Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಜೆಇಇ ಅಡ್ವಾನ್ಸ ಪರೀಕ್ಷೆಯಲ್ಲಿ ಅರ್ಜುನ ವಿದ್ಯಾರ್ಥಿಗಳ ಸಾಧನೆ

ಧಾರವಾಡ: ಪ್ರತಿಷ್ಠಿತ ಐಐಟಿ, ಐಐಐಟಿ ಹಾಗೂ ಎನ್‌ಐಟಿ ಗಳಲ್ಲಿ ಪದವಿ ಪ್ರವೇಶಕ್ಕೆ ನಡೆಸಲಾಗುವ ಜೆಇಇ ಅಡ್ವಾನ್ಸ ಪರೀಕ್ಷೆಯಲ್ಲಿ ಧಾರವಾಡದ ಅರ್ಜುನ (ಶಾಂತಿನಿಕೇತನ) ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕುಮಾರ್ ನಮನ್ ಭಟ್ ಭಾರತ…

Read More

ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಅಗ್ನಿ ಅನಾಹುತ

ಹೊನ್ನಾವರ: ತಾಲೂಕಿನ ಕೆಳಗಿನೂರು ಪಂಚಾಯತಿ ವ್ಯಾಪ್ತಿಯ ನಾಜಗಾರ ಸಮೀಪ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ.ನಾಜಗಾರ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಘಟನೆ ಸಂಭವಿಸಿದ್ದು, ಸಾರ್ವಜನಿಕರ ಸಮಯಪ್ರಜ್ಞೆ ಹಾಗೂ ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಪರಿಶ್ರಮದಿಂದ ಭಾರೀ…

Read More

ಏ.17ಕ್ಕೆ ಅಂಕೋಲಾ ಕ್ಷೇತ್ರ ಅಭ್ಯರ್ಥಿ ರೂಪಾಲಿ ನಾಯ್ಕ್ ನಾಮಪತ್ರ ಸಲ್ಲಿಕೆ

ಕಾರವಾರ: ಭಾರತೀಯ ಜನತಾ ಪಕ್ಷದ ಕಾರವಾರ ಅಂಕೋಲಾ ಕ್ಷೇತ್ರದ ಅಭ್ಯರ್ಥಿ ರೂಪಾಲಿ ನಾಯ್ಕ ಅವರು ಏ.17ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದು ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಬೆಂಬಲ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷಕ್ಕೆ…

Read More

ಸಂದೀಪ್‌ಕುಮಾರ್ ಬೊಬಾಟೆ ಬಂಧನಕ್ಕೆ ಒತ್ತಾಯ

ಜೊಯಿಡಾ: ಅ.29ರಂದು ಕಬ್ಬು ಬೆಳೆಗಾರರ ಜಿಲ್ಲಾಧ್ಯಕ್ಷ ಸಂದೀಪ್‌ಕುಮಾರ್ ಬೊಬಾಟೆ ಮಾಜಿ ಶಾಸಕ ಸುನೀಲ್ ಹೆಗಡೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಬೊಬಾಟೆಯನ್ನು ಬಂಧಿಸಬೇಕೆಂದು ರಾಮನಗರ…

Read More

TSS: ಗುರುವಾರದ ವಿಶೇಷ ರಿಯಾಯಿತಿ- ಜಾಹೀರಾತು

🎊🎊 TSS CELEBRATING 100 YEARS🎊🎊 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ 🎉 ಗುರುವಾರದ ವಿಶೇಷ ರಿಯಾಯಿತಿ 🎉 🎊 THURSDAY OFFER🎊 ದಿನಾಂಕ- 20-07-2023, ಗುರುವಾರದಂದು ಮಾತ್ರ ಭೇಟಿ ನೀಡಿ🌷🌷TSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ

Read More

ಭಾರತಕ್ಕೆ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಭೇಟಿ

ನವದೆಹಲಿ: ಗಾಲ್ವಾನ್‌ ಘರ್ಷಣೆ ಬಳಿಕ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಭಾರತ ಮತ್ತು ಚೀನಾ ನಡುವಿನ ಮೊದಲ ಉನ್ನತ ಮಟ್ಟದ ಭೇಟಿಗಾಗಿ ಗುರುವಾರ ಸಂಜೆ ದೆಹಲಿಗೆ ಬಂದಿಳಿದಿದ್ದಾರೆ. ವಾಂಗ್ ಅವರು ಅಫ್ಘಾನಿಸ್ಥಾನದ ಕಾಬೂಲ್‌ಗೆ ಆಗಮಿಸಿ ಅಲ್ಲಿ…

