Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಗೌರಿಕುಂಡ್-ಕೇದಾರನಾಥ ರೋಪ್‌ವೇ ಯೋಜನೆಗೆ ಮೋದಿ ಶಂಕುಸ್ಥಾಪನೆ

ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಗೌರಿಕುಂಡ್-ಕೇದಾರನಾಥ ರೋಪ್‌ವೇ ಅಥವಾ ಕೇಬಲ್ ಕಾರ್ ಯೋಜನೆಗೆ ಶಂಕುಸ್ಥಾಪನೆ ಮಾಡಿದರು. ಇಂದು ಕೇದಾರನಾಥಕ್ಕೆ ಭೇಟಿ ನೀಡಿದ ನಂತರ ಮೋದಿಯವರು ಬದರಿನಾಥ…

Read More

ಏ. 25, 26ಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯ

ದಾಂಡೇಲಿ: ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮೊದಲನೆಯ ಹಂತದ ಜಲಶುದ್ಧಿಕರಣ ಘಟಕದ ಕ್ಲಾರಿಫೈಯರನ್ನು ಸುಸ್ಥಿತಿಯಲ್ಲಿಡುವ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ. ಆದ್ದರಿಂದ ಏ.25ರಿಂದ 26ರವರೆಗೆ ನಗರದ ಬಾಂಬೆಚಾಳ, ಬೈಲ್ ಪಾರ್, ಪಟೇಲ್ ನಗರ, ದೇಶಪಾಂಡೆ ನಗರ ಹಾಗೂ ಹಳೆ ದಾಂಡೇಲಿ…

Read More

ರಾಜ್ಯಮಟ್ಟದ ನಿಬಂಧ ಸ್ಪರ್ಧೆ: ಸಿವಿಎಸ್‌ಕೆಯ ಸಾಕ್ಷಿ ಪ್ರಥಮ

ಕುಮಟಾ:ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 98ನೇ ಜನ್ಮದಿನೋತ್ಸವದ ಅಂಗವಾಗಿ ಶ್ರೀ ಸತ್ಯಸಾಯಿ ಸೇವಾಕ್ಷೇತ್ರ ಸಂಸ್ಥೆ ಇವರು ಹಮ್ಮಿಕೊಂಡ ರಾಜ್ಯಮಟ್ಟದ ಇಂಗ್ಲೀಷ್ ನಿಬಂಧ ಸ್ಪರ್ಧೆಯಲ್ಲಿಇಲ್ಲಿನ ಕೊಂಕಣ ಎಜ್ಯುಕೇಶನ್‌ ಟ್ರಸ್ಟ್, ಸಿವಿಎಸ್‌ಕೆ ಪ್ರೌಢಶಾಲೆಯ ಒಂಭತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಾಕ್ಷಿ ಕೆ.ಎಸ್.…

Read More

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆ

ಕಾರವಾರ: ರೋಟರಿ ಕ್ಲಬ್ ಆಫ್ ಕಾರವಾರ ಹಾಗೂ ಕ್ರಡಾಯ ಕಾರವಾರ ವತಿಯಿಂದ ರೋಟರಿ ಸಂಸ್ಥೆಯ ಕೃಷ್ಣಾನಂದ ಬಾಂದೇಕರ ಅವರ ತಂದೆ-ತಾಯಿ ಸುಮನ ಹಾಗೂ ಪುರಸಪ್ಪಾ ಬಾಂದೇಕರ ಅವರ ಸ್ಮರಣಾರ್ಥ 75ನೇ ಸ್ವಾತಂತ್ರ್ಯ ಅಮೃತೋತ್ಸವದ ಸಂದರ್ಭದಲ್ಲಿ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ…

Read More

ಜ.6ಕ್ಕೆ ‘ನೂಪುರನಾದ 2024’

ಶಿರಸಿ: ಇಲ್ಲಿನ ನೂಪುರ ನೃತ್ಯಶಾಲೆಯ ವಾರ್ಷಿಕ ನೃತ್ಯೋತ್ಸವ ಜನೆವರಿ 6, ಶನಿವಾರದಂದು ಶಿರಸಿಯ ರಂಗಧಾಮ, ನೆಮ್ಮದಿ ಕುಟೀರದ ಆವರಣದಲ್ಲಿ ಸಂಜೆ 5 ಗಂಟೆಯಿಂದ ನಡೆಯಲಿದೆ. ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಶ್ರೀಪಾದ ಹೆಗಡೆ ಸೋಮನಮನೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು,ಕಾರ್ಯಕ್ರಮದಲ್ಲಿ ಎಸ್.ಎನ್.…

Read More

‘e – ಉತ್ತರ ಕನ್ನಡ’ದ ಸಮಸ್ತ ಓದುಗರಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯ

