Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅಸಮರ್ಪಕ ಚತುಷ್ಪಥ ಕಾಮಗಾರಿ: ಐಆರ್‌ಬಿ ಅಧಿಕಾರಿ ತರಾಟೆಗೆ

ಕುಮಟಾ: ತಾಲೂಕಿನ ಕಲಭಾಗ ಸರ್ಕಾರಿ ಶಾಲೆಯ ಆವರಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ರಾಘವೇಂದ್ರ ಜಗಲಾಸರ್ ಚತುಷ್ಪಥದ ಅಸಮರ್ಪಕ ಕಾಮಗಾರಿಯ ಬಗ್ಗೆ ಐಆರ್‌ಬಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮದಲ್ಲಿ…

Read More

ಹೃತ್ಪೂರ್ವಕ ಅಭಿನಂದನೆಗಳು- ಜಾಹೀರಾತು

ಹೃತ್ಪೂರ್ವಕ ಅಭಿನಂದನೆಗಳು ಉತ್ತರ ಕನ್ನಡ ಜಿಲ್ಲೆಯ ಸಹಕಾರಿ ರಂಗದಲ್ಲಿ ತಮ್ಮ ಅನುಪಮ ಸೇವೆ, ಸೈದ್ಧಾಂತಿಕ ನಿಲುವು ಮತ್ತು ಪ್ರಾಮಾಣಿಕ ನಡೆಯಿಂದ ಹೆಸರಾಗಿರುವ ಹಿರಿಯ ಸಹಕಾರಿಗಳು, ಸಾಮಾಜಿಕ ಕಳಕಳಿಯುಳ್ಳ ಅನುಭವಿ ಮಾರ್ಗದರ್ಶಕರು, ದಿ ಕೆಡಿಸಿಸಿ ಬ್ಯಾಂಕ್ ಅ., ಶಿರಸಿ ಇದರ…

Read More

ಅಮರೇಶ್ ರಾಠೋಡ್‌ಗೆ ‘ಪಿಡಿಒ ಆಫ್ ದಿ ಮಂತ್’ ಪ್ರಶಸ್ತಿ

ಕಾರವಾರ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ಫೆಬ್ರುವರಿ ತಿಂಗಳಲ್ಲಿ ಜೋಯಿಡಾ ತಾಲ್ಲೂಕಿನ ರಾಮನಗರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮರೇಶ್ ರಾಠೋಡ ಅವರು ಭಾಜನರಾಗಿದ್ದಾರೆ.…

Read More

ಬುಡಕಟ್ಟು ಸಿದ್ದಿ ಸಮುದಾಯದವರಿಂದ ಮುಖ್ಯಮಂತ್ರಿ ಭೇಟಿ: ಮೂಲಭೂತ ಸೌಕರ್ಯಕ್ಕಾಗಿ ಮನವಿ

ಯಲ್ಲಾಪುರ: ಬುಡಕಟ್ಟು ಸಿದ್ಧಿ ಸಮುದಾಯದವರ ವಿವಿಧ ಬೇಡಿಕೆಗಳ ಕುರಿತು ಬುಧವಾರ ಸುವರ್ಣಸೌಧದಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.ಸಚಿವ ಶಿವರಾಮ ಹೆಬ್ಬಾರ್ ಅವರು ಬುಡಕಟ್ಟು…

Read More

ಚಂಡಮಾರುತದ ಪರಿಣಾಮ ನೀರಿನ ಆರ್ಭಟ: ಪ್ರವಾಸಿಗರ ಸಂಖ್ಯೆ ಇಳಿಮುಖ

ಗೋಕರ್ಣ: ಚಂಡಮಾರುತದ ತೀವೃತೆಗೆ ಸಣ್ಣ ಮಳೆಯೂ ಕೂಡ ಉಂಟಾಗುತ್ತಿದ್ದು, ಗಾಳಿಯ ವೇಗವೂ ಹೆಚ್ಚುತ್ತಿದೆ. ತದಡಿ, ಬೇಲೆಕಾನ, ಗೋಕರ್ಣದ ಪ್ರಮುಖ ಕಡಲ ತೀರಗಳಲ್ಲಿ ಕಡಲಬ್ಬರ ಹೆಚ್ಚುತ್ತಿದೆ. ಇದರಿಂದಾಗಿ ಪ್ರವಾಸಿಗರು ನೀರಿಗಿಳಿಯುವ ಸಾಹಸ ಮಾಡುತ್ತಿಲ್ಲ. ಹೀಗಾಗಿ ಪ್ರವಾಸಿಗರ ಸಂಖ್ಯೆಯೂ ಕೂಡ ಇಳಿಮುಖವಾಗುತ್ತಿದೆ.…