Read More

ಕಲ್ಪನಾ ಶೆಟ್ಟಿ ನಿವೃತ್ತಿ : ಸನ್ಮಾನ ಬೀಳ್ಕೊಡುಗೆ

ಕಾರವಾರ: ದಿನಗೂಲಿ ನೌಕರರಾಗಿ ಉತ್ತರ ಕನ್ನಡ ಜಿಲ್ಲಾ ಪಂಚಾಯತನಲ್ಲಿ ವೃತ್ತಿ ಪ್ರಾರಂಭಿಸಿ ನಂತರ ಪ್ರಥಮ ದರ್ಜೆ ಸಹಾಯಕರಾಗಿ ಕಳೆದ 38 ವರ್ಷ ಅತ್ಯಂತ ಪ್ರಾಮಾಣಿಕತೆಯಿಂದ ಸುದೀರ್ಘ ಸೇವೆ ಸಲ್ಲಿಸಿ ವಯೋಸಹಜ ನಿವೃತ್ತಿ ಹೊಂದಿದ ಕಲ್ಪನಾ ಶೆಟ್ಟಿ ಅವರಿಗೆ ಜಿಲ್ಲಾ…

Read More

ಎಂಎಂ ಮಹಾವಿದ್ಯಾಲಯದ ಉದ್ಯೋಗ ಮೇಳ ಉದ್ಯೋಗಾಕಾಂಕ್ಷಿಗಳಿಗೆ ಸಹಕಾರಿ: ಎಸ್.ಕೆ.ಭಾಗ್ವತ್

ಶಿರಸಿ: ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗವನ್ನು ಒದಗಿಸುವ ಕೆಲಸವನ್ನು ನಮ್ಮ ಸಂಸ್ಥೆ ಇಂದು ಮಾಡುತ್ತಿದೆ. ವಿವಿಧ ಕಂಪನಿ ಹಾಗೂ ಇನ್ಸ್ಟಿಟ್ಯೂಟ್ ಗಳಿಗೆ ಸಂಪರ್ಕಿಸಿ ಇನ್ನು ಹೆಚ್ಚಿನ ಉದ್ಯೋಗ  ಆಕಾಂಕ್ಷಿಗಳಿಗೆ ಸಹಕಾರಿ ಆಗುವಂತೆ ಮಾಡಿದೆ. ಎಂದು ಕಾಲೇಜು ಉಪ ಸಮಿತಿಯ ಅಧ್ಯಕ್ಷ…

Read More

ಕಾಡು ನಮ್ಮದೆಂದು ಹೋರಾಟಕ್ಕೆ ಇಳಿದ ಜೊಯಿಡಾದ ಜನ

ಜೋಯಿಡಾ: ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜನರನ್ನ ಪ್ಯಾಕೇಜ್ ನೀಡಿ ಒಕ್ಕಲೆಬ್ಬಿಸಲು ಎನ್‌ಜಿಓ ಗಳ ಮೂಲಕ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ತಾಲೂಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಕುಣಬಿ ಭವನದಲ್ಲಿ ಸಭೆ ನಡೆಸಿದ ಪ್ರತಿಭಟನಾಕಾರರು, ನಂತರ ತಹಶೀಲ್ದಾರ್ ಕಚೇರಿಯವರೆಗೆ…

Read More

ನೌಕರರ ಸಂಘಗಳ ಜೊತೆ ಮಾತುಕತೆ ನಡೆಸಲು ಸಿಪಿಐಎಂ ಒತ್ತಾಯ

ಕಾರವಾರ: ಎನ್‌ಪಿಎಸ್ ರದ್ದುಗೊಳಿಸಿ ಎಲ್ಲ ನೌಕರರಿಗೂ ಓಪಿಎಸ್ ಜಾರಿಗೊಳಿಸಲು ಒತ್ತಾಯಿಸುವ ಮತ್ತು ಈ ಕುರಿತು ಹೋರಾಟದಲ್ಲಿ ತೊಡಗಿರುವ ನೌಕರರ ಸಂಘಗಳ ಜೊತೆ ತಕ್ಷಣವೇ ಮಾತುಕತೆ ನಡೆಸಿ ಅವರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳಿಗೆ ಸಿಪಿಐಎಂ ಒತ್ತಾಯಿಸಿದೆ.ರಾಜ್ಯದ ವಿವಿಧ ನೌಕರರ ಸಂಘಗಳು,…

Read More
Back to top