• Slide
    Slide
    Slide
    previous arrow
    next arrow
  • ಕ್ಯಾನ್ಸರ್ ನಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಸಾವು

    300x250 AD

    ದಾಂಡೇಲಿ: ಕಳೆದ ಎರಡು ತಿಂಗಳಿನಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವನ ಆರಾಮವಾಗದೆ ಇದ್ದುದ್ದರಿಂದ ಇದನ್ನೆ ಮನಸ್ಸಿಗೆ ಹಚ್ಚಿಕೊಂಡು ನೇಣಿಗೆ ಶರಣಾಗಿರುವ ಘಟನೆ ಭಾನುವಾರ ನಡೆದಿದೆ.

    ಬಾಬು ಓಬಯ್ಯ ಮಲಕಾ ಎಂಬಾತ ನೇಣಿಗೆ ಶರಣಾಗಿರುವ ವ್ಯಕ್ತಿಯಾಗಿದ್ದಾನೆ.

    ಕ್ಯಾನ್ಸರ್ ನಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಎಸ್.ಡಿ.ಎಮ್.ಆಸ್ಪತ್ರೆ ಧಾರವಾಡ ಹಾಗೂ ಕರ್ನಾಟಕ ಕನ್ನಡ ಆಸ್ಪತ್ರೆ ನವನಗರ ಹುಬಳ್ಳಿಯಲ್ಲಿ ಚಿಕಿತ್ಸೆ ಕೊಡಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಕಾರಣ ಅದನ್ನೇ ಮನಸ್ಸಿಗೆ ಹಾಕಿಕೊಂಡು ಮನೆಯ ಜಂತಿಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ.

    300x250 AD

    ಈ ಕುರಿತು ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top