Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಹೋಲಿಕೆ ಮಾಡದೇ ವೈಯಕ್ತಿಕ ಸಾಮರ್ಥ್ಯ ಗುರುತಿಸಿ: ಜಯದೇವ ಬಳಗಂಡಿ

ಕುಮಟಾ : ಬೇಡವೆಂದು ಎಸೆಯುವುದು ಸುಲಭ ಆದರೆ ಅದನ್ನು ಬೇಕೆಂಬಂತೆ ಬಳಸಿಕೊಳ್ಳುವುದು ಅತೀ ವಿರಳ, ಬೇಡವಾದದ್ದನ್ನು ಬೇಕೆಂಬಂತೆ ಬದಲಾಯಿಸುವುದೇ ನಿಜವಾದ ಜಾಣ್ಮೆ ಎಂದು ಲಾಯನ್ಸ್ ರೇವಣಕರ್ ಕಣ್ಣಿನ ಆಸ್ಪತ್ರೆಯ ಆಡಳಿತಾಧಿಕಾರಿ ಜಯದೇವ ಬಳಗಂಡಿ ಹೇಳಿದರು. ತಾಲೂಕಿನ ಕೊಂಕಣ ಎಜ್ಯುಕೇಶನ್…

Read More

ಸ್ಥಳೀಯರಿಗೆ ಬುದ್ಧಿವಾದ ಹೇಳಿ ಗಲಾಟೆ ತಪ್ಪಿಸಿದ ಶಾಸಕ ದಿನಕರ ಶೆಟ್ಟಿ

ಗೋಕರ್ಣ: ಅಜಾಗರೂಕತೆಯಿಂದ ಬೈಕ ಚಲಾಯಿಕೊಂಡು ಬಂದು ಬಿದ್ದ ಬೈಕ್ ಸವಾರರು ಹಿಂಬದಿಯಿ0ದ ಬರುತ್ತಿದ್ದ ಪ್ರವಾಸಿ ವಾಹನವನ್ನು ತಡೆದು ನೀವೇ ಈ ಅವಘಡಕ್ಕೆ ಕಾರಣ ಎಂದು ತಗಾದೆ ತೆಗೆದು ಗಲಾಟೆ ಮಾಡುತ್ತಿದ್ದ ವೇಳೆ ವಿನಾಕಾರಣ ಪ್ರವಾಸಿಗರಿಗೆ ತೊಂದರೆ ನೀಡದಂತೆ ಸ್ಥಳೀಯ…

Read More

ಅ.1 ಕ್ಕೆ ಶ್ರೀಮನ್ನೆಲೆಮಾವಿನ ಮಠದಲ್ಲಿ ಸಂಗೀತ ಸೇವೆ

ಸಿದ್ದಾಪುರ; ತಾಲೂಕಿನ ಹೇರೂರು ನೆಲೆಮಾವಿನ ಶ್ರೀಮನ್ನೆಲೆಮಾವಿನ ಮಠದ ನವರಾತ್ರಿ ಉತ್ಸವದಲ್ಲಿ ಅ.1, ಶನಿವಾರ ಮಧ್ಯಾಹ್ನ 3.30 ರಿಂದ ದಿನೇಶ್ ಹೆಗಡೆ ಗಿಳಿಗುಂಡಿ ಸಹಯೋಗದಲ್ಲಿ ಶಾಸ್ತ್ರೀಯ ಹಾಗೂ ಭಕ್ತಿ ಸಂಗೀತ ಸೇವೆ ನಡೆಯಲಿದೆ.ಕಾರ್ಯಕ್ರಮದಲ್ಲಿ ವಿನಾಯಕ ಹೆಗಡೆ ಮುತ್ಮುರ್ಡು,ಕು. ಸಂಗೀತಾ ಹೆಗಡೆ…

Read More

ವ್ಯಕ್ತಿ ವಿಶೇಷ – ಶ್ರೀ ಅರವಿಂದ

ವ್ಯಕ್ತಿ ವಿಶೇಷ: ಪ್ರಾಚೀನ ಋಷಿಮುನಿಗಳೇ ಮೈವೆತ್ತಂತೆ‌ ಭಾರತಕ್ಕೆ ಹೊಸ ದರ್ಶನವನ್ನಿತ್ತ ಆಧುನಿಕ‌‌ ದ್ರಷ್ಟಾರ; ಯೋಧನಾಗಿಯೂ ಯೋಗಿಯಾಗಿಯೂ ವಿಲಕ್ಷಣ ಜೀವನಪ್ರಭೆ ಬೀರಿದ ಮಹಾಪುರುಷ; ಮಾನವನನ್ನು ‘ಅತಿ ಮಾನವತ್ವ’ಕ್ಕೆರಿಸುವ ಪೂರ್ಣಯೋಗ ವಿದ್ಯೆಯ ಪ್ರಭೋಧಕ. ಲೇ: ಕೋ. ಚಿನ್ನಬಸಪ್ಪಕೃಪೆ: ಭಾರತಭಾರತಿ ಪ್ರಕಾಶನ

Read More

ಕೇಂದ್ರ ಬುಡಕಟ್ಟು ಮಂತ್ರಾಲಯ ಆದೇಶ ನಿರ್ಲಕ್ಷ್ಯ:ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ತೀರ್ಮಾನ