Read More

ಹೆಗ್ಗರಣಿಯಲ್ಲಿ ಮದ್ಯವರ್ಜನ ಶಿಬಿರ ಯಶಸ್ವಿ

ಸಿದ್ದಾಪುರ: ತಾಲೂಕಿನ ಹೆಗ್ಗರಣಿಯ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಅನ್ನಪೂರ್ಣ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿದ್ದಾಪುರ, ಅಖಿಲ ಕರ್ನಾಟಕ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಒಂದು…

Read More

ಬನವಾಸಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀಜಿ,ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಸಿರಸಿ; ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್.ನಾಯ್ಕ ಅಧ್ಯಕ್ಷತೆಯಲ್ಲಿ ಅ.2 ರವಿವಾರ ಬೆಳಿಗ್ಗೆ 9.30ಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 153 ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 118 ನೇ ಜನ್ಮದಿನಾಚರಣೆಯನ್ನು ಬನವಾಸಿ ಬ್ಲಾಕ್…

Read More

ʼಮಾ ಭಾರತಿ ಕೆ ಸಪೂತ್’ ವೆಬ್‌ಸೈಟ್ ಬಿಡುಗಡೆ ಮಾಡಿದ ರಾಜನಾಥ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ‘ಮಾ ಭಾರತಿ ಕೆ ಸಪೂತ್’ ವೆಬ್‌ಸೈಟ್ ಅನ್ನು ಬಿಡುಗಡೆ ಮಾಡಿದ್ದಾರೆ.  ಯುದ್ಧದಲ್ಲಿ ಹುತಾತ್ಮರಾದ ಯೋಧರ ಕಲ್ಯಾಣ ನಿಧಿ (Armed Forces Battle Casualties Welfare Fund )ಗೆ ಕೊಡುಗೆಗಾಗಿ ಇದನ್ನು ಬಿಡುಗಡೆ…

Read More

ಹುಲೇಕಲ್ ಮಾರಿಹಬ್ಬ ಸಂಪನ್ನ: ಅಭಯದಾತೆಯಾಗಿ ಕಂಗೊಳಿಸಿದ ದೇವಿ

ಶಿರಸಿ: ತಾಲೂಕಿನ ಹುಲೇಕಲ್ ಸಮೀಪದ ಹಾರೆಹುಲೇಕಲ್ ನ ಶ್ರೀ ಮಾರಿಕಾಂಬಾ ದೇವಸ್ಥಾನದ ವಾರ್ಷಿಕ ಹಬ್ಬ ಭಾನುವಾರ ಸಂಭ್ರಮದಿಂದ ಸಂಪನ್ನಗೊಂಡಿತು. ಈ ವೇಳೆ ಅಲಕೃಂತಗೊಂಡ ಮಾರಿಕಾಂಬಾ ದೇವಿ ಅಭಯದಾತೆಯಾಗಿ ಕಂಗೊಳಿಸಿದಳು.

Read More

ತಹಶೀಲ್ದಾರ್ ಕಚೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಕುಮಟಾ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಆಚರಿಸಲಾಯಿತು.ತಹಸೀಲ್ದಾರ್ ವಿವೇಕ ಶೇಣ್ವಿ ಸೇರಿದಂತೆ ಕಚೇರಿಯ ಸಿಬ್ಬಂದಿಯು ಚೌಡಯ್ಯ ಅವರ ಭಾವಚಿತ್ರಕ್ಕೆ ಪುರ್ಷ್ಪಾಚನೆ ಗೈದರು. ನಂತರ ಮಾತನಾಡಿದ ತಹಸೀಲ್ದಾರರು, ನಮ್ಮ ಜೀವನವೇ ಕರ್ಮ ಸಿದ್ಧಾಂತದ ಮೇಲೆ ನಿಂತಿದೆ.…

Read More
Back to top