Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ವಿಕಲಚೇತನ ಫಲಾನುಭವಿಗೆ ತ್ರಿಚಕ್ರವಾಹನ ವಿತರಿಸಿದ ಸಚಿವ ಹೆಬ್ಬಾರ

ಯಲ್ಲಾಪುರ: ಪಟ್ಟಣದ ತಹಸೀಲ್ದಾರ ಕಚೇರಿ ಆವರಣದಲ್ಲಿ ವಿಕಲಚೇತನ ಫಲಾನುಭವಿಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ತ್ರಿಚಕ್ರವಾಹನ ವಿತರಿಸಿದರು.ಈ ಸಂದರ್ಭದಲ್ಲಿ ತಹಸೀಲ್ದಾರ ಶ್ರೀಕೃಷ್ಣ ಕಾಮ್ಕರ, ತಾ.ಪಂ.ಇಒ ಜಗದೀಶ ಕಮ್ಮಾರ ಇತರರಿದ್ದರು.

Read More

TSS CP ಬಜಾರ್: ರವಿವಾರದ ರಿಯಾಯಿತಿ- ಜಾಹೀರಾತು

🎉🎊TSS CELEBRATING 100 YEARS🎊🎉 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ 🎁🎁 SUNDAY SPECIAL SALE 🎁🎁 🎉 ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ 🎉 ನಿಮ್ಮ ಸಿಪಿ ಬಜಾರ್ ಶಾಖೆಯಲ್ಲಿ ಮಾತ್ರ ದಿನಾಂಕ‌: 20.08.2023…

Read More

ವಿಶ್ವ ಏಡ್ಸ್ ದಿನಾಚರಣೆ: ವಿಶೇಷ ಉಪನ್ಯಾಸ

ಶಿರಸಿ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕ ಮತ್ತು ಐ.ಕ್ಯೂ.ಎ.ಸಿ. ಸಹಯೋಗದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಇಲ್ಲಿನ ಸರ್ಕಾರಿ ಆಸ್ಪತ್ರೆ ಆಪ್ತ ಸಮಾಲೋಚಕಿ ಗಿರಿಜಾ ಹೆಗಡೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಏಡ್ಸ್…

Read More

ಹೊಸ ತಂತ್ರಜ್ಞಾನದ ಬಳಕೆ: 6 ಅಡಿ ಮೇಲಕ್ಕೆದ್ದ ಮನೆ

ಕುಮಟಾ: ಪ್ರವಾಹ ಭೀತಿಗೋ ಅಥವಾ ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದ ನಿಮ್ಮ ಕನಸಿನ ಮನೆ ನುಚ್ಚುನೂರಾಗುವ ಆತಂಕ ಎದುರಾದರೆ ನಿಮ್ಮ ಅಂದದ ಮನೆಯನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಅಥವಾ ಲಿಫ್ಟ್ ಮಾಡುವ ತಂತ್ರಜ್ಞಾನ ಬೆಳೆದಿದೆ. ಕಡೇಕೋಡಿಯಲ್ಲಿ ಸಾವಿರ ಚದರ ಮೀಟರ್ ವಿಸ್ತೀರ್ಣದ…

Read More

ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಮಾಹಿತಿ ಇಲ್ಲಿದೆ

ಭಾರತದಲ್ಲಿನ ಅಲ್ಪಸಂಖ್ಯಾತರ ಹಕ್ಕುಗಳಲ್ಲಿ ಕೆಲವನ್ನು ಈ ಕೆಳಗಿನ ಲಿಂಕ್ ಮೂಲಕ ತಿಳಿಯಿರಿ. ಹಾಗೆಯೆ ಮುಖ್ಯವಾಗಿ ಹೆಲೇಬೇಕಾದ ವಿಷಯವೇನೆಂದರೆ ವಾಸ್ತವವಾಗಿ ತುಲನಾತ್ಮಕವಾಗಿ, ವಿಶ್ವದ ಅಲ್ಪಸಂಖ್ಯಾತರಿಗೆ ಭಾರತ ಸುರಕ್ಷಿತ ಸ್ಥಳಗಳಲ್ಲಿ ಒಂದಾಗಿದೆ. https://www.instagram.com/reel/Ct4Nyaxs4RR/?utm_source=ig_web_copy_link ಕೃಪೆ: https://www.instagram.com/janpeacelive/

