊಳಗಾದ ಆರ್‌ಎಸ್‌ಎಸ್ ಕಾರ್ಯಕರ್ತ ದಿನೇಶ್ ಪಟೇಲ್ ಅವರ ನಿವಾಸಕ್ಕೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಹಲ್ಲೆಗೆ ಒಳಗಾಗಿದ್ದನ್ನು ಖಂಡಿಸಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ…

Read More

ಎಂ.ಇ.ಎಸ್’ನಲ್ಲಿ ಪಾಲಕರ ಸಭೆ ಯಶಸ್ವಿ

ಶಿರಸಿ: ಇಲ್ಲಿನ ಪ್ರತಿಷ್ಠಿತ ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಎಂಇಎಸ್ ಸಂಸ್ಥೆಯ ಮೂರು ವಿದ್ಯಾರ್ಥಿನಿಯರ ವಸತಿ ನಿಲಯಗಳ ಪಾಲಕರ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.  ಸಭೆಯಲ್ಲಿ ಮಾತನಾಡಿದ ಎಂಇಎಸ್ ಅಧ್ಯಕ್ಷ ಜಿ.ಎಂ. ಹೆಗಡೆ ಮುಳಖಂಡ ಸರ್ಕಾರದ ಯಾವುದೇ ಆರ್ಥಿಕ…

Read More
Back to top