“e – ಉತ್ತರ ಕನ್ನಡ”ದ ಬೆನ್ನೆಲುಬಾಗಿರುವ ಸಮಸ್ತ ಓದುಗ ಬಂಧುಗಳಿಗೆ, ಸಹೃದಯೀ ಹಿತೈಷಿಗಳಿಗೆ, ಆತ್ಮೀಯ ಜಾಹಿರಾತುದಾರರಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯ.. ವಿಘ್ನನಿವಾರಕ ಗಣಪತಿಯು ನಿಮಗೆಲ್ಲರಿಗೂ ಅಷ್ಟೈಶ್ವರ್ಯವನ್ನು ನೀಡಲಿ..ರಾಷ್ಟ್ರ ಕಲ್ಯಾಣ ಕಾರ್ಯದಲ್ಲಿ ನಾವೆಲ್ಲ ಜೊತೆಯಾಗಿ ಭಾಗಿಯಾಗೋಣ.. ಸದೃಢ, ಸಬಲ,…

Read More

Black2ndMayAtBengal: When horrifying terror, murders and violence were unleashed a year ago

https://www.newsbharati.com/Encyc/2022/5/2/Post-poll-violence-West-Bengal.html A dark day was witnessed a year ago when Bengal started burning after the assembly elections results were announced and Mamata Banerjee was elected as Chief Minister…

Read More

ಅಸಮರ್ಪಕ ಕಾಮಗಾರಿ: ಮನೆಗಳಿಗೆ ನುಗ್ಗಿದ ಮಳೆನೀರು

ಯಲ್ಲಾಪುರ: ಪಟ್ಟಣದ ರವಿಂದ್ರನಗರದ ಶಿರಸಿ ರಸ್ತೆಯ ಪಕ್ಕ ಅಸಮರ್ಪಕ ಕಾಮಗಾರಿಯಿಂದಾಗಿ ಸೋಮವಾರ ಸಂಜೆ ಸುರಿದ ಮಳೆಗೆ ಗಟಾರ ನೀರು ಮನೆ, ಹೋಟೆಲ್, ಅಂಗಡಿಗಳಿಗೆ ನುಗ್ಗಿ ಸ್ಥಳಿಯ ನಿವಾಸಿಗಳು ಪರದಾಡಿದರು. ಮಳೆ ಒಮ್ಮೆಲೆ ರಭಸವಾಗಿ ಸುರಿದಿದ್ದು, ಶಿರಸಿ ರಸ್ತೆಯ ಪಿ.ಎಲ್.ಡಿ…

Read More

ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ ವಶಕ್ಕೆ

ಜೋಯಿಡಾ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯವನ್ನು ತಾಲೂಕಿನ ಅನಮೋಡ ಚೆಕ್‌ಪೋಸ್ಟ್ ಬಳಿ ಖಚಿತ ಮಾಹಿತಿ ಆಧಾರದ ಮೇರೆಗೆ ಅಬಕಾರಿ ಅಧಿಕಾರಿಗಳು ಜಪ್ತಿಪಡಿಸಿಕೊಂಡಿದ್ದಾರೆ.ಆ0ಧ್ರಪ್ರದೇಶದ ವೆಂಕಟರಮಣ ಗೌಡ, ರವಿ ಮದ್ದಿಲೇಟಿ ಆಂದ್ರಪ್ರದೇಶ ಎನ್ನುವವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಾಹನದ ಮಾಲಿಕನ್ನು ಪತ್ತೆ ಹಚ್ಚಲಾಗುತ್ತಿದೆ.…

Read More

ಹೊನ್ನಾವರ- ತಾಳಗುಪ್ಪಾ ರೈಲು ಮಾರ್ಗ; ಸಮಾಲೋಚನಾ ಸಭೆ

ಹೊನ್ನಾವರ: ಬಹು ವರ್ಷದ ತಾಲೂಕಿನ ಜನತೆಯ ಬೇಡಿಕೆಯಾದ ಹೊನ್ನಾವರ- ತಾಳಗುಪ್ಪಾ ರೈಲು ಮಾರ್ಗಕ್ಕಾಗಿ ಪುನಃ ಹೋರಾಟ ಆರಂಭಿಸಲು ಮುಂದಾಗಿದ್ದು, ಸಮಾಲೋಚನಾ ಸಭೆ ಜರುಗಿತು.ಉತ್ತರಕನ್ನಡ ಜಿಲ್ಲಾ ರೈಲ್ವೆ ಸೇವಾ ಸಮಿತಿ ರಚಿಸಿಕೊಂಡು ನ್ಯಾಯಾಲಯದಲ್ಲಿ ಮತ್ತು ಕೇಂದ್ರ, ರಾಜ್ಯ ಸರಕಾರಗಳಲ್ಲಿ ಹೋರಾಟ…

Read More
Back to top