Read More

ಯುವಜನರಿಗೆ ಉದ್ಯೋಗದ ಹಕ್ಕು ಖಾತ್ರಿಪಡಿಸಿ: ಬಸವರಾಜ ಪೂಜಾರ ಆಗ್ರಹ

ದಾಂಡೇಲಿ: ದೇಶದ ಅತಿ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರನ್ನು ಬಳಸಿಕೊಂಡು ದೇಶವನ್ನು ಅಭಿವೃದ್ಧಿಗೊಳಿಸಬೇಕಾದ ಸರಕಾರಗಳು ಯುವಜನರಿಗೆ ಹುಸಿ ಭರವಸೆ ನೀಡಿ ವಂಚಿಸುತ್ತಲೇ ಇವೆ. ಶಿಕ್ಷಣ, ಉದ್ಯೋಗ ಸಿಗದೇ ಹತಾಶೆಗೊಂಡಿರುವ ಯುವಜನತೆಗೆ ಆಳುವ ವರ್ಗ ಪರಿಹಾರ ಒದಗಿಸುವ ಬದಲು ಅವರ…

Read More

ಎಂಎಂ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಶಿರಸಿ: ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಪ್ರಾಚಾರ್ಯ ಡಾ.ಟಿ.ಎಸ್ ಹಳೆಮನೆ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸಿದರು. ಅವರು ಈ ಸಂದರ್ಭದಲ್ಲಿ ಮಾತನಾಡಿ ಕನ್ನಡ ಏಕೀಕರಣಕ್ಕಾಗಿ ಅನೇಕ ಧೀಮಂತರು ಹೋರಾಟವನ್ನು ನಡೆಸಿದ್ದು, 1956ರಲ್ಲಿ…

Read More

ಜ.26ಕ್ಕೆ ಪ್ರಭಾತನಗರ ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

ಹೊನ್ನಾವರ: ಪಟ್ಟಣದ ಪ್ರಭಾತನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಮತ್ತು ವಿವೇಕ ಕೊಠಡಿ ಉದ್ಘಾಟನೆ ಕಾರ್ಯಕ್ರಮ ಜ.26ರಂದು ಸಂಜೆ 4.30 ಗಂಟೆಗೆ ನಡೆಯಲಿದೆ. ವಿವೇಕ ಕೊಠಡಿ ಹಾಗೂ ವಾರ್ಷಿಕೋತ್ಸವವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸುವರು. ಎಸ್‌ಡಿಎಂಸಿ ಅಧ್ಯಕ್ಷ…

Read More

ಭಾರತದ ಸಂವಿಧಾನ ನಮ್ಮೆಲ್ಲರ ಹೆಮ್ಮೆ: ಜಗದೀಪ ತೆಂಗೇರಿ

ಹೊನ್ನಾವರ: ಡಾ.ಬಾಬಾ ಸಾಹೇಬ ಅಂಬೇಡ್ಕರ್‌ರವರು ಮಹಾನ್ ಮಾನವತಾವಾದಿಗಳಾಗಿದ್ದರು. ಅವರು ರಚಿಸಿದ ಭಾರತದ ಸಂವಿಧಾನಜಗತ್ತಿಗೆ ಮಾದರಿಯಾಗಿದ್ದು, ಅವರ ತತ್ವ, ಆದರ್ಶ, ಚಿಂತನೆಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿ ನಿಂತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ ಅಭಿಪ್ರಾಯಪಟ್ಟರು.…

Read More

ವಿವಿಧೆಡೆ ಸಿಆರ್‌ಪಿಎಫ್, ಪೊಲೀಸರ ಪರೇಡ್

ಯಲ್ಲಾಪುರ: ವಿಧಾನಸಭಾ ಚುನಾವಣೆ ಹಿನ್ನಲೆ ಪಟ್ಟಣ ಹಾಗೂ ಕಿರವತ್ತಿ ಗ್ರಾಮದ ವಿವಿಧೆಡೆ ಸಿಆರ್‌ಪಿಎಫ್ ಸಿಬ್ಬಂದಿಯೊAದಿಗೆ ಪೊಲೀಸ್ ತಂಡದಿoದ ರೂಟ್ ಮಾರ್ಚ್ ನಡೆಯಿತು. ಪಟ್ಟಣದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ರಂಗನಾಥ ನಿಲಮ್ಮನವರ ನೇತೃತ್ವದಲ್ಲಿ ಯಲ್ಲಾಪುರ ಠಾಣೆಯ ಪಿಎಸ್‌ಐಗಳಾದ ರವಿ ಗುಡ್ಡಿ, ಸುನೀಲ…

Read More
Back to top