Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನಂದೋಳ್ಳಿ – ಅಣಲಗಾರ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್

ಯಲ್ಲಾಪುರ : ತಾಲೂಕಿನ ನಂದೋಳ್ಳಿ ಗ್ರಾಮಪಂಚಾಯತ ವ್ಯಾಪ್ತಿಯ ಅಣಲಗಾರ ಕ್ರಾಸ್ ಬಳಿ ನಂದೋಳ್ಳಿ – ಅಣಲಗಾರ ರಸ್ತೆ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಭೂಮಿ ಪೂಜೆ ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು. ನಂತರ ಕಾರಕುಂಕಿ…

Read More

ಶಿರವಾಡ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ: ಲಕ್ಷಾಂತರ ರೂ. ಹಾನಿ

ಕಾರವಾರ: ಶಿರವಾಡ ನಗರಸಭೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದಿದ್ದು, ಲಕ್ಷಾಂತರ ರೂ.ಹಾನಿ ಸಂಭವಿಸಿದೆ. ಗುಡುಗು,ಮಳೆಯಿಂದಾದ ಶಾರ್ಟ್ ಸರ್ಕ್ಯೂಟ್’ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದ್ದು,‌ ತ್ಯಾಜ್ಯ ಘಟಕದಲ್ಲಿದ್ದ ಒಂದು ಜೆಸಿಬಿ, 2 ಬೇಲಿಂಗ್ ಮಶಿನ್, 2 ಕಂಪೋಸ್ಟ್…

Read More

ಲಯನ್ಸ್ ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕರ ಸಾಧನೆ

ಶಿರಸಿ: ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆಯ  ವಿವಿಧ ಸ್ಪರ್ಧೆಗಳಲ್ಲಿ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಭಾಗವಹಿಸಿದ್ದು, ವಿವಿಧ ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ. ಮುಕ್ತಾ ನಾಯ್ಕ ಜಾನಪದ ಗೀತೆಯಲ್ಲಿ ಪ್ರಥಮ, ಸಂಧ್ಯಾ ಭಟ್ಟ ಆಶುಭಾಷಣ ದ್ವಿತೀಯ, ನಿಶಾ ನೊರೋಹ್ನಾ ಚಿತ್ರಕಲೆಯಲ್ಲಿ ತೃತೀಯ…

Read More

ಮಂಗನ ಖಾಯಿಲೆ ಕುರಿತು ಶಾಸಕ ಭೀಮಣ್ಣ ನಿರ್ಲಕ್ಷ್ಯ: ಮಾರುತಿ ನಾಯ್ಕ್ ಆಕ್ಷೇಪ

ಸಿದ್ದಾಪುರ: ತಾಲೂಕಿನಲ್ಲಿ ಮಂಗನ ಕಾಯಿಲೆಯು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು ಈ ಕುರಿತು ಕಾಳಜಿವಹಿಸಬೇಕಾಗಿದ್ದ ಶಾಸಕ ಭೀಮಣ್ಣ ನಾಯ್ಕ ಅವರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಮಾರುತಿ ಟಿ.ನಾಯ್ಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ…

Read More

ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದ್ದು, ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2022 ನೇ ಸಾಲಿನ…

