Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕುದುರೆ ಸವಾರಿ ಆತ್ಮವಿಶ್ವಾಸಕ್ಕೆ ಸಹಕಾರಿ: ರಾಘವೇಶ್ವರ ಶ್ರೀ

ಗೋಕರ್ಣ: ಕುದುರೆ ಸವಾರಿ ನಮ್ಮ ಜೀವನಕ್ಕೆ ಆತ್ಮವಿಶ್ವಾಸ ತುಂಬುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕುದುರೆ ಸವಾರಿಯಲ್ಲಿ ವೇಗ ಎಷ್ಟು ಮುಖ್ಯವೋ ನಿಯಂತ್ರಣ ಹಾಗೂ ಪ್ರೀತಿ ಕೂಡಾ ಅಷ್ಟೇ ಮುಖ್ಯ. ಇವು ನಮ್ಮ ಬದುಕಿಗೆ ಮಾರ್ಗದರ್ಶಿ ತತ್ವಗಳೂ ಆಗಿವೆ ಎಂದು…

Read More

ರಸ್ತೆ ದುರಸ್ತಿಗೆ ಅಧಿಕಾರಿಗಳ ಭರವಸೆ: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

ಯಲ್ಲಾಪುರ: ತಾಲೂಕಿನ ತೋಳಗೋಡ-ಹರಿಗದ್ದೆ -ಹಿತ್ಲಳ್ಳಿ ಸಂಪರ್ಕಿಸುವ ಹದಗೆಟ್ಟ ರಸ್ತೆ ದುರಸ್ತಿ ಕುರಿತು ಜನ ಪ್ರತಿಭಟನೆಗೆ ನಿರ್ಧರಿಸಿದ್ದನ್ನು ಗುತ್ತಿಗೆದಾರರು ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಕೈಬಿಡಲಾಗಿದೆ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ವಿ.ಎಂ. ಭಟ್ ಮತ್ತು ಗುತ್ತಿಗೆದಾರ…

Read More

ಮತಾಂಧರ ಆಕ್ರಮಣದಿಂದ ದೇಶದ ಸಂಸ್ಕೃತಿ, ನಾಗರಿಕತೆ ಸರ್ವನಾಶ: ಜಗದೀಶ ಕಾರಂತ

ಶಿರಸಿ: ಸ್ವಾತಂತ್ರ್ಯ ಪುಕಟ್ಟೆಯಾಗಿ ಬಂದಿಲ್ಲ. ಭಾರತೀಯರ ತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನು ಇನ್ನಾರ ಕಡೆಗೂ ಹೋಗದಂತೆ ಸುಭದ್ರವಾಗಿ ಮುನ್ನಡೆಸಿಕೊಂಡು ಹೋಗುವ ಗುರುತರವಾದ ಜವಾಬ್ದಾರಿ ಇಂದಿನ ಯುವಶಕ್ತಿಯ ಮೇಲಿದೆ ಎಂದು ಹಿಂದೂ ಜಾಗರಣಾ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ…

Read More

ಹಿರೇಗುತ್ತಿ ಕಾಲೇಜು ಅಂತಃಸಂಪತ್ತಿನಿಂದ ಶ್ರೀಮಂತವಾಗಿದೆ : ಹೊನ್ನಪ್ಪ ನಾಯಕ

ಗೋಕರ್ಣ: ಭೌತಸಂಪತ್ತಿನ ಶ್ರೀಮಂತಿಕೆಯೆಡೆಗೆ ಅತಿಯಾಗಿ ಯೋಚಿಸುತ್ತಿರುವ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಅಂತಃಸತ್ವವನ್ನು ಹೆಚ್ಚಿಸುತ್ತ, ಶಿಕ್ಷಣದ ಮೂಲಕ ಎದೆ ತುಂಬುವ ಕೆಲಸ ಮಾಡುತ್ತಿರುವ ಹಿರೇಗುತ್ತಿ ಪದವಿಪೂರ್ವ ಕಾಲೇಜು ಅಂತಃಸಂಪತ್ತಿನಿಂದ ಶ್ರೀಮಂತವಾಗಿದೆ ಎಂದು ಜಿ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹೊನ್ನಪ್ಪ…

Read More

ಲಾರಿ, ಬುಲೆರೋ ವಾಹನ ನಡುವೆ ಡಿಕ್ಕಿ: ಓರ್ವ ಸಾವು

ಯಲ್ಲಾಪುರ: ಮೀನು ಸಾಗಾಟದ ಲಾರಿ ಮತ್ತು ದಾಳಿಂಬೆ ಸಾಗಿಸುತ್ತಿದ್ದ ಬುಲೆರೋ ವಾಹನಗಳ ನಡುವೆ ರಾ.ಹೆದ್ದಾರಿ ೬೩ ಗೇರಗದ್ದೆ ಕ್ರಾಸ್ ಬಳಿ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದಾನೆ. ಯಲ್ಲಾಪುರ ಕಡೆಯಿಂದ ಅತೀವೇಗ ನಿಷ್ಕಾಳಜಿಯಿಂದ ಅಂಕೋಲಾ ಕಡೆ ಹೊರಟಿದ್ದ ಬುಲೇರೋ ಹಾಗೂ…

