Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸುವಿಚಾರ

ವಲ್ಮೀಕಪ್ರಭವೇಣ ರಾಮನೃಪತಿರ್ವ್ಯಾಸೇನ ಧರ್ಮಾತ್ಮಜೋವ್ಯಾಖ್ಯಾತಃ ಕಿಲ ಕಾಲಿದಾಸಕವಿನಾ ಶ್ರೀವಿಕ್ರಮಾಂಕೋ ನೃಪಃ |ಭೋಜಶ್ಚಿತ್ತಪಬಿಲ್ಹಣಪ್ರಭೃತಿಭಿಃ ಕರ್ಣೋಪಿ ವಿದ್ಯಾಪತೇಖ್ಯಾತಿಂ ಯಾಂತಿ ನರೇಶ್ವರಾಃ ಕವಿವರೈಃ ಸ್ಫಾರೈರ್ನ ಭೇರೀರವೈಃ | ಹುತ್ತದಿಂದ ಹುಟ್ಟಿದ ವಾಲ್ಮೀಕಿಯೆಂಬೋ ಕವಿತಾಪಸನಿಂದಾಗಿ ರಾಮಾಯಣದ ಮೂಲಕ ರಾಜಾರಾಮನೂ, ವ್ಯಾಸನೆಂಬೋ ಕವಿತಾಪಸನಿಂದಾಗಿ ಮಹಾಭಾರತದ ಮೂಲಕ ಧರ್ಮರಾಯನೂ,…

Read More

ವಿಶೇಷ ಚೇತನರಿಗೆ ಪ್ರಮಾಣ ಪತ್ರ ನೀಡಲು ತೊಂದರೆ ಕೊಡದಿರಿ: ಶಾಸಕಿ ರೂಪಾಲಿ ನಾಯ್ಕ

ಕಾರವಾರ: ವಿಶೇಷ ಚೇತನರಿಗೆ ಪ್ರಮಾಣ ಪತ್ರ ನೀಡಲು ತೊಂದರೆ ಕೊಡದೇ, ಸರ್ಕಾರದಿಂದ ಸಿಗುವ ಸೌಲಭ್ಯ ಜನರಿಗೆ ತಲುಪಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ಶಾಸಕಿ ರೂಪಾಲಿ ಎಸ್.ನಾಯ್ಕ ಎಚ್ಚರಿಕೆ ನೀಡಿದರು.ತಹಶೀಲ್ದಾರರ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು…

Read More

ಜ.8ಕ್ಕೆ ಉದ್ಯೋಗಕ್ಕಾಗಿ ಅಭ್ಯರ್ಥಿಗಳ ಆಯ್ಕೆ ಆಪ್ತ ಸಮಾಲೋಚನೆ ಕಾರ್ಯಕ್ರಮ

ಶಿರಸಿ: ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ದೇಶಪಾಂಡೆ ಸ್ಕಿಲ್ಲಿಂಗ್ ಹುಬ್ಬಳ್ಳಿ ಇವರ ಸಹಯೋಗದಲ್ಲಿ ಜನವರಿ ೮, ಸೋಮವಾರ ಸ್ಕಿಲ್ ಪ್ಲಸ್ ಜಾಬ್ ನೆಕ್ಸ್ಟ್ ಯೋಜನೆ ಅಡಿ ತರಬೇತಿ ಹಾಗೂ ಉದ್ಯೋಗಕ್ಕಾಗಿ ಅಭ್ಯರ್ಥಿಗಳ ಆಯ್ಕೆ ಆಪ್ತ ಸಮಾಲೋಚನೆ…

Read More

ರೇಖಾ ಭಟ್ ಗಝಲ್ ಕೃತಿಗೆ‌ ಕಾವ್ಯ ಪ್ರಶಸ್ತಿ

ಯಲ್ಲಾಪುರ: ಉದಯೋನ್ಮುಖ ಬರಹಗಾರ್ತಿ ಗಜಲ್ ಕವಯಿತ್ರಿ ಶಿಕ್ಷಕಿ ರೇಖಾ ಭಟ್ಟ ಹೊನ್ನಗದ್ದೆ ಇವರ ‘ಮಡಿಲ ನಕ್ಷತ್ರ ಗಝಲ್ ಕೃತಿ’ ಗಜಲ್ ಕಾವ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.ಗದಗದಲ್ಲಿ ನಡೆಯಲಿರುವ 9ನೇ ಅಖಿಲ ಭಾರತ ಗಝಲ್ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು…

Read More

ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ಶಾಸಕಿ ರೂಪಾಲಿ ವಿರೋಧ

ಬೆಂಗಳೂರು: ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ ತೀವ್ರ ವಿರೋಧ ವ್ಯಕ್ತಪಡಿಸಿ, ಇದು ಜಾರಿಯಾದಲ್ಲಿ ಕ್ಷೇತ್ರದ ಜನತೆಯ ಬದುಕು ತುಂಬಾ ಕಷ್ಟಕರವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಸವರಾಜ…

