Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಜನತಾ ದರ್ಶನ ; ಬಸ್‌‌ನಲ್ಲಿ ತೆರಳಿದ ಅಧಿಕಾರಿಗಳು

ಕಾರವಾರ: ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ನಡೆಯಲಿರುವ ಜನತಾ ದರ್ಶನಕ್ಕೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕ‌ರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಮಂಗಳವಾರ ತೆರಳಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬಸ್ ಸಂಚರಿಸಿತು. ವಿವಿಧ ಇಲಾಖೆಗಳ ಜಿಲ್ಲಾ…

Read More

ಮಾ.26ಕ್ಕೆ ಮುಂಡಿಗೇಸರ ದೇವಸ್ಥಾನದಲ್ಲಿ ರಥೋತ್ಸವ ಕಾರ್ಯಕ್ರಮ

ಶಿರಸಿ: ತಾಲೂಕಿನ ಮುಂಡಿಗೆಸರದ ಶ್ರೀ ರಾಮೇಶ್ವರ ಸಹಿತ ಶ್ರೀ ಗಣಪತಿ ದೇವರ ರಥೋತ್ಸವ ಮಾ.26 ರಂದು ನಡೆಯಲಿದೆ.ರಥೋತ್ಸವ ನಿಮಿತ್ತ 25 ರಂದು ಪಲ್ಲಕ್ಕಿ ಉತ್ಸವ, 26 ರವಿವಾರ ಶ್ರೀದೇವರ ಮಹಾರಥೋತ್ಸವ ಹಾಗೂ 27ರಂದು ಓಕುಳಿ ಕಾರ್ಯಕ್ರಮಗಳು ನಡೆಯಲಿವೆ ಎಂದು…

Read More

TSS GOLD: ಆಷಾಢದ ಅಪೂರ್ವ ಕೊಡುಗೆ- ಜಾಹೀರಾತು

🎉🎉TSS CELEBRATING 100 YEARS🎉🎉 TSS GOLD ತಂದಿದೆ ಆಷಾಢದ ಅಪೂರ್ವ ಕೊಡುಗೆ ಕುಶಲಕರ್ಮಿ ವೆಚ್ಚದಲ್ಲಿ 20% ರಿಯಾಯಿತಿ ಟಿಎಸ್ಎಸ್’ನ ಯಾವುದೇ ಬಂಗಾರದ ಮಳಿಗೆಯಲ್ಲಿ ಆಭರಣ ಖರೀದಿಸಿ, ಕೊಡುಗೆಯ ಲಾಭ ಪಡೆಯಿರಿ.!! ಈ ಕೊಡುಗೆ ಜೂ.26 ರಿಂದ ಜು.…

Read More

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುಂಡಗೋಡ: ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಧರ್ಮಾ ಕಾಲೋನಿಯಲ್ಲಿ ನಡೆದಿದೆ.ಉದಯ ಹಸ್ಲರ್ (45) ಮೃತ ವ್ಯಕ್ತಿ. ಕುಡಿಯುವ ಚಟಕ್ಕೆ ಅಂಟಿಕೊಂಡಿದ್ದರಿಂದ ಸಿಡಿಕಿನ ಸ್ವಭಾವಕ್ಕೆ ಹೆಂಡತಿ ಮಕ್ಕಳು ಬಿಟ್ಟು ಹೋಗಿದ್ದರಿಂದ ಮನಸ್ಸಿಗೆ ಹಚ್ಚಿಕೊಂಡು ಬುಧವಾರ…

Read More

ಬಿಜೆಪಿ ಸಮಾವೇಶಗಳ ಕುರಿತು ಪೂರ್ವಭಾವಿ ಸಭೆ

ಕಾರವಾರ: ನಗರದ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷದ ಗ್ರಾಮೀಣ ಹಾಗೂ ನಗರ ಮಂಡಲದ ವತಿಯಿಂದ ನಡೆಯುವ ಪ್ರಗತಿಪಥ ರಥಯಾತ್ರೆ, ಮೋರ್ಚಾ ಸಮಾವೇಶ ಹಾಗೂ ಫಲಾನುಭವಿ ಸಮಾವೇಶದ ಕುರಿತು ಪೂರ್ವಭಾವಿ ಸಭೆ ಜರುಗಿತು.ಭಾರತ ಮಾತೆಯ ಭಾವ ಚಿತ್ರಕ್ಕೆ ಪುಷ್ಪಾರ್ಚನೆ…

Read More

ಮನೆಗೆ ನುಗ್ಗಿ ವಿದೇಶಿ ಕರೆನ್ಸಿ, ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಕಳ್ಳರು

ಭಟ್ಕಳ: ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ನಗದು ಹಾಗೂ ವಿದೇಶಿ ಕರೆನ್ಸಿಗಳನ್ನು ದೋಚಿ ಪರಾರಿಯಾದ ಘಟನೆ ನಡೆದಿದೆ. ಪಟ್ಟಣದ ಪ್ರತಿಷ್ಟಿತ ರಿಸ್ಕೋ ಸಂಸ್ಥೆಯ ಮಾಲೀಕ ಎಸ್ ಎ. ರೆಹಮಾನ್ ಎನ್ನುವವರ…

Read More

ಆ. 4ರಂದು ಮಾರ್ಕೆಟ್ ಹಕೀಕತ್ ಹೀಗಿದೆ ನೋಡಿ !

Read More

ಗೋವಿಂದ ನಾಯ್ಕಗೆ ಸನ್ಮಾನ

ಮುಂಡಗೋಡ ಬಿಜೆಪಿ ಮಂಡಳ ವತಿಯಿಂದ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಗೋವಿಂದ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಭಟ್, ತಾಲೂಕಾ ಬಿಜೆಪಿ ಅಧ್ಯಕ್ಷ ನಾಗಭೂಷಣ ಹಾವಣಗಿ, ರವಿಗೌಡ ಪಾಟೀಲ್, ಗುಡ್ಡಪ್ಪ ಕಾತೂರ,…

Read More

ಟಿಎಂಎಸ್‌ಗೆ 5.88 ಕೋಟಿ ರೂ. ನಿಕ್ಕಿ ಲಾಭ: ಆರ್.ಎಂ.ಹೆಗಡೆ

ಸಿದ್ದಾಪುರ: ತಾಲೂಕಿನ ಅಡಿಕೆ ವಹಿವಾಟಿನ ಹೆಮ್ಮೆಯ ಸಹಕಾರಿ ಸಂಸ್ಥೆಯಲ್ಲೊAದಾದ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘವು 2021-22ನೇ ಸಾಲಿನಲ್ಲಿ ರೂ.197 ಕೋಟಿ ವಹಿವಾಟು ನಡೆಸಿದ್ದು, ರೂ.7,79,12,558 ನಿವ್ವಳ ಲಾಭ ಗಳಿಸಿದೆ. ನಿಧಿಗಳನ್ನು ತೆಗೆದಿರಿಸಿದ ನಂತರದಲ್ಲಿ ರೂ.5,88,22,068ರಷ್ಟು ನಿಕ್ಕಿ…

Read More

ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವೀಣಾ ಓಶಿಮಠ ರಾಜೀನಾಮೆ

ಮುಂಡಗೋಡ: ರಾಜ್ಯದಲ್ಲಿ ಹಿಂದು ಯುವಕರ ಮೇಲೆ ದಾಳಿಗಳು ಹೆಚ್ಚಾಗುತ್ತಿದ್ದು, ಅದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವೀಣಾ ಓಶಿಮಠ ಅವರು ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಅವರ ಮೇಲೆ ದುಷ್ಕರ್ಮಿಗಳು…

Read More
Back to top