• Slide
    Slide
    Slide
    previous arrow
    next arrow
  • ಫೆ.26ಕ್ಕೆ ಡಾ.ಆರ್.ಪಿ.ಹೆಗಡೆ ಸುಳಗಾರ ಇವರ ನೆನಪು-ನಮನ; ಸನ್ಮಾನ ಕಾರ್ಯಕ್ರಮ

    300x250 AD

    ಸಿದ್ದಾಪುರ: ತಾಲೂಕಿನ ವಾಜಗದ್ದೆಯ ದುರ್ಗಾವಿನಾಯಕ ಕೃಷಿಕ ಯುವಕ ಸಂಘ ಹಾಗೂ ದುರ್ಗಾವಿನಾಯಕ ಯಕ್ಷ ಮಿತ್ರಮಂಡಳಿ ಇವರ ಸಹಯೋಗದಲ್ಲಿ ದಿ.ಡಾ.ಆರ್.ಪಿ.ಹೆಗಡೆ ಸುಳಗಾರ ಇವರ ನೆನಪು-ನಮನ ಹಾಗೂ ಡಾ.ಶ್ರೀಪಾದ ಶೆಟ್ಟಿ ಹೊನ್ನಾವರ ಅವರಿಗೆ ಸನ್ಮಾನ ಕಾರ್ಯಕ್ರಮ ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ಫೆ.26ರಂದು ಮಧ್ಯಾಹ್ನ 3.30ಕ್ಕೆ ಜರುಗಲಿದೆ.

    ಕಾರ್ಯಕ್ರಮದಲ್ಲಿ ಸಾಹಿತಿ ಆರ್.ಡಿ.ಹೆಗಡೆ ಆಲ್ಮನೆ, ಸುಬ್ರಾಯ ಮತ್ತೀಹಳ್ಳಿ, ಪ್ರಮೋದ ಹೆಗಡೆ ಯಲ್ಲಾಪುರ, ಶ್ರೀಧರ ಎಂ.ಹೆಗಡೆ ಪೇಟೇಸರ ಇವರ ಉಪಸ್ಥಿತಿ ಇರಲಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top