Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕಲಗದ್ದೆಯಲ್ಲಿ ಅಂಗಾರಕ ಸಂಕಷ್ಟಿ ಸಂಭ್ರಮ

ಸಿದ್ದಾಪುರ: ಅಂಗಾರಕ‌ ಸಂಕಷ್ಟಿಯ ಹಿನ್ನಲೆಯಲ್ಲಿ ತಾಲೂಕಿ ಕಲಗದ್ದೆಯ‌ ನಾಟ್ಯ ವಿನಾಯಕ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆ 108 ನಾರಿಕೇಳ ಗಣಹವನ ಕೂಡ ನಡೆಯಿತು. ಅಂಗಾರಕ ಸಂಕಷ್ಟಿ ಕಾರಣದಿಂದ ವಿಶೇಷವಾಗಿ ಭಕ್ತಾದಿಗಳೂ ಮುಂಜಾನೆಯಿಂದಲೇ   ಆಗಮಿಸಿ ಶ್ರೀದೇವರ ದರ್ಶನ ಪಡೆದು…

Read More

ಜನತಾ ವಿದ್ಯಾಲಯ ಪ್ರೌಢಶಾಲೆಯಲ್ಲಿ ವನಮಹೋತ್ಸವ, ರಂಗೋಲಿ ಸ್ಪರ್ಧೆ

ದಾಂಡೇಲಿ: ನಗರದ ಜನತಾ ವಿದ್ಯಾಲಯ ಪ್ರೌಢಶಾಲೆಯಲ್ಲಿ ಅರಣ್ಯ ಇಲಾಖೆಯ ಆಶ್ರಯದಡಿ ವನಮಹೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಉಪ ವಲಯಾರಣ್ಯಾಧಿಕಾರಿ ಸಂದೀಪ ನಾಯ್ಕ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರಚಾರಕರಾಗಬೇಕು.…

Read More

ಪ್ರೇಕ್ಷಕರ ರಂಜಿಸಿದ ಶಬರಾರ್ಜುನ, ಊರ್ವಶಿ ಶಾಪ ತಾಳಮದ್ದಲೆ

ಸಿದ್ದಾಪುರ: ತಾಲೂಕಿನ ಗೋಳಗೋಡದ ಸಿದ್ಧಿವಿನಾಯಕ ದೇವಾಲಯದ (ಹೆಗ್ಗರಣಿ) ಪ್ರಾಂಗಣದಲ್ಲಿ ಹವ್ಯಾಸಿ ಯಕ್ಷಕಲಾ ಬಳಗ ಹಾಗೂ ದೇವಾಲಯದ ಆಡಳಿತ ಮಂಡಳಿಯ ಆಶ್ರಯದಲ್ಲಿ ನಡೆದ ‘ಶಬರಾರ್ಜುನ’ ಮತ್ತು ‘ಊರ್ವಶಿ ಶಾಪ’ ತಾಳಮದ್ದಲೆ ಪ್ರೇಕ್ಷಕರನ್ನು ರಂಜಿಸಿತು. ಹಿಮ್ಮೇಳದಲ್ಲಿ ಭಾಗವಗತರಾಗಿ ಪ್ರಸನ್ನ ಭಟ್ಟ ಬಾಳ್ಕಲ,…

Read More

ಬೆಂಕಿ ಆಕಸ್ಮಿಕದಲ್ಲಿ ಹಾನಿಯಾದವರಿಗೆ ಪರಿಹಾರ

ಸಿದ್ದಾಪುರ: ತಾಲೂಕಿನ ಕ್ಯಾದಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಇಳಿಮನೆ ಗ್ರಾಮದ ಕೊಂಕನಳ್ಳಿ ನಿವಾಸಿ ಗಜಾನನ ದ್ಯಾವಾ ನಾಯ್ಕರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ತುಂಬಾ ಹಾನಿಯಾಗಿತ್ತು. ಇದರಿಂದ ಆರ್ಥಿಕ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ ಅಗತ್ಯ ಪರಿಹಾರವನ್ನು ಕಲ್ಪಿಸಿಕೊಡಬೇಕೆಂದು ಸಭಾಧ್ಯಕ್ಷ…

Read More

ಯುವ ಜನರನ್ನು ನಿರ್ದಿಷ್ಟ ಗುರಿಯತ್ತ ಒಯ್ಯುವಲ್ಲಿ ‘ಅಗ್ನಿಪಥ್’ ಸಹಕಾರಿ: ವಿನಾಯಕ್ ನಾಯ್ಕ್

ಹೊನ್ನಾವರ: ಅಗ್ನಿಪಥ್ ಯೋಜನೆ ಕೇವಲ ಯೋಧರನ್ನೊಂದೇ ಅಲ್ಲದೆ , ಇಂದಿನ ಯವ ಪೀಳಿಗೆಯನ್ನು ನಿರ್ದಿಷ್ಟ ಗುರಿಯತ್ತ ಒಯ್ದು ಒಳ್ಳೆಯ ಪ್ರಜೆಗಳನ್ನು ನಿರ್ಮಿಸಲು ಸಹಕಾರಿಯಾಗುತ್ತದೆ ಎನ್ನುವುದನ್ನು ತಿಳಿಸುತ್ತ ಎಲ್ಲರ ಪ್ರಶ್ನೆಗಳಿಗೆ ತಿಳುವಳಿಕೆಯ ಉತ್ತರಗಳನ್ನು ಹೊನ್ನಾವರ ತಾಲೂಕಿನ ಗೇರುಸೊಪ್ಪದ ನಿವೃತ್ತ ಸೈನಿಕ‌…

