• Slide
    Slide
    Slide
    previous arrow
    next arrow
  • ಮಾ.1ಕ್ಕೆ ಆನಗೋಡದಲ್ಲಿ ನಾದಾರಾಧನೆ ಸಂಗೀತ ಕಾರ್ಯಕ್ರಮ

    300x250 AD

    ಯಲ್ಲಾಪುರ:ತಾಲೂಕಿನ ಆನಗೋಡ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಸುದರ್ಶನ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ಮಾ.1 ರಂದು ನಾದಾರಾಧನೆ ಕಾರ್ಯಕ್ರಮ ನಡೆಯಲಿದೆ.

    ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ಸಂಗೀತ ವಿದ್ಯಾರ್ಥಿಗಳಿಂದ ನಾದಸೇವೆ ನಡೆಯಲಿದೆ. ಸಂಜೆ 6 ರಿಂದ ಬೆಳಗಿನವರೆಗೆ ಹಿರಿಯ ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಕಲಾವಿದರಾದ ಗಣಪತಿ ಹೆಗಡೆ ಯಲ್ಲಾಪುರ ಹಾಗೂ ಗಣೇಶ ನೆರ್ಲೆಮನೆ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಮೊಕ್ತೇಸರ ಗಣಪತಿ ಮಾನಿಗದ್ದೆ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top