Read More

Hyderabad: 2 burqa-clad women held for vandalising Goddess Durga idol in Navratri Pandal

Two Muslim women were detained on Tuesday for reportedly vandalising the idol of goddess Durga at a Navratri pandal in Hyderabad. The ladies barged into a pandal in the city’s Khairatabad locality…

Read More

ಹಿಂದೂಗಳಿಗೆ ಖಲಿಸ್ಥಾನಿಗಳ ಬೆದರಿಕೆಯನ್ನು ಖಂಡಿಸಿದ ಕೆನಡಾ ಸಚಿವ

ನವದೆಹಲಿ: ಭಾರತೀಯ ಮೂಲದ ಹಿಂದೂಗಳಿಗೆ ಕೆನಡಾ ತೊರೆಯುವಂತೆ ಬೆದರಿಕೆ ಹಾಕುತ್ತಿರುವ ಖಲಿಸ್ತಾನ್ ಪರ ಸಂಘಟನೆಯ ವೀಡಿಯೊವನ್ನು ಖಂಡಿಸಿರುವ ಕೆನಡಾದ ಸಾರ್ವಜನಿಕ ಸುರಕ್ಷತಾ ಸಚಿವ ಡೊಮಿನಿಕ್ ಲೆಬ್ಲಾಂಕ್, ಎಲ್ಲಾ ಕೆನಡಿಯನ್ನರು ತಮ್ಮ ಸಮುದಾಯಗಳಲ್ಲಿ ಸುರಕ್ಷಿತವಾಗಿರಲು ಅರ್ಹರು ಎಂದು ಹೇಳಿದ್ದಾರೆ. ರ್ದೀಪ್…

Read More

ದಿಢೀರ್ ಪ್ರವಾಹ: ಪರಿಸ್ಥಿತಿ ನಿರ್ವಹಣೆಯ ಅಣಕು ಕಾರ್ಯಚರಣೆ ಯಶಸ್ವಿ

ಕಾರವಾರ: ಜಿಲ್ಲೆಯಲ್ಲಿ ಇಂದು ಸುರಿದ ಭಾರಿ ಮಳೆಯ ಕಾರಣ ಅಂಕೋಲಾ ಮತ್ತು ಕಾರವಾರ ತಾಲೂಕಿನಲ್ಲಿ ಉದ್ಭವಿಸಿದ ದಿಢೀರ್ ಪ್ರವಾಹ ಪರಿಸ್ಥಿತಿಯನ್ನು ತಕ್ಷಣದಲ್ಲಿ ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ ಜಿಲ್ಲಾಡಳಿತ , ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿ ಅವರಿಗೆ ಎಲ್ಲಾ…

Read More

ಪರಿಸರದ ಅಸಮತೋಲನಕ್ಕೆ ಕಾಡಿನ ನಾಶ ಮೂಲ ಕಾರಣವಾಗಿದೆ: ಅದಿತಿ ರಾವ್

ಶಿರಸಿ: ಭೂಮಿಯಲ್ಲಿ ಸುಮಾರು ಎಂಟು ಬಿಲಿಯನ್ ಜನರು ಇಂದು ವಾಸ ಮಾಡುತ್ತಿದ್ದಾರೆ. ಮಾನವರ ಜನಸಂಖ್ಯೆಗೆ ಹೋಲಿಸಿದರೆ ಭೂಮಿಯಲ್ಲಿ ಉಳಿಯಬಹುದಾದ ಜೀವಿಸಬಹುದಾದ ಸ್ಥಳದ ಪ್ರಮಾಣ ಕಡಿಮೆ ಇದೆ. ಮಾನವರ ಜೊತೆಗೆ ಪ್ರಾಣಿ-ಪಕ್ಷಿ ಸೂಕ್ಷ್ಮಾಣು ಜೀವಿಗಳು ಇವುಗಳೆಲ್ಲವೂ ಕೂಡ ವಾಸಿಸುತ್ತಿವೆ. ನಾವು…

Read More

ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ವಿದ್ಯಾರ್ಥಿಗಳ ಸಾಧನೆ

ಸಿದ್ದಾಪುರ: ಕಲ್ಕತ್ತಾದ ನೇತಾಜಿ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಆರನೇ ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ತಾಲೂಕಿನ ರಾಠೋಡ ಕರಾಟೆ ತರಬೇತಿ ಕೆಂದ್ರದ ವಿದ್ಯಾರ್ಥಿಗಳು ಭಾಗವಹಿಸಿ ನಾಲ್ಕು ಪದಕಗಳನ್ನು ಗೆದ್ದು ಸಾಧನೆಗೈದಿದ್ದಾರೆ.ಸುಮಾರು 10 ದೇಶಗಳಿಂದ 4800ಕ್ಕೂ ಹೆಚ್ಚು ಕರಾಟೆ ಪಟುಗಳು ಭಾಗವಹಿಸಿದ…

Read More
Back to top