Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕಾರ್ತಿಕೋತ್ಸವ ; ಭಗವದ್ಗೀತೆ 10ನೇ ಅಧ್ಯಾಯ ಪಠಣ

ಯಲ್ಲಾಪುರ: ಪಟ್ಟಣದ ಶಕ್ತಿ ಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿರುವ ಕಾರ್ತಿಕೋತ್ಸವದಲ್ಲಿ ಗುರುವಾರ ರಾತ್ರಿಭಗವದ್ಗೀತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಆದರ್ಶ ಮಹಿಳಾ ಮಂಡಲ ರವೀಂದ್ರ ನಗರ ಇವರು ಭಗವದ್ಗೀತೆಯ ಹತ್ತನೇ ಅಧ್ಯಾಯ ಪಠಿಸಿದರು. ದೇವಸ್ಥಾನ ಸಮಿತಿ ಅಧ್ಯಕ್ಷ ಅನಂತ ಗಾಂವ್ಕಾರ ಕಂಚಿಪಾಲ,…

Read More

ನಿಲ್ಕುಂದ-ಸಂತೆಗುಳಿ ಸರ್ವಋತು ರಸ್ತೆ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ಖೇದಕರ: ರವೀಂದ್ರ ನಾಯ್ಕ

ಸಿದ್ಧಾಪುರ: ಲೋಕೊಪಯೋಗಿ ರಸ್ತೆಯೆಂದು ಬ್ರಿಟಿಷ್ ಕಾಲದಿಂದಲೂ ದಾಖಲಿಸಲ್ಪಟ್ಟು, ಇತ್ತೀಚಿನ 2 ದಶಕಗಳಿಂದ ಸರಕಾರ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೊಳಗಾಗಿ ಇತ್ತೀಚೆಗೆ ಸಾರ್ವಜನಿಕರ ಹೋರಾಟ ಜರುಗಿದಾಗಲೂ ಸಿದ್ಧಾಪುರ ತಾಲೂಕಿನ ನಿಲ್ಕುಂದ ಮಾರ್ಗವಾಗಿ ಕುಮಟ ತಾಲೂಕಿನ ಸಂತೆಗುಳಿ ಸಂಪರ್ಕಕ್ಕೆ ಸರ್ವಋತು ರಸ್ತೆಯ ಬೇಡಿಕೆ…

Read More

ಜ.27ಕ್ಕೆ ಶಿರಸಿ ‘ಯೋಗ ಮಂದಿರ ವಾರ್ಷಿಕೋತ್ಸವ’

ಶಿರಸಿ: ಸೋಂದಾ ಸ್ವರ್ಣವಲ್ಲೀ ಸರ್ವಜ್ಞೇಂದ್ರ ಸರಸ್ವತಿ ‌ಮಹಾಸಂಸ್ಥಾನದ ಅಂಗಸಂಸ್ಥೆ ಯೋಗ ಮಂದಿರದ 27ನೇ ವಾರ್ಷಿಕೋತ್ಸವ ಜ.27 ಶನಿವಾರದಂದು‌ ನಗರದ ಯೋಗ ಮಂದಿರದ ಆವಾರದಲ್ಲಿ ನಡೆಯಲಿದೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸನ್ಮಾನ ‌ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಸ್ವರ್ಣವಲ್ಲೀ‌…

Read More

ಸರ್ಕಾರದ ಆರೋಗ್ಯ ಸೇವೆಗಳ ತಿಳುವಳಿಕೆ ಅಗತ್ಯ: ಡಾ.ಉಷಾ ಹಾಸ್ಯಗಾರ

ಹೊನ್ನಾವರ: ಸರಕಾರವು ಜನಸಾಮಾನ್ಯರ ಉತ್ತಮ ಆರೋಗ್ಯಕ್ಕಾಗಿ ಹಲವಾರು ಯೋಜನೆಗಳನ್ನು, ಆರೋಗ್ಯ ಸೇವೆಗಳನ್ನು ಜಾರಿಗೆ ತಂದಿದೆ. ಅದನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಲು ಸಾರ್ವಜನಿಕರು ಮುಂದೆ ಬರಬೇಕು. ಆರೋಗ್ಯ ಸೇವೆಗಳ ಬಗ್ಗೆ ಸಾರ್ವಜನಿಕರು ಸರಿಯಾಗಿ ಮಾಹಿತಿ ಪಡೆದುಕೊಳ್ಳಬೇಕು ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಉಷಾ…

Read More

ಹೆಸ್ಕಾಂನಿಂದ ಶಿಷ್ಟಾಚಾರ ಉಲ್ಲಂಘನೆ ಆರೋಪ: ಅಸಮಾಧಾನಗೊಂಡ ಶಾಸಕ ಭೀಮಣ್ಣ

ಕಾರವಾರ: ಗೃಹಜ್ಯೋತಿ ಆಮಂತ್ರಣ ಪತ್ರಿಕೆಯಲ್ಲಿ ಬಿಜೆಪಿ ಪರಿಷತ್ ಸದಸ್ಯರು, ಶಾಸಕರ ಹೆಸರುಗಳನ್ನ ಮೇಲ್ಭಾಗದಲ್ಲಿ ಮುದ್ರಿಸಿ, ಆಡಳಿತ ಪಕ್ಷದ ಶಾಸಕರಾಗಿರುವ ತಮ್ಮ ಹೆಸರನ್ನ ಕೊನೆಯಲ್ಲಿಟ್ಟು ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಶಿರಸಿ ಶಾಸಕ ಭೀಮಣ್ಣ ನಾಯ್ಕ ಹೆಸ್ಕಾಂ ಅಧಿಕಾರಿಗಳ ವಿರುದ್ಧ…