Read More

ಚೆಲುವ ಕನ್ನಡ ನಾಡಿನ ಭವ್ಯತೆಯನ್ನು ಪರಿಚಯಿಸಿದ ಅಂಕೋಲಾ ಸಿಟಿ ಲಯನ್ಸ್ ಕ್ಲಬ್

ಅಂಕೋಲಾ : 67ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಅಂಕೋಲಾ ನಗರದ ಹಲವು ಕಿರಿಯ-ಹಿರಿಯ ಮತ್ತು ಪ್ರೌಢಶಾಲೆಗಳು ನಗರದ ಪ್ರಮುಖ ರಸ್ತೆಗಳಲ್ಲಿ ಹಲವು ರೂಪಕಗಳೊಂದಿಗೆ ಪಥ ಸಂಚಲನ ನಡೆಸಿ ಜೈಹಿಂದ್ ಮೈದಾನದಲ್ಲಿ ಸಮಾವೇಶಗೊಂಡಿತು.ಅಂಕೋಲಾ ಸಿಟಿ ಲಯನ್ಸ್ ಮೆರವಣಿಗೆಯಲ್ಲಿ ಭಾಗವಹಿಸಿದ ಮಕ್ಕಳಿಗಾಗಿ…

Read More

ಕ್ವಾರಿಯಲ್ಲಿ ಈಜಲು ತೆರಳಿದ್ದ ಯುವಕ ಮೃತ

ಭಟ್ಕಳ: ಹಲವಾರು ವರ್ಷಗಳಿಂದ ಪಾಳು ಬಿದ್ದ ಶಿಲೆ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿದ್ದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಶಿರಾಲಿ ನಿಲಕಂಠದ ಹುಲ್ಲುಕ್ಕಿಯಲ್ಲಿ ನಡೆದಿದೆ.ಮೃತ ಯುವಕನನ್ನು ಕಾರ್ಗದ್ದೆ ನಿವಾಸಿ ಜುಬೇರ್ ಇರ್ಶಾದ್ ಅಲಿಅಕ್ಬರ್ ಎಂದು…

Read More

ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್, ಕೊರ್ಲಕೈ: ಮಂಗಳವಾರದ ವಿಶೇಷ ರಿಯಾಯಿತಿ-ಜಾಹಿರಾತು

ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್, ಕೊರ್ಲಕೈ ಮಂಗಳವಾರ ಖರೀದಿಸಿ… ಹೆಚ್ಚು ಉಳಿಸಿ.. ಮಂಗಳವಾರದ ವಿಶೇಷ ರಿಯಾಯಿತಿ ನಿಮ್ಮ ಮಿನಿ ಸೂಪರ್ ಮಾರ್ಕೆಟ್’ನಲ್ಲಿ ಭೇಟಿ ನೀಡಿಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್,ಕೊರ್ಲಕೈ

Read More

ಸದೃಢ ಸಮಾಜ ನಿರ್ಮಾಣದ ರೂವಾರಿಗಳಾಗಿ: ರಾಘವೇಂದ್ರ ಗಡೆಪ್ಪನವರ್

ದಾಂಡೇಲಿ: ಸಮಾಜ ಸ್ವಾಸ್ಥ್ಯವನ್ನು ಹದಗೆಡಿಸುವ ಮದ್ಯಪಾನದಂತಹ ದುಶ್ಚಟಕ್ಕೆ ಬಲಿಯಾಗದೇ ಆದರ್ಶ ಸಂಸ್ಕಾರಗಳನ್ನು ಮೈಗೂಡಿಸಿಕೊಂಡು ಸದೃಢ ಸಮಾಜ ನಿರ್ಮಾಣದ ರೂವಾರಿಗಳಾಗಬೇಕೆಂದು ವಕೀಲ ರಾಘವೇಂದ್ರ ಗಡೆಪ್ಪನವರ್ ಕರೆ ನೀಡಿದರು. ಅವರು ನಗರದ ಶ್ರೀವೀರಭದ್ರೇಶ್ವರ ಸಭಾಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ನೇತೃತ್ವ ಹಾಗೂ…

Read More

ವಿಶ್ವ ಪರಿಸರ ದಿನಾಚರಣೆ: ನಗೆ ಶಾಲೆಯಲ್ಲಿ ಪರಿಸರ ಜಾಗೃತಿ ಅಭಿಯಾನ

ಕಾರವಾರ: ತಾಲೂಕಿನ ನಗೆ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹಾಗೂ ಪರಿಸರ ಜಾಗೃತಿ ಅಭಿಯಾನವನ್ನು ವಿನೂತನವಾಗಿ ಆಚರಿಸಲಾಯಿತು. ಶಾಲೆಯ ಹೂ ತೋಟದಲ್ಲಿ ಮಕ್ಕಳು ವಿವಿಧ ಸಸಿಗಳನ್ನು ನೆಡುವುದರ ಮೂಲಕ ಪರಿಸರ ಜಾಗೃತಿಯ ಬಗ್ಗೆ ಅರಿವನ್ನು…

Read More
Back to top