Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಆರ್.ಕೆ.ಬಾಲಚಂದ್ರಗೆ `ವಿಸ್ತಾರ ಕಾಯಕ ಯೋಗಿ’ ಪುರಸ್ಕಾರ

ಕುಮಟಾ: ಯವಕ- ಯುವತಿಯರಿಗೆ ಉಚಿತ ಬ್ಯಾಕಿಂಗ್ ತರಬೇತಿ ನೀಡಿ ಅವರು ಉದ್ಯೋಗ ಪಡೆಯಲು ನೆರವಾದ ನಿವೃತ್ತ ಬ್ಯಾಂಕ್ ಅಧಿಕಾರಿ ಶಿರಸಿ ಮೂಲದ ಆರ್.ಕೆ.ಬಾಲಚಂದ್ರ ಅವರಿಗೆ `ವಿಸ್ತಾರ ಕಾಯಕ ಯೋಗಿ’ ಪುರಸ್ಕಾರ ನೀಡಿ ಗೌರವಿಸಲಾಯಿತು.ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ…

Read More

ದಾಂಡೇಲಿಯಲ್ಲಿ ಕೇವಾ ವೆಲ್ನೇಸ್ ಆಯುರ್ವೇದ ಮಳಿಗೆಯ ಉದ್ಘಾಟನೆ

ದಾಂಡೇಲಿ : ನಗರದ ಹಳೆ ನಗರ ಸಭಾ ಮೈದಾನದ ಹತ್ತಿರವಿರುವ ಕಾಮತ್ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭವಾದ ಕೇವಾ ವೆಲ್ನೇಸ್ ಆಯುರ್ವೇದ ಮಳಿಗೆಯ ಉದ್ಘಾಟನೆಯು ಜರುಗಿತು.ನೂತನ ಮಳಿಗೆಯನ್ನು ನಗರದ ಹಿರಿಯ ವೈದ್ಯರಾದ ಡಾ.ಎನ್.ಜಿ.ಬ್ಯಾಕೋಡ್ ಅವರು ಉದ್ಘಾಟಿಸಿ ಮಾತನಾಡುತ್ತಾ, ಸದೃಢ ಆರೋಗ್ಯವೆ…

Read More

ಸೆ.12 ರಿಂದ ಕರ್ನಾಟಕ ವಿಧಾನಸಭೆ ಅಧಿವೇಶನ

ಬೆಂಗಳೂರು: ಸೆಪ್ಟೆಂಬರ್ 12ರಿಂದ 10 ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಈ ಸಂಬಂಧ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಸುತ್ತೋಲೆ ಹೊರಡಿಸಿದ್ದಾರೆ. ಇದೇ ಆಗಸ್ಟ್ 25ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದಿದ್ದ ಸಚಿವ…

Read More

ಗೇರುಸೊಪ್ಪ ಸರಕಾರಿ ಪ್ರೌಢಶಾಲೆ ಬೆಳ್ಳಿಹಬ್ಬ ಯಶಸ್ವಿ

ಹೊನ್ನಾವರ : ಒಳ್ಳೆಯ ಕೆಲಸ ಮಾಡಿದರೆ ಕೆಲಸ ನಮ್ಮನ್ನು ನೆನಪಿಸುತ್ತದೆ. ಅವಕಾಶ ಸಿಕ್ಕಿದಾಗ ಒಳ್ಳೆಯ ಕೆಲಸ ಮಾಡಬೇಕು. ಶಾಲೆ ನಿಜವಾದ ದೇವಸ್ಥಾನ. ಶಿಕ್ಷಣಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ…

Read More

ಕದ್ರಾ ಜಾತ್ರೆ: ಬಸ್ ಇಲ್ಲದೇ ಪರದಾಡಿದ ಭಕ್ತರು

ಕಾರವಾರ: ಕದ್ರಾ ಜಾತ್ರೆಗೆ ಬಂದ ನೂರಾರು ಜನರು ಬಸ್ ಇಲ್ಲದೇ ಪರದಾಡಿದ ಘಟನೆ ಸಂಭವಿಸಿದೆ. ಕದ್ರಾ ಜಾತ್ರೆಗೆ ಕಾರವಾರ ಹಾಗೂ ಸುತ್ತ ಮುತ್ತಲ ಪ್ರದೇಶದಿಂದ ಸಾವಿರಾರು ಜನರು ಆಗಮಿಸಿದ್ದರಾದರೂ, ಸಂಜೆ ನಂತರದಲ್ಲಿ ಇವರಿಗೆ ಪ್ರಯಾಣಕ್ಕೆ ಬಸ್ ಇಲ್ಲದೇ ಪರದಾಡುವಂತಾಯಿತು.ಸುಮಾರು…

Read More

ಬೇಕಾಗಿದ್ದಾರೆ: ಶಿರಸಿಯಲ್ಲಿ ಉದ್ಯೋಗಾವಕಾಶ- ಜಾಹೀರಾತು

ಬೇಕಾಗಿದ್ದಾರೆ ನೂತನ ಕಟ್ಟಡದಲ್ಲಿ ಪ್ರಾರಂಭವಾಗುತ್ತಿರುವ ಮೇ। ವಿಜಯಕುಮಾರ ಪಾಟೀಲ್ & ಕಂ ಚಾರ್ಟರ್ಡ್ ಅಕೌಂಟಂಟ್‌ ಕಚೇರಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ಪುರುಷ ಅಭ್ಯರ್ಥಿಗಳು : 12ಮಹಿಳಾ ಅಭ್ಯರ್ಥಿಗಳು: 04 ವಿದ್ಯಾರ್ಹತೆ:ಬಿ.ಕಾಂ/ಎಂ.ಕಾಂ./ಬಿಬಿಎ ಪದವೀಧರರು ವಿಳಾಸ:JP COMPLEX, 2nd FLOOR,OPP: URDU SCHOOL,…