ಭಟ್ಕಳ: ಅರಣ್ಯ ಭೂಮಿ ಹಕ್ಕು ಮಂಜೂರಿ ಪ್ರಕ್ರಿಯೆ ನಾಮನಿರ್ದೇಶನ ಸದಸ್ಯರ ಅನುಪಸ್ಥಿತಿ ಮತ್ತು ವೈಯಕ್ತಿಕ ಮೂರು ತಲೆಮಾರಿನ ದಾಖಲೆಗಳ ಅಗ್ರಹಿಸುವಿಕೆಗೆ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ  ಸಾರ್ವಜನಿಕ…

Read More

ARJUNA SCIENCE PU COLLEGE: Registrations open- ಜಾಹೀರಾತು

Arjuna Science PU College, DharwadWarm Greetings, Registrations open for KCET/NEET Crash course. Strengthen your preparation for NEET/KCET with expert guidance faculty team of IITs/NITs right in Dharwad!!! Your…

Read More

TSS : ನೀರು ನಿರ್ವಹಣೆಗೆ ಸಮರ್ಪಕ ಉಪರಣಗಳು ಲಭ್ಯ ; ಜಾಹಿರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ ನೀರುಳಿಸಲು, ನೀರುಣಿಸಲು ನೂರೊಂದು ವಿಧಾನಗಳು! ನುರಿತ ಸಿಬ್ಬಂದಿಗಳಿಂದ ಲೈನ್‌ಔಟ್, ಮಾರ್ಕಿಂಗ್, ಇಲಾಖಾ ಸಬ್ಸಿಡಿ ಮುಂತಾದ ನೀರಾವರಿಯ ಸಕಲ ಸೌಲಭ್ಯಗಳೂ ಲಭ್ಯ. ಮಿನಿ ಹಿಟಾಚಿ ಸೇರಿದಂತೆ  ತರಬೇತಿ ಪಡೆದ “ಕೌಶಲ್ಯ ಪಡೆಯಿಂದ ದೋಟಿಯಲ್ಲಿ ಅಡಿಕೆ ಕೊನೆ ಕೊಯ್ಯುವ…

Read More

ದಾಂಡೇಲಿಯಾದ್ಯಂತ ಹೋಳಿ ಸಂಭ್ರಮ

ದಾಂಡೇಲಿ: ಬಣ್ಣಗಳ ಹಬ್ಬ ಹೋಳಿ ಹಬ್ಬವನ್ನು ನಗರದೆಲ್ಲೆಡೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ.ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ಹೋಳಿ ಸಂಭ್ರಮ ನಗರದೆಲ್ಲೆಡೆ ಮನೆ ಮಾಡಿದ್ದು, ನಗರದ ಗಲ್ಲಿ ಗಲ್ಲಿಗಳಲ್ಲಿ ರಂಗಿನಾಟ ತನ್ನ ಮೆರುಗನ್ನು ಹೆಚ್ಚಿಸಿಕೊಂಡಿತು. ಮಕ್ಕಳು, ಮಹಿಳೆಯರು, ವಯೋವೃದ್ದರೆನ್ನದೇ ಪರಸ್ಪರ…

Read More

ಲಯನ್ಸ್ ಕ್ಲಬ್’ನಿಂದ ರಾಜ್ಯೋತ್ಸವ ಕಾರ್ಯಕ್ರಮ: ಸಾಧಕರಿಗೆ ಸನ್ಮಾನ

ಶಿರಸಿ ಲಯನ್ಸ್ ಕ್ಲಬ್ ಶಿರಸಿ ವತಿಯಿಂದ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಡಾಕ್ಟರ್ ಎ.ಎನ್. ಪಟವರ್ಧನ್ ವೇದಿಕೆಯಲ್ಲಿ ಆಯೋಜನೆಗೊಂಡಿದ್ದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸನ್ಮಾನ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಕನ್ನಡಾಂಬೆಯ ಪೂಜೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಲಯನ್ಸ್ ಪ್ರೌಢಶಾಲೆಯ…

Read More

ಅಣು ವಿದ್ಯುತ್ ಶಕ್ತಿ ಪರಿಸರ ಸ್ನೇಹಿ: ನಾಗೇಶ್ವರ ರಾವ್

ಜೊಯಿಡಾ: ರಾಷ್ಟ್ರೀಯ ಆದಾಯ ಹೆಚ್ಚಾಗಲು ಅಣು ವಿದ್ಯುತ್ ಶಕ್ತಿ ಅತ್ಯವಶ್ಯವಾಗಿದ್ದು, ಪರಿಸರ ಸ್ನೇಹಿಯಾಗಿಯೆ ಅದು ಕೆಲಸ ಮಾಡುತ್ತಿರುತ್ತದೆ ಎಂಬುದನ್ನು ನಾವು ನೀವು ಅರಿತುಕೊಳ್ಳಬೇಕು ಎಂದು ಮುಂಬೈನ ಅಣುಶಕ್ತಿ ನಿಯಂತ್ರಣ ಮಂಡಳಿ ಅಧ್ಯಕ್ಷ ಜಿ.ನಾಗೇಶ್ವರ ರಾವ್ ಅಭಿಪ್ರಾಯಪಟ್ಟರು. ತಾಲೂಕಿನ ಅಣಶಿ…

Read More
Back to top