Read More

ಶಾಲಾ ಬಸ್, ಲಗೇಜ್ ವಾಹನ ನಡುವೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

ಹೊನ್ನಾವರ: ತಾಲೂಕಿನ ಚಂದ್ರಾಣಿ ಸಮೀಪ ವಿಜಯಪುರದ ಶಾಲಾ ಬಸ್ ಹಾಗೂ ಲಗೇಜ್ ವಾಹನ ನಡುವೆ ಡಿಕ್ಕಿ ಸಂಭವಿಸಿ ಲಗೇಜ್ ವಾಹನ ಪಲ್ಟಿಯಾದ ಘಟನೆ ರವಿವಾರ ಮುಂಜಾನೆ ಸಂಭವಿಸಿದೆ. ಅರೇಅಂಗಡಿ ಮಾರ್ಗದಿಂದ ಹೊನ್ನಾವರ ಕಡೆ ತೆರಳುತ್ತಿದ್ದ  ಲಗೇಜ್ ವಾಹನವು  ಚಂದ್ರಾಣಿ ಬಳಿ…

Read More

ರಾಬಿತಾ ಸೊಸೈಟಿಯಿಂದ ಸಚಿವ ಮಂಕಾಳ ವೈದ್ಯಗೆ ಸನ್ಮಾನ

ಭಟ್ಕಳ: ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಸಚಿವ ಸ್ಥಾನ ಪಡೆದ ಮಂಕಾಳ್ ಎಸ್.ವೈದ್ಯರನ್ನು ರಾಬಿತಾ ಸೊಸೈಟಿ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸಮಾರಂಭದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ, ಖ್ಯಾತ ಅನಿವಾಸಿ ಉದ್ಯಮಿ ಅತೀಕುರ್ ರಹಮಾನ್ ಮುನಿರಿ ರಬಿತಾ ಸೊಸೈಟಿ…

Read More

ಮಾ.26 ಕ್ಕೆ ‘ಸಾಗುತಿರಲಿ ಬಾಳ ಬಂಡಿ’ ಕಾರ್ಯಕ್ರಮ

ಕುಮಟಾ:ತಾಲೂಕಿನ ನಾದಶ್ರೀ ಕಲಾ ಕೇಂದ್ರದಲ್ಲಿ ಸತ್ವಾಧಾರ ಫೌಂಡೇಶನ್ ವತಿಯಿಂದ ಮಾರ್ಚ್ 26 ರವಿವಾರ ಮಧ್ಯಾಹ್ನ 3:15 ರಿಂದ “ಸಾಗುತಿರಲಿ ಬಾಳ ಬಂಡಿ” ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನುಲ ಚಲನಚಿತ್ರ ನಟ, ನಿರ್ದೇಶಕ ಕಾಸರಗೋಡು ಚಿನ್ನ ಉದ್ಘಾಟಿಸಲಿದ್ದಾರೆ.…

Read More

ಪ್ರತಿಭಟನೆ ರದ್ದು: ಉಪವಿಭಾಗಾಧಿಕಾರಿಯಿಂದ ಸಂಧಾನ

ಹೊನ್ನಾವರ: ಕಾಸರಕೋಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಐಆರ್‌ಬಿ ಅವೈಜ್ಞಾನಿಕ ಕಾಮಗಾರಿ ವಿರುದ್ಧ ಮಂಗಳವಾರ ನಿಗದಿಪಡಿಸಿದ್ದ ಹೆದ್ದಾರಿ ತಡೆ ಪ್ರತಿಭಟನೆಯ ಸಂಧಾನ ಸಭೆ ಉಪವಿಭಾಗಾಧಿಕಾರಿ ಮಧ್ಯಸ್ಥಿಕೆಯಲ್ಲಿ ಯಶ್ವಸಿಯಾಗಿದೆ.ಕಾಸರಕೋಡ ಗ್ರಾ.ಪಂ. ವ್ಯಾಪ್ತಿಯ ಇಕೋ ಬೀಚ್, ಅಪ್ಸರಕೊಂಡ, ಶರಾವತಿ ಸೇತುವೆಯಲ್ಲಿ ಬೀದಿದೀಪ ವ್ಯವಸ್ಥೆ ಕಲ್ಪಿಸದೇ…

Read More

ಇಎಸ್‌ಐಸಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆಗ್ರಹಿಸಿ ಸಿ.ಎಂ.ಗೆ ಮನವಿ

ದಾಂಡೇಲಿ: ನಗರಕ್ಕೆ ಇಎಸ್‌ಐಸಿ 500 ಬೆಡ್‌ನ ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಮತ್ತು ಇಎಸ್‌ಐಸಿ ಉಪ ಪ್ರಾದೇಶಿಕ ಕಚೇರಿಯನ್ನು ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ವತಿಯಿಂದ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಕಚೇರಿಯ ಮೂಲಕ…

Read More
Back to top