• Slide
    Slide
    Slide
    previous arrow
    next arrow
  • ಮಾ.6ಕ್ಕೆ ಸಿದ್ದಾಪುರದಲ್ಲಿ ಸರ್ಕಾರಿ ನೌಕರರ ಕ್ರಿಕೆಟ್ ಪಂದ್ಯಾವಳಿ

    300x250 AD

    ಸಿದ್ದಾಪುರ:ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸರ್ಕಾರಿ ನೌಕರರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ಮಾ.6 ರಂದು ಬೆಳಗ್ಗೆ 9 ರಿಂದ ಪಟ್ಟಣದ ನೆಹರು ಮೈದಾನದಲ್ಲಿ ನಡೆಯಲಿದೆ.

    ಸ್ಥಳೀಯ ನ್ಯಾಯಾಲಯದ ನ್ಯಾಯಾಧೀಶರಾದ ಸಿದ್ದರಾಮ ಎಸ್ ಪಂದ್ಯಾವಳಿ ಉದ್ಘಾಟಿಸಲಿದ್ದು, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ.

    300x250 AD

    ತಹಸೀಲ್ದಾರ ಸಂತೋಷ ಕೆ.ಭಂಡಾರಿ, ತಾಪಂ ಇಒ ಪ್ರಶಾಂತರಾವ್, ಸಿಪಿಐ ಕುಮಾರ ಕೆ, ಪಪಂ ಮುಖ್ಯಾಧಿಕಾರಿ ಕುಮಾರ ನಾಯ್ಕ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜೇಶ ನಾಯ್ಕ ಉಪಸ್ಥಿತರಿರುತ್ತಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top