Read More

ಸುವಿಚಾರ

ಸುಮಂತ್ರಿತೇ ಸುವಿಕ್ರಾಂತೇ ಸುಕೃತೌ ಸುವಿಚಾರಿತೇಪ್ರಾರಂಭೇ ಕೃತಬುದ್ಧೀನಾಂ ಸಿದ್ಧಿರವ್ಯಭಿಚಾರಿಣೀ ||ನಾಲ್ಕು ಜನರೊಡಗೂಡಿ ಚೆನ್ನಾಗಿ ವಿಚಾರಮಾಡಿ, ವೀರ್ಯವಿಕ್ರಮಾದಿಗಳನ್ನು ದುಡಿಸಿಕೊಂಡು, ಚೆನ್ನಾಗಿ ಚಿಂತನೆ ಮಾಡಿ ಬುದ್ಧಿಯುಕ್ತವಾಗಿ ಚೆನ್ನಾಗಿ ಸಂಕಲ್ಪಿಸಿ ಕೈಗೊಂಡ ಕಾರ್ಯದಲ್ಲಿ ಸಿದ್ಧಿಯೆನ್ನುವುದು ತಪ್ಪದೇ ಬಂದೇ ಬರುತ್ತದೆ.ಇಷ್ಟು ಮಜಬೂತಾದ ಕಾರ್ಯಕ್ಕೆ ಸೋಲೆಂಬುದಿಲ್ಲ. ಶ್ರೀ…

Read More

ಬೆಳೆಗಾರರ ಕಷ್ಟಕ್ಕೆ ವರ್ತಕರು, ಸಹಕಾರಿ ಸಂಘಗಳು ಸ್ಪಂದಿಸುತ್ತಿವೆ.-ಕಾಗೇರಿ

ಸಿದ್ದಾಪುರ;ಸ್ಥಳೀಯ ಅಡಕೆ ವರ್ತಕರ ಸಂಘವು ರೈತಸ್ನೇಹಿ, ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತ ಸಾಮಾಜಿಕ ಹಿತವನ್ನು ಕಾಯುತ್ತಿದೆ. ಊರಿಗೆ ಅಗತ್ಯವಾದ ಸೂಕ್ತ ಸಭಾಭವನದ ನಿರ್ಮಾಣಕ್ಕೆ ಮುಂದಾಗಿರುವದು ಶಾಘ್ಲನೀಯ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಅವರು ಪಟ್ಟಣದ ಎ.ಪಿ.ಎಂ.ಸಿ.ಆವರಣದಲ್ಲಿ ಅಡಕೆ ವರ್ತಕರ ಸಂಘವು…

Read More

ಜ.28ಕ್ಕೆ ಪೊಲೀಸ್‌ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ

ಕಾರವಾರ: ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್‌ ಕಾನ್ಸ್ಟೇಬಲ್ (ಸಿಎಆರ್&ಡಿಎಆರ್) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜ.28 ರಂದು ಬೆಳಿಗ್ಗೆ 11 ರಿಂದ 12-30 ರವರೆಗೆ ನಡೆಯಲಿದೆ. ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ…

Read More

ಶಿರಸಿಯಲ್ಲಿ ಭಾರೀ ಮಳೆ: ಭೂಗತವಾದ ಸಾರ್ವಜನಿಕ ಬಾವಿ

ಶಿರಸಿ: ತಾಲೂಕಿನೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಅತಿಯಾಗಿ ಮಳೆ ಸುರಿದ ಕಾರಣ ಸಾರ್ವಜನಿಕ ಬಾವಿಯೊಂದು ನೆಲದೊಳಗೆ ಕುಸಿದ ಘಟನೆ ತಾಲೂಕಿನ ಕಲ್ಗುಂಡಿಕೊಪ್ಪದಲ್ಲಿ‌ ನಡೆದಿದೆ. ಸುಗಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಗುಂಡಿಕೊಪ್ಪ ಗ್ರಾಮದಲ್ಲಿ ನಡೆದ ಈ ಘಟನೆ, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

Read More

2019ರ ಪ್ರವಾಹ ಸಂತ್ರಸ್ತರಿಗೂ ಶಾಶ್ವತ ಸೂರು ಕಲ್ಪಿಸಿ: ಸೈಲ್

ಕಾರವಾರ: 2019ರ ಪ್ರವಾಹದಿಂದಾಗಿ ತಾಲೂಕಿನ ಕದ್ರಾ, ಮಲ್ಲಾಪುರ ಪಂಚಾಯತಿ ವ್ಯಾಪ್ತಿಯ ಸರಕಾರಿ ಜಾಗೆಯಲ್ಲಿ ಅತಿಕ್ರಮಣ ಮಾಡಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದ 30ಕ್ಕೂ ಹೆಚ್ಚಿನ ಕುಟುಂಬಗಳು ನಿರಾಶ್ರಿತರಾಗಿದ್ದವು. ಹೀಗಾಗಿ ಈ ಕುಟುಂಬಗಳಿಗೆ ಕೆಪಿಸಿ ಅವರಣದಲ್ಲಿರುವ ಖಾಲಿ ಜಾಗದಲ್ಲಿಯೇ ಸರಕಾರ…

Read More
Back to top