Read More

ಬರಗಾಲದಲ್ಲೂ ಬಡವರ ಹೊಟ್ಟೆ ತಣಿಸುವ ಕಗ್ಗ ಭತ್ತ ಅಳಿವಿನಂಚಿನಲ್ಲಿದೆ: ಡಾ. ಸುಭಾಸಚಂದ್ರನ್

ಅಂಕೋಲಾ: ಕಗ್ಗ ಭತ್ತ ಎಂದರೆ ಭತ್ತದ ತಳಿಗಳಲ್ಲೇ ವಿಶೇಷವಾದದ್ದು. ಬರಗಾಲದಂತಹ ಸಮಯದಲ್ಲಿಯೂ ಬಡವರ ಹೊಟ್ಟೆ ತಣಿಸುವ ಕಗ್ಗ ಭತ್ತ ಇಂದು ಅಳಿವಿನ ಅಂಚಿನಲ್ಲಿದೆ ಎಂದು ಪರಿಸರ ವಿಜ್ಞಾನಿ ಡಾ. ಸುಭಾಸಚಂದ್ರನ್ ಬೇಸರ ವ್ಯಕ್ತಪಡಿಸಿದರು. ಅವರು ಕೇಣಿಯ ಸರಕಾರಿ ಪ್ರೌಢಶಾಲೆ…

Read More

‘ಪಾಟಿ ಚೀಲ’ ಮಕ್ಕಳ ಕವನ ಸಂಕಲನ ಬಿಡುಗಡೆ

ಹೊನ್ನಾವರ: ಮಕ್ಕಳ ಅಂತರಂಗದಲ್ಲಿ ಪ್ರೀತಿಯ ಬೀಜ ಬಿತ್ತುತ್ತ ಅಕ್ಷರ ಮೊಳೆಯುವಂತೆ ಮಾಡುವ ಶಿಕ್ಷಕರ ಕಾರ್ಯ ಶ್ಲಾಘನೀಯ. ಸಾಕ್ಷಿ ಶಿಕ್ಷಕರ ಬಳಗ ಮನೆಯಂಗಳದಲ್ಲಿ ಪುಸ್ತಕ ಬಿಡುಗಡೆ ಮಾಡುವುದರ ಮೂಲಕ ಶಿಕ್ಷಕರಲ್ಲಿ ಹೊಸ ಚೈತನ್ಯ ಮೂಡಿಸಿದೆ ಎಂದು ಡಾ. ಶ್ರೀಪಾದ ಶೆಟ್ಟಿ…

Read More

‘ಯಕ್ಷಗಾನ’ ಸಂಗೀತ, ಜಾನಪದ ಕಲೆಗಳ ಸಮ್ಮಿಶ್ರಣ: ಪ್ರಸನ್ನನಾಥ ಸ್ವಾಮೀಜಿ

ಹೊನ್ನಾವರ: ಯಕ್ಷಗಾನ ಅದ್ಭುತವಾದ ಕಲೆ, ಇವತ್ತಿನ ದಿನಮಾನಗಳಲ್ಲಿ ಪ್ರಸ್ತುತ ಕರ್ನಾಟಕದಲ್ಲಿ ನಮ್ಮ ಕಲೆ ಯಾವುದಾದರೂ ಇದ್ದರೆ ನಾವು ಯಕ್ಷಗಾನವನ್ನು ಹೇಳುತ್ತೇವೆ. ಯಕ್ಷಗಾನ ಈ ಕರಾವಳಿಯ ಭಾಗದ ಆಟ ಆಗಿದ್ದರೂ ಸಹ, ಅದು ತೆೆಂಕುತಿಟ್ಟಿರಬಹುದು, ಬಡಗುತಿಟ್ಟಿರಬಹುದು. ಹಾಗೇ ನಾವು ಮಂಡ್ಯ,…

Read More

ಜನತೆಯ ಕುಂದುಕೊರತೆಗಳಿಗೆ ಸ್ಪಂದಿಸದೇ, ಸತಾಯಿಸಿದವರ ವಿರುದ್ಧ ಸೂಕ್ತ ಕ್ರಮ:ಅಜಯ ಭಂಡಾರ್ಕರ

ಕುಮಟಾ: ಪಟ್ಟಣದ ಜನತೆಯ ಕುಂದುಕೊರತೆಗಳಿಗೆ ಸ್ಪಂದಿಸದೇ ವಿನಾಕಾರಣ ಸತಾಯಿಸುವ ಅಧಿಕಾರಿ ಮತ್ತು ಸಿಬ್ಬಂದಿಯ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಅಜಯ ಭಂಡಾರ್ಕರ ಅವರು ಎಚ್ಚರಿಸಿದರು.ಪಟ್ಟಣದ ಪುರಸಭೆಯ ರಾ.ರಾ.ಅಣ್ಣಾ ಪೈ ಸಭಾಭನದಲ್ಲಿ ಪುರಸಭಾ ಅಧ್ಯಕ್ಷೆ…

Read More
Back to top