Read More

ಅಂಜುಮಾನ ಕಾಲೇಜಿನ ಸಿವಿಲ್ ವಿದ್ಯಾರ್ಥಿಗಳಿಂದ ರಸ್ತೆಗೆ ಸಿಮೆಂಟ್ ಹಾಕಿ ಕಾಂಕ್ರೀಟೀಕರಣ

ಭಟ್ಕಳ: ಕಾಲೇಜನ್ನು ಸಂಪರ್ಕಿಸುವ ರಸ್ತೆಯಲ್ಲಿ ಹೊಂಡಗಳು ಬಿದ್ದು ಕೆಲವು ತಿಂಗಳುಗಳೇ ಕಳೆದರೂ ದುರಸ್ತಿ ಕಾರ್ಯ ನಡೆಯದೇ ಇರುವುದರಿಂದ ಬೇಸತ್ತ ಇಲ್ಲಿನ ಭಟ್ಕಳ ಅಂಜುಮನ್ ಇಂಜಿನೀಯರಿಂಗ್ ಸಿವಿಲ್ ವಿಭಾಗದ ವಿದ್ಯಾರ್ಥಿಗಳು ತಾವೇ ರಸ್ತೆಗೆ ಸಿಮೆಂಟ್ ಕಾಂಕ್ರೀಟೀಕರಣ ಮಾಡಿದ್ದಾರೆ. ಕಳೆದ ಮಳೆಗಾಲದಲ್ಲಿ…

Read More

ಸಂಪದ್ಭರಿತ ಜೊಯಿಡಾದ ವಿದ್ಯಾರ್ಥಿಗಳು ಭಾಗ್ಯವಂತರು: ಆರ್.ಜಿ.ಹೆಗಡೆ

ಜೊಯಿಡಾ: ಸಾಂಸ್ಕೃತಿಕವಾಗಿ, ಪ್ರಾಕೃತಿಕವಾಗಿ ಮತ್ತು ಐತಿಹಾಸಿಕವಾಗಿ ರಾಜ್ಯದಲ್ಲಿಯೇ ಸಂಪದ್ಭರಿತ ತಾಲೂಕು. ಇಲ್ಲಿನ ವಿದ್ಯಾರ್ಥಿಗಳು ಭಾಗ್ಯವಂತರು ಎಂದು ಸಾಹಿತಿ, ಅಂಕಣಕಾರ ದಾಂಡೇಲಿಯ ಆರ್.ಜಿ.ಹೆಗಡೆ ಹೇಳಿದರು. ಪ್ರಥಮ ದರ್ಜೆ ಕಾಲೇಜನ ವಿದ್ಯಾರ್ಥಿಗಳು, ಕಸಾಪ ಹಮ್ಮಿಕೊಂಡ ಕಥೆ ಕಟ್ಟುವ ಕುರಿತು ಕಥನಗಳು ಎಂಬ…

Read More

ಜೇನು ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಸಿದ್ದಾಪುರ ತಾಲೂಕಿನ ಬಿಳಗಿ ಗ್ರಾಮದಲ್ಲಿ ಜೇನು ತರಬೇತಿ ಕೇಂದ್ರದಲ್ಲಿ 3 ತಿಂಗಳ ಅವಧಿಯ ಜೇನು ಕೃಷಿ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕನಿಷ್ಟ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ತಂದೆ- ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು…

Read More

ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ಸೀಮೋಲ್ಲಂಘನ

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಸಂಕಲ್ಪಿಸಿದ ಚಾತುರ್ಮಾಸ್ಯ ವ್ರತಾಚರಣೆಯ ಸೀಮೋಲ್ಲಂಘನ ಶುಕ್ರವಾರ ನಡೆಯಿತು. ಶಾಲ್ಮಲಾ ನದಿಗೆ ಪೂಜೆ ಸಲ್ಲಿಸಿದ ಶ್ರೀಗಳು, ಸೋಂದಾ ಸದಾಶಿವ ದೇವಸ್ಥಾನಕ್ಕೂ ತೆರಳಿ ಪೂಜೆ ನಡೆಸಿದರು.…

Read More

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಆರೋಗ್ಯ ಸಚಿವರಿಂದ ಅ.11ಕ್ಕೆ ಸ್ಥಳ ಪರಿಶೀಲನೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಭರವಸೆಯನ್ನು ಸರ್ಕಾರ ನೀಡಿದ ಬೆನ್ನಲ್ಲೆ ಇದೀಗ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಳ ಪರಿಶೀಲನೆ ಮಾಡಲು ಆರೋಗ್ಯ ಸಚಿವ ಡಾ. ಸುಧಾಕರ ಅ.11 ರಂದು ಕಾರವಾರಕ್ಕೆ ಆಗಮಿಸಲಿದ್ದಾರೆ. ಯಾವ ಸ್ಥಳದಲ್ಲಿ…

Read More
Back to top